ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್


Team Udayavani, Oct 26, 2021, 8:29 AM IST

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ದುಬೈ: “ಪಾಕಿಸ್ಥಾನ ತಂಡ ನಮಗಿಂತ ಅತ್ಯುತ್ತಮ ಪ್ರದರ್ಶನ ತೋರಿದೆ ಎಂಬುದನ್ನು ಒಪ್ಪಿಕೊಳ್ಳಲು ನಾಚಿಕೆಪಡಬೇಕಾದ ಅಗತ್ಯವಿಲ್ಲ. ಈ ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ’ ಎಂದು ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

“ಪಾಕಿಸ್ಥಾನ ತಂಡ ನಮ್ಮನ್ನು ಮೀರಿಸಿದ ಪ್ರದರ್ಶನ ತೋರಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಪಂದ್ಯದಲ್ಲಿ ನಮಗೆ ಯಾವುದೇ ಅವಕಾಶವಿರಲಿಲ್ಲ. ಟಾಸ್‌ ಹಾಗೂ ರಾತ್ರಿಯ ಮಂಜು ಕೂಡ ಫ‌ಲಿತಾಂಶದ ಮೇಲೆ ಪರಿಣಾಮ ಬೀರಿತು’ ಎಂದು ಕೊಹ್ಲಿ ಹೇಳಿದರು.

“ಪಾಕಿಸ್ಥಾನದ ಆಟಗಾರರು ವೃತ್ತಿಪರರರಾಗಿದ್ದಾರೆ. ಹಾಗಾಗಿ ಅವರಿಗೆ ಗೆಲುವಿನ ಶ್ರೇಯ ಸಲ್ಲಬೇಕು. ನಾವು ಗರಿಷ್ಠ ಪ್ರಯತ್ನ ಮಾಡಿದ್ದೇವೆ. ಸೋಲು-ಗೆಲುವು ಕ್ರೀಡೆಯಲ್ಲಿ ಸಾಮಾನ್ಯ. ಇದಕ್ಕೆ ಬೇರೆ ರೀತಿಯ ಬಣ್ಣ ಹಚ್ಚುವುದು ಸರಿಯಲ್ಲ’ ಎಂದು ಕೊಹ್ಲಿ ಟೀಕಿಸಿದವರನ್ನು ಕುಟುಕಿದರು.

ಇದನ್ನೂ ಓದಿ:ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

“ಒಂದು ಪಂದ್ಯದ ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಲಿದೆ ಎಂದು ನಾವು ಭಾವಿಸುವುದಿಲ್ಲ. ಪಾಕ್‌ ವಿರುದ್ಧ ನಾವು ಉತ್ತಮ ಕ್ರಿಕೆಟ್‌ ಆಡಿಲ್ಲ, ಇದನ್ನು ಒಪ್ಪಿಕೊಳ್ಳಬೇಕು. ಆದರೆ ಮುಂದಿನ ಪಂದ್ಯದಲ್ಲಿ ಎಲ್ಲ ತಪ್ಪುಗಳನ್ನು ತಿದ್ದಿಕೊಂಡು ಮತ್ತೆ ಗೆಲುವಿನ ಹಳಿ ಏರುವ ಅವಕಾಶ ಇದ್ದೇ ಇದೆ. ಇದು ಖಚಿತ’ ಎಂದು ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಪಂದ್ಯಕ್ಕೆ ರೋಹಿತ್‌ ಬದಲು ಇಶಾನ್‌ ಕಿಶನ್‌ ಅವರನ್ನು ಆಡಿಸಿ ಎಂದು ಪಾಕ್‌ ಪತ್ರಕರ್ತರೊಬ್ಬರ ಸಲಹೆಗೆ, “ನಿಮಗೆ ವಿವಾದವೇ ಮುಖ್ಯವಾಗುವುದಾದರೆ ಮೊದಲೇ ತಿಳಿಸಿ. ಅದಕ್ಕೆ ತಕ್ಕಂತೆ ಉತ್ತರಿಸುತ್ತೇನೆ’ ಎಂದು ಚಾಟಿ ಬೀಸಿದರು!

ಟಾಪ್ ನ್ಯೂಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DHONI JADEJA IPL FINAL

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್‌… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?

List Of All Award Winners From IPL 2023 Season

ಮುಗಿಯಿತು ಮನದಣಿಯ ತಣಿಸಿದ IPL 2023: ಯಾರಿಗೆ ಯಾವ ಪ್ರಶಸ್ತಿ ಸಿಕ್ಕಿತು?ಇಲ್ಲಿದೆ Full list

ನಿವೃತ್ತಿ ಘೋಷಣೆ ಮಾಡುವುದು ಸುಲಭ ಆದರೆ…: ಕ್ರಿಕೆಟ್ ವಿಶ್ವದ ಕುತೂಹಲ ತಣಿಸಿದ Dhoni ಉತ್ತರ

ನಿವೃತ್ತಿ ಘೋಷಣೆ ಮಾಡುವುದು ಸುಲಭ ಆದರೆ…: ಕ್ರಿಕೆಟ್ ವಿಶ್ವದ ಕುತೂಹಲ ತಣಿಸಿದ Dhoni ಉತ್ತರ

CSK FANS TRAIN

CSK: ರೈಲು ನಿಲ್ದಾಣದಲ್ಲಿ ರಾತ್ರಿ ಕಳೆದ ಚೆನ್ನೈ ಅಭಿಮಾನಿಗಳು

DHONI

ಧೋನಿ: 11 IPL ಫೈನಲ್‌ ದಾಖಲೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

asಅರಂಬೂರು: ಲಾರಿಯಲ್ಲಿ ಬೆಂಕಿ ಅವಘಡ

ಅರಂಬೂರು: ಗುಜರಿ ತುಂಬಿದ್ದ ಲಾರಿಯಲ್ಲಿ ಬೆಂಕಿ ಅವಘಡ