ದ.ಆಫ್ರಿಕಾ ಕ್ರಿಕೆಟ್ ಮಂಡಳಿ ಅಮಾನತು: ಐಪಿಎಲ್ ಆಡಲಿರುವ ಆಟಗಾರರಿಗೆ ಸಿಗಲಿದೆಯೇ ಅನುಮತಿ?


Team Udayavani, Sep 11, 2020, 12:14 PM IST

ದ.ಆಫ್ರಿಕಾ ಕ್ರಿಕೆಟ್ ಮಂಡಳಿ ಅಮಾನತು: ಐಪಿಎಲ್ ಆಡಲಿರುವ ಆಟಗಾರರಿಗೆ ಸಿಗಲಿದೆಯೇ ಅನುಮತಿ?

ಕೇಪ್ ಟೌನ್: ಆಂತರಿಕ ಕಾರಣಗಳಿಂದ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯನ್ನು ದಕ್ಷಿಣ ಆಫ್ರಿಕಾ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿ ಅಮಾನತು ಮಾಡಿ ತನ್ನ ತೆಕ್ಕೆಗೆ ಪಡೆದಿದೆ. ಹರಿಣಗಳ ನಾಡಿನ ಈ ದಿಢೀರ್ ಬೆಳವಣಿಗೆಯಿಂದ ಆಟಗಾರರು ಆತಂಕಕ್ಕೆ ಒಳಗಾಗಿದ್ದಾರೆ, ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಐಪಿಎಲ್ ನಲ್ಲಿ ಆಡಲು ಅವಕಾಶ ಸಿಗಲಿದೆಯೇ ಎನ್ನುವ ಪ್ರಶ್ನೆ ಎದ್ದಿದೆ.

ದಕ್ಷಿಣ ಆಫ್ರಿಕಾ ತಂಡದ ಆಟಗಾರರಾದ ಕಗಿಸೋ ರಬಾಡ, ಲುಂಗಿ ನಿಗಿಡಿ, ಫಾಫ್ ಡು ಪ್ಲೆಸಿಸ್, ಕ್ವಿಂಟನ್ ಡಿ ಕಾಕ್, ಡೇಲ್ ಸ್ಟೇನ್, ಇಮ್ರಾನ್ ತಾಹೀರ್, ಕ್ರಿಸ್ ಮೋರಿಸ್ ಮತ್ತು ಡೇವಿಡ್ ಮಿಲ್ಲರ್ ಈ ಬಾರಿಯ ಐಪಿಎಲ್ ನಲ್ಲಿ ಭಾಗವಹಿಸಲಿದ್ದಾರೆ.

ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಹರಿಣಗಳ ನಾಡಿನ ಆಟಗಾರರ ಸೇವೆ ಪಡೆಯಲಿದೆ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯನ್ನು ಅಮಾನತುಗೊಳಿಸಿದ ದ. ಆಫ್ರಿಕಾ ಸರ್ಕಾರ!

ದ. ಆಫ್ರಿಕಾ ಕ್ರಿಕೆಟ್ ನ ಈ ಬೆಳವಣಿಗೆಯಿಂದ ಫ್ರಾಂಚೈಸಿಗಳಿಗೆ ತಲೆನೋವವಿಗೆ ಕಾರಣವಾಗಿದೆ. ಆದರೆ ಒಂದು ಮೂಲದ ಮಾಹಿತಿಯ ಪ್ರಕಾರ ಈ ಬೆಳವಣಿಗೆಯಿಂದ ಆಟಗಾರರಿಗೆ ಐಪಿಎಲ್ ನಲ್ಲಿ ಭಾಗವಹಿಸಲು ಯಾವುದೇ ಅಡ್ಡಿಯಿಲ್ಲ. ಇಂತಹ ಫ್ರಾಂಚೈಸಿ ಕೂಟಗಳಲ್ಲಿ ಆಟಗಾರರು ಭಾಗವಹಿಸಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.