ಮಹೇಂದ್ರ ಸಿಂಗ್‌ ಧೋನಿ ಇದ್ದರೆ ತಂಡ ಕೂಲ್‌ ಆಗಿ ಇರುತ್ತದೆ: ರೋಹಿತ್‌


Team Udayavani, Jan 10, 2019, 6:07 AM IST

rohit-sharma-600.jpg

ಹೊಸದಿಲ್ಲಿ : ಕ್ಯಾಪ್ಟನ್‌ ಕೂಲ್‌ ಮಹೇಂದ್ರ ಸಿಂಗ್‌ ಧೋನಿ ಅವರು ತಂಡದಲ್ಲಿ ಇದ್ದಾರೆಂದರೆ ತಂಡ ಕೂಲ್‌ ಆಗಿ ಇರುತ್ತದೆ; ಆಟಗಾರರಲ್ಲಿ ಶಾಂತತೆ ಇರುತ್ತದೆ; ಒತ್ತಡ ಇರುವುದಿಲ್ಲ; ಮಾತ್ರವಲ್ಲದೆ ಅವರಿಂದ ತಂಡದ ನಾಯಕನಿಗೆ (ವಿರಾಟ್‌ ಕೊಹ್ಲಿಗೆ) ಉಪಯುಕ್ತ ಸಲಹೆ, ಧೈರ್ಯ, ಉತ್ಸಾಹ ಸಿಗುತ್ತದೆ ಎಂದು ಭಾರತೀಯ ಕ್ರಿಕೆಟ್‌ ತಂಡದ ಬ್ಯಾಟ್ಸ್‌ಮ್ಯಾನ್‌ ರೋಹಿತ್‌ ಶರ್ಮಾ ಅವರು ಧೋನಿ ಬಗ್ಗೆ ಪೂರ್ಣ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ. 

ಆತಿಥೇಯ ಆಸ್ಟ್ರೇಲಿಯ ವಿರುದ್ಧದ ಏಕದಿನ ಅಂತಾರಾಷ್ಟ್ರೀಯ ಸರಣಿ ಆರಂಭಕ್ಕೆ ಎರಡು ದಿನಗಳು ಬಾಕಿ ಇರುವಂತೆಯೇ (ಜನವರಿ 12) ರೋಹಿತ್‌ ಶರ್ಮಾ ಆಡಿರುವ ಈ ಮಾತುಗಳು ಮಹತ್ವದ್ದಾಗಿವೆ. 

ಆಸ್ಟ್ರೇಲಿಯದಲ್ಲಿ ಭಾರತ ಹಾಲಿ ಪ್ರವಾಸದಲ್ಲಿ  ಟಿ-20 ಸರಣಿಯಲ್ಲಿ ಸಮಬಲ ಸ್ತಾಪಿಸಿ ಡ್ರಾ ಸಾಧಿಸಿದ್ದು  ಐತಿಹಾಸಿಕ ಟೆಸ್ಟ್‌ ಸರಣಿಯನ್ನು ಗೆದ್ದುಕೊಂಡು ಅತೀವವಾದ ಆತ್ಮವಿಶ್ವಾಸದಲ್ಲಿದೆ. 

ಧೋನಿ ತಂಡದಲ್ಲಿರುವ ಬಹಳ ಮುಖ್ಯ ಧನಾತ್ಮಕ ಅಂಶವಾಗಿದೆ; ಅವರ ಉಪಸ್ಥಿತಿಯಿಂದ ತಂಡಕ್ಕೆ ಯಶಸ್ಸು ಸಾಧಿಸುವ ಹುಮ್ಮಸ್ಸು , ಧೈರ್ಯ, ವಿಶ್ವಾಸ ಪ್ರಾಪ್ತವಾಗುತ್ತದೆ ಎಂದು ಶರ್ಮಾ ಹೇಳಿದರು. 

ಧೋನಿ ಒಬ್ಬ ಗ್ರೇಟ್‌ ಮ್ಯಾಚ್‌ ಫಿನಿಶರ್‌; ಅವರು ಅನೇಕ ಪಂದ್ಯಗಳಲ್ಲಿ ಈ ಪಾತ್ರವನ್ನು ನಿರ್ವಹಿಸಿ ಭಾರತಕ್ಕೆ ಗೆಲುವು ದೊರಕಿಸಿಕೊಟ್ಟಿದ್ದಾರೆ. ಅವರ ಸಲಹೆಗಳು ತುಂಬಾ ಉಪಯಕ್ತವಾಗಿವಾಗಿರುತ್ತದೆ ಎಂದು ರೋಹಿತ್‌ ಶರ್ಮಾ ಹೇಳಿದರು. 

2019ರ ಮೇ ತಿಂಗಳಲ್ಲಿ ಲಂಡನ್‌ನಲ್ಲಿ ಆರಂಭಗೊಳ್ಳುವ ಐಸಿಸಿ ವಿಶ್ವಕಪ್‌ ಕಿಕೆಟ್‌ ಪಂದ್ಯಾವಳಿಯ ಬಗ್ಗೆಯೂ ಮಾತನಾಡಿದ ರೋಹಿತ್‌ ಶರ್ಮಾ, ಇಂದಿನ ಭಾರತೀಯ ಕ್ರಿಕೆಟ್‌ ತಂಡದ ಸ್ವರೂಪವೇ ವಿಶ್ವ ಕಪ್‌ ನಲ್ಲೂ ಉಳಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.