Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌


Team Udayavani, May 11, 2024, 12:07 AM IST

1-weewewq

ಧರ್ಮಶಾಲಾ: ಆರ್‌ಸಿಬಿ ಎದುರಿನ ಗುರುವಾರದ ನಿರ್ಣಾಯಕ ಪಂದ್ಯವನ್ನು ಸೋಲುವ ಮೂಲಕ ಪಂಜಾಬ್‌ ಕಿಂಗ್ಸ್‌ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದಿದೆ. ಇದಕ್ಕಾಗಿ ತಂಡದ ಉಸ್ತುವಾರಿ ನಾಯಕ, ಇಂಗ್ಲೆಂಡ್‌ನ‌ ಆಲ್‌ರೌಂಡರ್‌ ಸ್ಯಾಮ್‌ ಕರನ್‌ ಅಭಿಮಾನಿಗಳ ಕ್ಷಮೆ ಯಾಚಿಸಿದ್ದಾರೆ.

“ಪಂದ್ಯಾವಳಿಯುದ್ದಕ್ಕೂ ಸಾಕಷ್ಟು ಸಕಾರಾತ್ಮಕ ಅಂಶಗಳು ನಮಗೆ ಎದು ರಾದವು. ದುರದೃಷ್ಟವಶಾತ್‌ ಎಲ್ಲವನ್ನೂ ಬಳಸಿಕೊಳ್ಳಲಾಗಲಿಲ್ಲ. ನಮ್ಮದು ಅತ್ಯುತ್ತಮ ತಂಡ ಎಂಬುದರಲ್ಲಿ ಎರಡು ಮಾತಿಲ್ಲ. ವಿಶ್ವದಾಖಲೆಯ ಮೊತ್ತ ವನ್ನೂ ಬೆನ್ನಟ್ಟಿ ಗೆದ್ದ ಹಿರಿಮೆ ನಮ್ಮದು. ಆದರೆ ಇನ್ನೂ ಕೆಲವು ಗೆಲುವು ಗಳ ಅಗತ್ಯವಿತ್ತು. ಮುಂದಿನ ಪಂದ್ಯ ಗಳನ್ನು ಗೆದ್ದು ಒಂದಿಷ್ಟು ಖುಷಿ ಪಡ ಬೇಕಿದೆ. ನಿರ್ಗಮನಕ್ಕಾಗಿ ನಾವು ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸುತ್ತೇವೆ’ ಎಂಬುದಾಗಿ ಸ್ಯಾಮ್‌ ಕರನ್‌ ಹೇಳಿದರು.

ಶಿಖರ್‌ ಧವನ್‌ ಗಾಯಾಳಾಗಿ ಹೊರಬಿದ್ದ ಬಳಿಕ ಸ್ಯಾಮ್‌ ಕರನ್‌ ಅವರನ್ನು ಪಂಜಾಬ್‌ ತಂಡದ ನಾಯಕ ನನ್ನಾಗಿ ನೇಮಿಸಲಾಗಿತ್ತು.

ಗುರುವಾರದ ಆರ್‌ಸಿಬಿ- ಪಂಜಾಬ್‌ ನಡುವಿನ ಪಂದ್ಯದಲ್ಲಿ ಪರಾಜಿತ ತಂಡ ಕೂಟದಿಂದ ಹೊರ ಬೀಳಲಿದೆ ಎಂಬ ಸ್ಥಿತಿ ಇತ್ತು. ಇದು ಪಂಜಾಬ್‌ಗ ಎದು ರಾಯಿತು. ಇದರೊಂದಿಗೆ 2 ತಂಡ ಗಳು 2024ರ ಐಪಿಎಲ್‌ನಿಂದ ನಿರ್ಗಮಿಸಿ ದಂತಾಯಿತು. ಮೊದಲ ತಂಡ ಮುಂಬೈ ಇಂಡಿಯನ್ಸ್‌. ಪಂಜಾಬ್‌ ಕಿಂಗ್ಸ್‌ ಇನ್ನು ರಾಜಸ್ಥಾನ್‌ ಮತ್ತು ಹೈದರಾಬಾದ್‌ ವಿರುದ್ಧ ಆಡಲಿಕ್ಕಿದೆ.

ಟಾಪ್ ನ್ಯೂಸ್

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

1-wewqe

Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.