ಮೊದಲೆರಡು ಟೆಸ್ಟ್‌ ಗಳಲ್ಲಿ ಸೆಂಚುರಿ: ಅಬಿದ್‌ ಅಲಿ ದಾಖಲೆ; ಪಾಕ್‌ ಮೇಲುಗೈ


Team Udayavani, Dec 21, 2019, 11:21 PM IST

ALLI

ಕರಾಚಿ: ಪಾಕಿಸ್ಥಾನದ ಆರಂಭಕಾರ ಅಬಿದ್‌ ಅಲಿ ತಾನಾಡಿದ ಮೊದಲ ಎರಡೂ ಟೆಸ್ಟ್‌ಗಳಲ್ಲಿ ಶತಕ ಬಾರಿಸಿದ ಪಾಕಿಸ್ಥಾನದ ಮೊದಲ ಹಾಗೂ ವಿಶ್ವದ 9ನೇ ಕ್ರಿಕೆಟಿಗನೆಂಬ ದಾಖಲೆಗೆ ಪಾತ್ರರಾಗಿದ್ದಾರೆ. ಪ್ರವಾಸಿ ಶ್ರೀಲಂಕಾ ಎದುರಿನ ಕರಾಚಿ ಟೆಸ್ಟ್‌ ಪಂದ್ಯದ 3ನೇ ದಿನದಾಟದಲ್ಲಿ ಅವರು ಈ ಸಾಧನೆ ಮಾಡಿದರು.

ರಾವಲ್ಪಿಂಡಿಯ ಪದಾರ್ಪಣ ಟೆಸ್ಟ್‌ ಪಂದ್ಯದಲ್ಲಿ 109 ರನ್‌ ಬಾರಿಸಿದ ಅಬಿದ್‌ ಅಲಿ, ಕರಾಚಿ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ ನಲ್ಲಿ 174 ರನ್‌ ಹೊಡೆದರು (281 ಎಸೆತ, 21 ಬೌಂಡರಿ, 1 ಸಿಕ್ಸರ್‌). ಮತ್ತೋರ್ವ ಆರಂಭಕಾರ ಶಾನ್‌ ಮಸೂದ್‌ 135 ರನ್‌ ಮಾಡಿದರು (198 ಎಸೆತ, 7 ಬೌಂಡಿ, 3 ಸಿಕ್ಸರ್‌). ಇವರಿಬ್ಬರ ಮೊದಲ ವಿಕೆಟ್‌ ಜತೆಯಾಟದಲ್ಲಿ 278 ರನ್‌ ಹರಿದು ಬಂತು. 3ನೇ ದಿನದಾಟ ಅಂತ್ಯಕ್ಕೆ ಪಾಕಿಸ್ಥಾನ 2 ವಿಕೆಟಿಗೆ 395 ರನ್‌ ಗಳಿಸಿದ್ದು, 315 ರನ್ನುಗಳ ಮುನ್ನಡೆಯಲ್ಲಿದೆ.

ಅಜರುದ್ದೀನ್‌ 3 ಶತಕ
ಭಾರತದ ಮೊಹಮ್ಮದ್‌ ಅಜರುದ್ದೀನ್‌ ತಮ್ಮ ಮೊದಲ 3 ಟೆಸ್ಟ್‌ಗಳಲ್ಲಿ ಶತಕ ಬಾರಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. 1984ರ ಇಂಗ್ಲೆಂಡ್‌ ಎದುರಿನ ತವರಿನ ಸರಣಿಗಳಲ್ಲಿ ಅವರು ಈ ಸಾಧನೆಗೈದಿದ್ದರು.

ಮೊದಲೆರಡು ಟೆಸ್ಟ್‌ಗಳಲ್ಲಿ ಶತಕ ಹೊಡೆದ ಇತರ ಕ್ರಿಕೆಟಿಗರೆಂದರೆ ಆಸ್ಟ್ರೇಲಿಯದ ವಿಲಿಯಂ ಪೋನ್ಸ್‌ಫೋರ್ಡ್‌, ಡಗ್‌ ವಾಲ್ಟರ್, ಗ್ರೆಗ್‌ ಬ್ಲೆವೆಟ್‌; ಭಾರತದ ಸೌರವ್‌ ಗಂಗೂಲಿ, ರೋಹಿತ್‌ ಶರ್ಮ; ವೆಸ್ಟ್‌ ಇಂಡೀಸಿನ ಅಲ್ವಿನ್‌ ಕಾಳೀಚರಣ್‌ ಮತ್ತು ನ್ಯೂಜಿಲ್ಯಾಂಡಿನ ಜಿಮ್ಮಿ ನೀಶಮ್‌.

ಸಂಕ್ಷಿಪ್ತ ಸ್ಕೋರ್‌: ಪಾಕಿಸ್ಥಾನ-191 ಮತ್ತು 2 ವಿಕೆಟಿಗೆ 395 (ಅಬಿದ್‌ ಅಲಿ 174, ಶಾನ್‌ ಮಸೂದ್‌ 135, ಲಹಿರು ಕುಮಾರ 88ಕ್ಕೆ 2). ಶ್ರೀಲಂಕಾ-271.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.