ODI Series;ಚಾಮರಿ ಸೂಪರ್‌ ಸೆಂಚುರಿ: ಶ್ರೀಲಂಕಾ ವನಿತೆಯರಿಗೆ ಸರಣಿ


Team Udayavani, Jul 4, 2023, 5:45 AM IST

SRILA ODI Series;ಚಾಮರಿ ಸೂಪರ್‌ ಸೆಂಚುರಿ: ಶ್ರೀಲಂಕಾ ವನಿತೆಯರಿಗೆ ಸರಣಿ ODI Series;ಚಾಮರಿ ಸೂಪರ್‌ ಸೆಂಚುರಿ: ಶ್ರೀಲಂಕಾ ವನಿತೆಯರಿಗೆ ಸರಣಿNKA

ಗಾಲೆ: ಶ್ರೀಲಂಕಾ ವನಿತಾ ತಂಡ ಮೊದಲ ಬಾರಿಗೆ ನ್ಯೂಜಿಲ್ಯಾಂಡ್‌ ವಿರುದ್ಧ ಏಕದಿನ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ. ಗಾಲೆಯಲ್ಲಿ ಸೋಮವಾರ ನಡೆದ 3ನೇ ಪಂದ್ಯದಲ್ಲಿ ಲಂಕಾ ಡಿ-ಎಲ್‌ ನಿಯಮದಂತೆ ಕಿವೀಸ್‌ಗೆ 8 ವಿಕೆಟ್‌ಗಳ ಸೋಲುಣಿಸಿತು. ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿತು.

ಮಳೆಯಿಂದಾಗಿ ನ್ಯೂಜಿಲ್ಯಾಂಡ್‌ಗೆ 31 ಓವರ್‌ಗಳಲ್ಲಿ 2 ವಿಕೆಟಿಗೆ 127 ರನ್‌ ಬಾರಿಸಿತು. ಲಂಕೆಗೆ 29 ಓವರ್‌ಗಳಲ್ಲಿ 196 ರನ್‌ ಬಾರಿಸುವ ಕಠಿನ ಸವಾಲು ಲಭಿಸಿತು. ಆದರೆ ನಾಯಕಿ ಚಾಮರಿ ಅತಪಟ್ಟು ಈ ಸವಾಲನ್ನು ದಿಟ್ಟ ರೀತಿಯಲ್ಲಿ ಸ್ವೀಕರಿಸಿ ತಂಡವನ್ನು ದಡ ಮುಟ್ಟಿಸಿದರು. ಶ್ರೀಲಂಕಾ 26.5 ಓವರ್‌ಗಳಲ್ಲಿ ಎರಡೇ ವಿಕೆಟಿಗೆ 196 ರನ್‌ ಬಾರಿಸಿತು.

ಚಾಮರಿ ಅತಪಟ್ಟು ಕೇವಲ 80 ಎಸೆತಗಳಲ್ಲಿ 140 ರನ್‌ ಬಾರಿಸಿ ಕಿವೀಸ್‌ ದಾಳಿಯನ್ನು ಧ್ವಂಸಗೊಳಿಸಿದರು. ಇದು ಅವರ 8ನೇ ಸೆಂಚುರಿ. 13 ಬೌಂಡರಿ ಜತೆಗೆ 9 ಸಿಕ್ಸರ್‌ ಸಿಡಿಸಿದ ಚಾಮರಿ ವನಿತಾ ಏಕದಿನದ ಸ್ಮರಣೀಯ ಇನ್ನಿಂಗ್ಸ್‌ ಒಂದಕ್ಕೆ ಸಾಕ್ಷಿಯಾದರು. ಇವರೊಂದಿಗೆ ನೀಲಾಕ್ಷಿ ಡಿ ಸಿಲ್ವ 48 ರನ್‌ ಮಾಡಿ ಅಜೇಯರಾಗಿ ಉಳಿದರು. 6 ರನ್‌ಗೆ 2 ವಿಕೆಟ್‌ ಕಳೆದುಕೊಂಡು ಅಪಾಯದಲ್ಲಿದ್ದ ಲಂಕೆಗೆ ಇವರಿಬ್ಬರು ಆಪತಾºಂಧವರಾದರು. ಮುರಿಯದ 3ನೇ ವಿಕೆಟಿಗೆ 190 ರನ್‌ ಹರಿದು ಬಂತು.

ಮೊದಲ ಏಕದಿನವನ್ನು ಶ್ರೀಲಂಕಾ 9 ವಿಕೆಟ್‌ಗಳಿಂದ ಜಯಿಸಿತ್ತು. ದ್ವಿತೀಯ ಪಂದ್ಯವನ್ನು 111 ರನ್ನುಗಳಿಂದ ಜಯಿಸಿದ ನ್ಯೂಜಿಲ್ಯಾಂಡ್‌ ಸರಣಿಯನ್ನು ಸಮಬಲಕ್ಕೆ ತಂದಿತ್ತು.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-31 ಓವರ್‌ಗಳಲ್ಲಿ 2 ವಿಕೆಟಿಗೆ 127 (ಬೇಟ್ಸ್‌ ಔಟಾಗದೆ 63, ಡಿವೈನ್‌ ಔಟಾಗದೆ 38). ಶ್ರೀಲಂಕಾ-26.5 ಓವರ್‌ಗಳಲ್ಲಿ 2 ವಿಕೆಟಿಗೆ 196 (ಚಾಮರಿ ಅತಪಟ್ಟು ಔಟಾಗದೆ 140, ನೀಲಾಕ್ಷಿ ಡಿ ಸಿಲ್ವ ಔಟಾಗದೆ 48). ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ: ಚಾಮರಿ ಅತಪಟ್ಟು.

 

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.