ಸದ್ದಿಲ್ಲದೆ ಮರಳಿದ ಚಿಯರ್‌ ಲೀಡರ್ ! ಕೋವಿಡ್‌-19 ಬಳಿಕ ಮಾಯವಾಗಿದ್ದರು


Team Udayavani, Apr 4, 2023, 6:57 AM IST

ಸದ್ದಿಲ್ಲದೆ ಮರಳಿದ ಚಿಯರ್‌ ಲೀಡರ್ ! ಕೋವಿಡ್‌-19 ಬಳಿಕ ಮಾಯವಾಗಿದ್ದರು

ಬೆಂಗಳೂರು: ಐಪಿಎಲ್‌ ಆಕರ್ಷಣೆಗಳಲ್ಲಿ ಚಿಯರ್‌ ಲೀಡರ್ ಪಾತ್ರವೂ ಮಹತ್ವದ್ದಾಗಿದೆ. ಪ್ರತಿಯೊಂದು ತಂಡವೂ ತನ್ನದೇ ಆದ ಚೆಲುವೆಯರ ದಂಡನ್ನು ಹೊಂದಿದೆ. ಬೌಂಡರಿ, ಸಿಕ್ಸರ್‌ ಸಿಡಿದಾಗ, ವಿಕೆಟ್‌ ಬಿದ್ದಾಗ ಸ್ಟೇಜ್‌ ಏರಿ ಕುಣಿದು ಕಿಕ್‌ ಕೊಡುವುದೇ ಇವರ ಕೆಲಸ. ಆದರೆ ಕೋವಿಡ್‌-19 ಬಳಿಕ ಅನೇಕ ನಿರ್ಬಂಧ ಹೇರಲಾದ ಕಾರಣ ಈ ಚಿಯರ್‌ ಲೀಡರ್ ಮಾಯವಾಗಿದ್ದರು.

ಪ್ರಸಕ್ತ ಋತುವಿನ ಮೂಲಕ ಐಪಿಎಲ್‌ ಪಂದ್ಯಗಳು ದೇಶಾದ್ಯಂತ ಪಸರಿಸಿವೆ. ಜತೆಗೆ ಚಿಯರ್‌ ಲೀಡರ್ ಕೂಡ ಮರಳಿ ಪ್ರತ್ಯಕ್ಷರಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಅಥವಾ ಐಪಿಎಲ್‌ ಸಂಘಟನ ಸಮಿತಿ ಯಾವುದೇ ಹೇಳಿಕೆ ನೀಡಿರಲಿಲ್ಲ. ಪಂದ್ಯಾವಳಿ ಆರಂಭಗೊಂಡು ಇವರೆಲ್ಲ ಹಾರಾಡತೊಡಗಿದಾಗಲೇ ಕ್ರಿಕೆಟ್‌ ಅಭಿಮಾನಿಗಳಿಗೆ ಇದು ತಿಳಿದದ್ದು!

ಆರ್‌ಸಿಬಿ ಸ್ಪೆಷಾಲಿಟಿ
ಈ ನಿಟ್ಟಿನಲ್ಲಿ ಆರ್‌ಸಿಬಿ ವಿಭಿನ್ನ ಪ್ರಯತ್ನ ಮಾಡಿದೆ. ರವಿವಾರದ ಪಂದ್ಯದ ವೇಳೆ ಹಸಿರುಡುಗೆ ತೊಟ್ಟ ಸಂಗೀತಗಾರರ ತಂಡವೊಂದು ತಂಡಕ್ಕೆ “ಚಿಯರ್‌’ ಹೇಳುತ್ತಿದ್ದ ದೃಶ್ಯ ಕಂಡು ಬಂತು.
ಇದು “ಆ್ಯಂಪಿಯರ್‌ ಟೇಕ್‌ ಚಾರ್ಜ್‌ ಸ್ಕ್ವಾಡ್‌’ ಹೆಸರಿನ ತಂಡವಾಗಿತ್ತು. ವಾಹನ ಹಾಗೂ ಇನ್ನಿತರ ಗೃಹೋ ಪಯೋಗಿ ವಸ್ತುಗಳ ಬಿಡಿ ಭಾಗಗಳನ್ನು ಬಳಸಿ ತಯಾರಿಸಲಾದ ಸಂಗೀತ ಉಪಕರಣಗಳನ್ನು ಇವರು ಹೊಂದಿದ್ದರು. ಇವರ ಹಸಿರು ಉಡುಗೆ ಯನ್ನು ಮರುಬಳಕೆಯ ವಸ್ತುಗಳಿಂದ ತಯಾರಿಸಲಾಗಿತ್ತು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.