ಅಂಪೈರ್‌ ಗಳೊಂದಿಗೆ ವಾಗ್ವಾದ : ಕೂಲ್‌ ಕ್ಯಾಪ್ಟನ್‌ ಗೆ ದಂಡ


Team Udayavani, Apr 12, 2019, 12:35 PM IST

Dhoni-Fine-12-4

ಜೈಪುರ: ಐ.ಪಿ.ಎಲ್‌. ಲೀಗ್‌ ಮುಖಾಮುಖಿಯ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ರಾಜಸ್ಥಾನ ರಾಯಲ್ಸ್‌ ನಡುವಿನ ಪಂದ್ಯದ ವೇಳೆ ಮೈದಾನಕ್ಕೆ ಪ್ರವೇಶಿಸಿ ಅಂಪೈರ್‌ ಗಳೊಂದಿಗೆ ವಾಗ್ವಾದ ನಡೆಸಿದ ಕಾರಣಕ್ಕೆ ಸೂಪರ್‌ ಕಿಂಗ್ಸ್‌ ಕಪ್ತಾನ ಮಹೆಂದ್ರ ಸಿಂಗ್‌ ಧೋನಿ ಅವರಿಗೆ ಪಂದ್ಯದ ಸಂಭಾವನೆಯ ಅರ್ಧದಷ್ಟು ದಂಡ ವಿಧಿಸಲಾಗಿದೆ. ಸಾಮಾನ್ಯವಾಗಿ ಧೋನಿ ಬ್ಯಾಟಿಂಗ್‌ ಸಮಯದಲ್ಲಾಗಲಿ ಮೈದಾನದಲ್ಲಿ ಕೀಪಿಂಗ್‌ ನಡೆಸುವ ಸಂದರ್ಭದಲ್ಲಾಗಲಿ ತಾಳ್ಮೆ ಕಳೆದುಕೊಳ್ಳುವ ವ್ಯಕ್ತಿತ್ವದವರಲ್ಲ. ಹೀಗಾಗಿಯೇ ಧೋನಿ ಅವರನ್ನು ‘ಕ್ಯಾಪ್ಟನ್‌ ಕೂಲ್‌’ ಎಂದೇ ಕರೆಯಲಾಗುತ್ತದೆ.

ಆದರೆ ಗುರುವಾರದ ಲೀಗ್‌ ಮುಖಾಮುಖಿ ವೇಳೆ ಅಂತಿಮ ಓವರ್‌ ಚೆನ್ನೈ ಪಾಲಿಗೆ ನಿರ್ಣಾಯಕವಾಗಿತ್ತು. ರಾಜಸ್ಥಾನ ರಾಯಲ್‌ ತಂಡದ ಬೌಲರ್‌ ಬೆನ್‌ ಸ್ಟೋಕ್‌ ಎಸೆದ ಅಂತಿಮ ಓವರ್‌ ನ ಎಸೆತವೊಂದು ಬ್ಯಾಟ್ಸ್‌ ಮನ್‌ ನ ಸೊಂಟಕ್ಕಿಂತ ಮೇಲ್ಮಟ್ಟದಲ್ಲಿದ್ದ ಕಾರಣ ಮುಖ್ಯ ಅಂಪೈರ್‌ ಉಲ್ಲಾಸ್‌ ಗಂಧೆ ಅವರು ನೋ ಬಾಲ್‌ ಸಿಗ್ನಲ್‌ ನೀಡುತ್ತಾರೆ ಆದರೆ ಅದನ್ನು ಸೈಡ್‌ ಅಂಪೈರ್‌ ಬ್ರೂಸ್‌ ಆಕ್ಸೆನ್‌ ಫೋರ್ಡ್‌ ಅವರು ಅಮಾನ್ಯ ಮಾಡುತ್ತಾರೆ.

ಅಂಪೈರ್‌ ಗಳ ಈ ಗೊಂದಲದ ನಿರ್ಧಾರದಿಂದ ವಿಚಲಿತರಾದ ಧೋನಿ ಮೈದಾನಕ್ಕೆ ಪ್ರವೇಶಿಸಿ ಅಂಪೈರ್‌ ಗಳ ಬಳಿ ಮಾತನಾಡುತ್ತಾರೆ. ಸಮಯದಲ್ಲಿ ಚೆನ್ನೈ ಗೆಲುವಿಗೆ ಎರಡು ಎಸೆತಗಳಲ್ಲಿ ನಾಲ್ಕು ರನ್‌ ಅವಶ್ಯಕತೆ ಇರುತ್ತದೆ. ಅಂತಿಮ ಓವರ್‌ ನ ಐದನೇ ಎಸೆತ ಸಕ್ರಮವಾದ ಕಾರಣ ಕೊನೆಯ ಎಸೆತೆದಲ್ಲಿ ನಾಲ್ಕು ರನ್‌ ತೆಗೆಯುವ ಅನಿವಾರ್ಯತೆ ಸೂಪರ್‌ ಕಿಂಗ್ಸ್‌ ಗೆ ಬರುತ್ತದೆ. ಆದರೆ ಆ ಎಸೆತವನ್ನು ಸಿಕ್ಸರ್‌ ಗೆ ಅಟ್ಟುವ ಮೂಲಕ ಮಿಚೆಲ್‌ ಸ್ಯಾಟೆ°ರ್‌ ಅವರು ಚೆನ್ನೈಗೆ ಗೆಲುವು ತಂದುಕೊಡುತ್ತಾರೆ.

ಮೈದಾನಕ್ಕೆ ಪ್ರವೇಶಿಸಿ ಅಂಪೈರ್‌ ಗಳೊಂದಿಗೆ ಚರ್ಚೆಗಿಳಿಯುವ ಮೂಲಕ ಐ.ಪಿ.ಎಲ್‌. ನಿಯಮಗಳನ್ನು ಮೀರಿರುವ ಕಾರಣಕ್ಕಾಗಿ ಧೋನಿ ಅವರಿಗೆ ಅವರ ಪಂದ್ಯ ಸಂಭಾವನೆಯ ಅರ್ಧದಷ್ಟು ದಂಡ ವಿಧಿಸಲಾಗಿದೆ ಎಂದು ಲೀಗ್‌ ಹೆಳಿಕೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.