IPL: ನೆರವಾದ ಅನುಜ್, ಕಾರ್ತಿಕ್ :ಚೆನ್ನೈ ಗೆ 174 ರನ್ ಗುರಿ ನೀಡಿದ ಆರ್ ಸಿಬಿ


Team Udayavani, Mar 22, 2024, 9:47 PM IST

1-wewewq

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಐಪಿಎಲ್ 2024 ಸರಣಿಗೆ ಶುಕ್ರವಾರ (ಮಾರ್ಚ್ 22) ಅದ್ದೂರಿ ಚಾಲನೆ ನೀಡಲಾಯಿತು. ಮೊದಲ ಮುಖಾಮುಖಿಯಲ್ಲಿ ಟಾಸ್ ಗೆದ್ದ ಆರ್ ಸಿಬಿ ತಂಡ ಚೆನ್ನೈ ಸೂಪರ್ ಕಿಂಗ್ಸ್ ಗೆ ಗೆಲ್ಲಲು 174 ರನ್ ಗಳ ಗುರಿ ಮುಂದಿಟ್ಟಿದೆ.

ಟಾಸ್ ಗೆದ್ದ ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡರು. ಅಮೋಘ ಆಟವಾಡುತ್ತಿದ್ದ ಪ್ಲೆಸಿಸ್ ಅವರು ಮುಸ್ತಾಫಿಜುರ್ ಎಸೆದ ಚೆಂಡನ್ನು ರಚಿನ್ ರವೀಂದ್ರ ಕೈಗಿತ್ತು ನಿರ್ಗಮಿಸಿದರು. ಅವರು 23 ಎಸೆತಗಳಲ್ಲಿ 35 ರನ್ ಗಳಿಸಿದ್ದರು. ಆಬಳಿಕ ಬಂದ ರಜತ್ ಪಾಟಿದಾರ್ ಅವರನ್ನು ಮುಸ್ತಾಫಿಜುರ್ ಅವರು ಅದೇ ಓವರ್ ನಲ್ಲಿ ಔಟ್ ಮಾಡಿ ಶಾಕ್ ನೀಡಿದರು. ಮುಂದಿನ ಓವರ್ ನಲ್ಲಿ ಮ್ಯಾಕ್ಸ್ ವೆಲ್ ಅವರನ್ನು ಚಹಾರ್ ಅವರು ಶೂನ್ಯಕ್ಕೆ ಔಟ್ ಮಾಡಿದರು. ಎರಡೂ ಕ್ಯಾಚ್ ಗಳನ್ನೂ ವಿಕೆಟ್ ಕೀಪರ್ ಧೋನಿ ಅವರು ಪಡೆದರು.

ಬಳಿಕ ವಿರಾಟ್ ಕೊಹ್ಲಿ ಅವರು ದೊಡ್ಡ ಹೊಡೆತಕ್ಕೆ ಮುಂದಾದ ವೇಳೆ ಬೌಂಡರಿ ಲೈನ್ ನಲ್ಲಿದ್ದ ರಚಿನ್ ರವೀಂದ್ರ ಅಮೋಘ ಕ್ಯಾಚ್ ಹಿಡಿದರು.21 ರನ್ ಗಳಿಸಿ ಕೊಹ್ಲಿ ಔಟಾಗಿ ನಿರಾಶರಾದರು. ಮುಸ್ತಾಫಿಜುರ್ಕೊಹ್ಲಿ ಅವರ ವಿಕೆಟ್ ಪಡೆದರು. ಕ್ಯಾಮರಾನ್ ಗ್ರೀನ್ ಅವರು 18 ರನ್ ಗಳಿಸಿದ್ದ ವೇಳೆ ಮುಸ್ತಾಫಿಜುರ್ ಬೌಲ್ಡ್ ಮಾಡಿದರು.

78 ಕ್ಕೆ 5 ವಿಕೆಟ್ ಕಳೆದುಕೊಂಡಿದ್ದ ವೇಳೆ ಆರ್ ಸಿಬಿ ಗೆ ನೇರವಾದ ಭರವಸೆಯ ದಿನೇಶ್ ಕಾರ್ತಿಕ್ ಮತ್ತು ಅನುಜ್ ರಾವತ್ ಆಕರ್ಷಕ ಜತೆಯಾಟವಾಡಿದರು. ಕಾರ್ತಿಕ್ 26ಎಸೆತಗಳಲ್ಲಿ 38 ರನ್ ಗಳಿಸಿ ಔಟಾಗದೆ ಉಳಿದರು. ಅಮೋಘ ಆಟವಾಡಿದ ರಾವತ್ 25 ಎಸೆತಗಳಲ್ಲಿ48 ರನ್ ಗಳಿಸಿ ಕೊನೆಯ ಎಸೆತದಲ್ಲಿ ರನ್ ಔಟಾದರು. 4 ಬೌಂಡರಿ ಮತ್ತು 3 ಆಕರ್ಷಕ ಸಿಕ್ಸರ್ ಸಿಡಿಸಿದರು. 6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು.
ಕೊನೆಯ 5 ಓವರ್‌ಗಳಲ್ಲಿ ಆರ್ ಸಿಬಿ 71 ರನ್ ಗಳಿಸಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.