ಅಬ್ಬರಿಸಿದ ಪಂತ್, ಪೆವಿಲಿಯನ್ ಪರೇಡ್ ನಡೆಸಿದ ಬಾಲಂಗೋಚಿಗಳು: ಆಂಗ್ಲರಿಗೆ ಆರಂಭಿಕ ಆಘಾತ


Team Udayavani, Feb 14, 2021, 10:42 AM IST

ಅಬ್ಬರಿಸಿದ ಪಂತ್, ಪೆವಿಲಿಯನ್ ಪರೇಡ್ ನಡೆಸಿದ ಬಾಲಂಗೋಚಿಗಳು: ಆಂಗ್ಲರಿಗೆ ಆರಂಭಿಕ ಆಘಾತ

ಚೆನ್ನೈ: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ನ ಎರಡನೇ ದಿನದಾಟದ ಆರಂಭದಲ್ಲಿ ಭಾರತೀಯ ಬಾಲಂಗೋಚಿ ಆಟಗಾರರು ಪೆವಲಿಯನ್ ನಡೆಸಿದರು. ಒಂದೆಡೆ ರಿಷಭ್ ಪಂತ್ ಅಬ್ಬರದ ಬ್ಯಾಟಿಂಗ್ ನಡೆಸಿದರೂ, ಸತತ ವಿಕೆಟ್ ಉರುಳಿದ ಕಾರಣ ಟೀಂ ಇಂಡಿಯಾ 329 ರನ್ ಗಳಿಗೆ ಆಲ್ ಔಟ್ ಆಗಿದೆ.

ಮೊದಲ ದಿನದಾಟದ ಅಂತ್ಯಕ್ಕೆ ಆರು ವಿಕೆಟ್ ನಷ್ಟಕ್ಕೆ 300 ರನ್ ಗಳಿಸಿದ್ದ ಟಿಂ ಇಂಡಿಯಾ ಇಂದು ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳರಾಂಭಿಸಿತು. ಅಕ್ಷರ್ ಪಟೇಲ್ 5 ರನ್ ಗೆ ಔಟಾದರೆ, ಸಿರಾಜ್ ನಾಲ್ಕು ರನ್ ಗಳಿಸಿದರು. ವಿಕೆಟ್ ಉರುಳುತ್ತಿದ್ದಂತೆ ಬ್ಯಾಟ್ ಬೀಸಲಾರಂಭಿಸಿದ ಪಂತ್ ಮೂರು ಸಿಕ್ಸರ್ ನೆರವಿನಿಂದ ಅಜೇಯ 58 ರನ್ ಗಳಿಸಿದರು.

ಇಂಗ್ಲೆಂಡ್ ಪರ ಮೊಯಿನ್ ಅಲಿ ನಾಲ್ಕು ವಿಕೆಟ್ ಪಡೆದರೆ, ಒಲಿಸ್ಟೋನ್ ಮೂರು ವಿಕೆಟ್, ಲೀಚ್ ಎರಡು ಮತ್ತು ರೂಟ್ ಒಂದು ವಿಕೆಟ್ ಕಬಳಿಸಿದರು.

ಆರಂಭಿಕ ಆಘಾತ: ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಗೆ ರೋರಿ ಬರ್ನ್ಸ್ ರೂಪದಲ್ಲಿ ಆಘಾತ ಎದುರಾಯಿತು. ವೇಗಿ ಇಶಾಂತ್ ಶರ್ಮಾ ಮೊದಲ ಓವರ್ ನಲ್ಲೇ ಬರ್ನ್ಸ್ ರನ್ನು ಎಲ್ ಬಿ ಬಲೆಗೆ ಬೀಳಿಸಿದರು.

ಆರು ಓವರ್ ಆಟದ ಬಳಿಕ ಇಂಗ್ಲೆಂಡ್ ಒಂದು ವಿಕೆಟ್ ನಷ್ಟಕ್ಕೆ 15 ರನ್ ಗಳಿಸಿದೆ. ಸಿಬ್ಲಿ ಮತ್ತು ಲಾರೆನ್ಸ್ ಆಡುತ್ತಿದ್ದಾರೆ.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.