Chess World Cup: ಏನಿದು ಟೈ ಬ್ರೇಕರ್? ಇಲ್ಲಿ ಹೇಗೆ ಫಲಿತಾಂಶ ನಿರ್ಣಯಿಸಲಾಗುತ್ತದೆ?


Team Udayavani, Aug 24, 2023, 11:03 AM IST

Chess World Cup: What Is The Format Of The Tie-Breaker?

ಬಾಕು (ಅಜರ್ ಬೈಜಾನ್): ಚೆಸ್ ವಿಶ್ವಕಪ್ ಫೈನಲ್ ಇದೀಗ ರೋಚಕ ಘಟ್ಟ ತಲುಪಿದೆ. ಮೊದಲೆರಡು ಕ್ಲಾಸಿಕ್ ಪಂದ್ಯಗಳನ್ನು ಡ್ರಾ ಮಾಡಿಕೊಂಡಿರುವ ಭಾರತದ ಆರ್.ಪ್ರಜ್ಞಾನಂದ ಮತ್ತು ವಿಶ್ವದ ನಂ 1 ಆಟಗಾರ ಮ್ಯಾಗ್ನಸ್ ಕಾರ್ಲ್ ಸನ್ ಅವರು ಇಂದು ಟೈ ಬ್ರೇಕರ್ ಆಡಲಿದ್ದಾರೆ. ಗುರುವಾರದ ಪಂದ್ಯದಲ್ಲಿ ವಿಜೇತರ ನಿರ್ಧಾರ ಆಗಲಿದೆ.

ಬುಧವಾರ ಕಾರ್ಲ್ ಸನ್ ಬಿಳಿ ಕಾಯಿಯೊಂದಿಗೆ ಹಾಗೂ ಪ್ರಜ್ಞಾನಂದ ಕಪ್ಪು ಕಾಯಿಯೊಂದಿಗೆ ಹೋರಾಟ ಆರಂಭಿಸಿದ್ದರು. ಇಲ್ಲಿ ಕಾರ್ಲ್ ಸನ್ ಅತ್ಯುತ್ತಮ ನಡೆಗಳ ಮೂಲಕ ಭಾರತೀಯನಿಗೆ ಕೌಂಟರ್‌ ನೀಡುವಲ್ಲಿ ಯಶಸ್ವಿಯಾದರು. ಆದರೆ 22 ನಡೆಗಳ ಬಳಿಕವೂ ಪಂದ್ಯ ಸಮಬಲದಲ್ಲೇ ಇತ್ತು. 30 ನಡೆಗಳ ಬಳಿಕ ಪಂದ್ಯವನ್ನು ಡ್ರಾಗೊಳಿಸಲಾಯಿತು.

ಇದನ್ನೂ ಓದಿ:Landslide: ಭಾರಿ ಮಳೆಗೆ ನಲುಗಿದ ಹಿಮಾಚಲ: ಕುಸಿದು ಬಿದ್ದ ಕಟ್ಟಡ, ಹಲವರು ಸಿಲುಕಿರುವ ಶಂಕೆ

ಗುರುವಾರದ ಟೈ ಬ್ರೇಕರ್‌ನಲ್ಲಿ ಇಬ್ಬರೂ ತಲಾ 10 ನಿಮಿಷಗಳ 2 ರ್ಯಾಪಿಡ್‌ ಗೇಮ್‌ ಗಳನ್ನು ಆಡಲಿದ್ದಾರೆ. ಇಲ್ಲಿಯೂ ವಿಜೇತರ ನಿರ್ಧಾರವಾಗದೇ ಹೋದರೆ ಮತ್ತೆ ತಲಾ 5 ನಿಮಿಷಗಳ 2 ರ್ಯಾಪಿಡ್‌ ಗೇಮ್‌ ಗಳ ಅವಕಾಶ ನೀಡಲಾಗುತ್ತದೆ. ಈ ರ್ಯಾಪಿಡ್‌ ಗೇಮ್‌ ಗಳೂ ಡ್ರಾಗೊಂಡರೆ ಸಡನ್‌ ಡೆತ್‌ ಮೂಲಕ ಒಂದು ಬ್ಲಿಟ್ಜ್ ಗೇಮ್‌ ಆಡಲಾಗುತ್ತದೆ. ಇಲ್ಲಿ ಗೆದ್ದವರು ಚಾಂಪಿಯನ್‌ ಆಗಿ ಮೂಡಿಬರಲಿದ್ದಾರೆ. ಹೀಗಾಗಿ ಗುರುವಾರದ ಚದುರಂಗ ಸಮರ ಅತ್ಯಂತ ರೋಚಕವಾಗಿ ಸಾಗುವುದರಲ್ಲಿ ಅನುಮಾನವಿಲ್ಲ.

ಸೆಮಿಫೈನಲ್‌ನಲ್ಲೂ ಪ್ರಜ್ಞಾನಂದ ಟೈ ಬ್ರೇಕರ್‌ನಲ್ಲಿ ಗೆಲುವು ಕಂಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಇಬ್ಬರೂ ಟೈ ಬ್ರೇಕರ್‌ ಮೂಲಕವೇ ಫ‌ಲಿತಾಂಶ ಪಡೆಯಲು ನಿರ್ಧರಿಸಿರಲೂಬಹುದು

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.