ಕುಟುಕು ಕಾರ್ಯಾಚರಣೆ ಪ್ರಭಾವ: ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ
Team Udayavani, Feb 17, 2023, 12:47 PM IST
ಮುಂಬೈ: ಖಾಸಗಿ ಚಾನೆಲ್ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಟೀಂ ಇಂಡಿಯಾದ ಕುರಿತಾದ ಹಲವು ಆಘಾತಕಾರಿ ವಿಚಾರಗಳನ್ನು ಬಹಿರಂಗಪಡಿಸಿದ ಚೇತನ್ ಶರ್ಮಾ ಇದೀಗ ಭಾರತ ತಂಡದ ಮುಖ್ಯ ಆಯ್ಕೆಗಾರ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಭಾರತೀಯ ಆಟಗಾರರು ಚುಚ್ಚುಮದ್ದು ತೆಗೆದುಕೊಳ್ಳುವ ಮೂಲಕ ಫಿಟ್ನೆಸ್ ಅನ್ನು ಹೆಚ್ಚಿಸುತ್ತಾರೆ ಎಂಬ ಹಿಂದೆಂದೂ ಕೇಳಿರದ ಆರೋಪ ಸೇರಿದಂತೆ ಗಂಗೂಲಿ- ವಿರಾಟ್ ನಡುವಿನ ಜಗಳದ ಬಗ್ಗೆಯೂ ಶರ್ಮಾ ಹೇಳಿಕೊಂಡಿದ್ದರು.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳ ಪ್ರಕಾರ, ಚೇತನ್ ಶರ್ಮಾ ತಮ್ಮ ರಾಜೀನಾಮೆಯನ್ನು ಮಂಡಳಿಗೆ ಕಳುಹಿಸಿದ್ದು, ಅದನ್ನು ಅಂಗೀಕರಿಸಲಾಗಿದೆ.
ಇದನ್ನೂ ಓದಿ:ಮೀನುಗಾರಿಕೆ- ಒಳನಾಡು ಸಾರಿಗೆ..; ಬೊಮ್ಮಾಯಿ ಬಜೆಟ್ ನಲ್ಲಿ ಕರಾವಳಿಗೆ ಸಿಕ್ಕಿದ್ದೇನು?
ಚೇತನ್ ಶರ್ಮಾ ಸ್ಥಾನಕ್ಕೆ ಯಾರು ಸ್ಥಾನಕ್ಕೆ ಕಾಲಿಡುತ್ತಾರೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಪೂರ್ವ ವಲಯದಿಂದ ಆಯ್ಕೆಯಾಗಿರುವ ಶಿವಸುಂದರ್ ದಾಸ್ ಆಯ್ಕೆ ಸಮಿತಿ ಮುಖ್ಯಸ್ಥರಾಗುವ ಸಾಧ್ಯತೆಯಿದೆ.
ಚೇತನ್ ಶರ್ಮಾ ಅವರ ಸ್ಟಿಂಗ್ ಆಪರೇಶನ್ ವರದಿ ಹೊರಬಿದ್ದ ಬಳಿಕ ಭಾರತೀಯ ಆಟಗಾರರಿಗೆ ಅದರಲ್ಲೂ ನಾಯಕರಾದ ರೋಹಿತ್ ಮತ್ತು ಹಾರ್ದಿಕ್ ಪಾಂಡ್ಯಗೆ ನಂಬಿಕೆ ಕಳೆದುಹೋಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ