“ಎ’ ತಂಡದ ಪರ ಆಡಲಿದ್ದಾರೆ ಪೂಜಾರ, ರಹಾನೆ


Team Udayavani, Dec 24, 2018, 6:00 AM IST

pujara-rahane.jpg

ಹೊಸದಿಲ್ಲಿ: ಆತಿಥೇಯ ಆಸ್ಟ್ರೇಲಿಯ ವಿರುದ್ಧದ ಸಿಡ್ನಿ ಟೆಸ್ಟ್‌ ಪಂದ್ಯ ಜನವರಿ ಮೊದಲ ವಾರ ಮುಗಿಯುವುದರೊಂದಿಗೆ ಭಾರತೀಯ ಟೆಸ್ಟ್‌ ಕ್ರಿಕೆಟಿಗೆ ಸುದೀರ್ಘ‌ ವಿರಾಮ ಲಭಿಸಲಿದೆ.

ಇನ್ನು ಭಾರತ ಟೆಸ್ಟ್‌ ಆಡಲಿಳಿಯುವುದು ಮುಂದಿನ ಜುಲೈ ತಿಂಗಳಲ್ಲಿ! ಅಲ್ಲಿಯ ತನಕ ಐಪಿಎಲ್‌, ವಿಶ್ವಕಪ್‌ ಮೊದಲಾದ ಸೀಮಿತ್‌ ಓವರ್‌ಗಳ ಪಂದ್ಯಾವಳಿಗಳದ್ದೇ ಭರಾಟೆ.

ಈ ಆರೇಳು ತಿಂಗಳ ವಿರಾಮ ಎನ್ನುವುದು “ಟೆಸ್ಟ್‌ ಸ್ಪೆಷಲಿಸ್ಟ್‌’ ಬ್ಯಾಟ್ಸ್‌ಮನ್‌ಗಳ ಪಾಲಿಗೆ ದೊಡ್ಡ ನಿರ್ವಾತವನ್ನು ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ. ಮುಖ್ಯವಾಗಿ ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ ಅವರೆಲ್ಲ ಕೈಯಲ್ಲಿ ಕೆಲಸವಿಲ್ಲದೆ ಕುಳಿತುಕೊಳ್ಳಬೇಕಾಗುತ್ತದೆ. ಹೀಗಾಗಿ ಪೂಜಾರ, ರಹಾನೆ ಅವರಂಥ ಟೆಸ್ಟ್‌ ತಜ್ಞರನ್ನು ಇಂಗ್ಲೆಂಡ್‌ ಲಯನ್ಸ್‌ (ಇಂಗ್ಲೆಂಡ್‌ ಎ ತಂಡ) ವಿರುದ್ಧದ ಸರಣಿಯಲ್ಲಿ ಆಡಿಸುವುದು ಬಿಸಿಸಿಐ ಯೋಜನೆಯಾಗಿದೆ.

ರಣಜಿಯೂ ಆಡಬಹುದು
ಟೆಸ್ಟ್‌ ಸರಣಿ ಮುಗಿದೊಡನೆ ಪೂಜಾರ ನೇರವಾಗಿ ಸೌರಾಷ್ಟ್ರ ಪರ ರಣಜಿ ಆಡಲು ತೆರಳಬಹುದು. “ಎಲೈಟ್‌ ಎ’ ವಿಭಾಗದಲ್ಲಿ ಅಗ್ರಸ್ಥಾನ ಅಲಂಕರಿಸಿರುವ ಕಾರಣ ಸೌರಾಷ್ಟ್ರ ಬಹಳ ದೂರ ಸಾಗುವುದರಲ್ಲಿ ಅನುಮಾನವಿಲ್ಲ. ಆದರೆ ರಣಜಿ ಮುಗಿದೊಡನೆ ಪೂಜಾರ ಕ್ರಿಕೆಟ್‌ ಆಡದೆ ಕುಳಿತುಕೊಳ್ಳಬೇಕಾಗುತ್ತದೆ. ಅವರು ಐಪಿಎಲ್‌ ಹರಾಜಿನಲ್ಲಿ ಮಾರಾಟವಾಗದೇ ಉಳಿದಿರುವುದೂ ಇದಕ್ಕೆ ಕಾರಣ.

ರಣಜಿಯಲ್ಲಿ ಮುಂಬಯಿ ಪರ ಆಡಬೇಕಿರುವ ರಹಾನೆ ಅವರದು ಮತ್ತೂಂದು ರೀತಿಯ ಸಮಸ್ಯೆ. ರಣಜಿ ಕಿಂಗ್‌ ಖ್ಯಾತಿಯ ಮುಂಬಯಿ ಈ ಸಲ ನಾಕೌಟ್‌ ಪ್ರವೇಶಿಸುವುದೇ ಅನುಮಾನ ಎಂಬ ಸ್ಥಿತಿಯಲ್ಲಿದೆ. ಆದರೆ ರಹಾನೆಗೆ ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಕ್ರಿಕೆಟ್‌, ಐಪಿಲ್‌ ಪಂದ್ಯಾವಳಿ ಇದೆ ಎನ್ನುವುದೊಂದು ಪ್ಲಸ್‌ ಪಾಯಿಂಟ್‌.

ಪೃಥ್ವಿ ಶಾಗೂ ಅವಕಾಶ
ಸಾಕಷ್ಟು ಬಲಿಷ್ಠವಾಗಿಯೇ ಇರುವ ಇಂಗ್ಲೆಂಡ್‌ ಲಯನ್ಸ್‌ ತಂಡ ಜನವರಿ-ಫೆಬ್ರವರಿಯಲ್ಲಿ ಭಾರತದಲ್ಲಿ ಪೂರ್ಣ ಪ್ರಮಾಣದ ಸರಣಿ ಆಡಲಿದೆ. ಚತುರ್ದಿನ ಟೆಸ್ಟ್‌, ಲಿಸ್ಟ್‌ ಎ ಪಂದ್ಯದ ಜತೆಗೆ ಟಿ20 ಪಂದ್ಯಗಳನ್ನೂ ಆಡಲಿದೆ. ಈ ತಂಡದ ವಿರುದ್ಧ ಪೂಜಾರ, ರಹಾನೆ ಅವರನ್ನು ಆಡಿಸುವುದು ಬಿಸಿಸಿಐ ಯೋಜನೆ. ಜತೆಗೆ, ಪೂರ್ತಿ ಫಿಟ್‌ ಆದರೆ ಪೃಥ್ವಿ ಶಾ ಅವರನ್ನೂ ಭಾರತ ಎ ತಂಡಕ್ಕೆ ಸೇರಿಸಿಕೊಳ್ಳುವುದು ಮಂಡಳಿಯ ಯೋಜನೆಯಾಗಿದೆ. ಯಾರೂ “ಕ್ರಿಕೆಟ್‌ ಲಯ’ ಕಳೆದುಕೊಳ್ಳಬಾರದೆಂಬುದೇ ಇದರ ಉದ್ದೇಶ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.