ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!


Team Udayavani, Oct 17, 2021, 5:57 AM IST

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ದುಬಾೖ: ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ್‌ ಪೂಜಾರ ಅವರಿಗೂ ಇದು ಸ್ಮರಣೀಯ ಐಪಿಎಲ್‌ ಎನಿಸಿತು.

ಈ ಬಾರಿ ಅವರು ಚೆನ್ನೈ ತಂಡದ ಸದಸ್ಯರಾಗಿದ್ದರು. ಆದರೆ ಒಂದೂ ಪಂದ್ಯದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಅವರಿಗೆ ಐಪಿಎಲ್‌ ಟ್ರೋಫಿಯನ್ನು ಎತ್ತಿ ಹಿಡಿಯುವ ಅದೃಷ್ಟ ಒಲಿದದ್ದು ಇದೇ ಮೊದಲು!

ಇದನ್ನೇ ನೆಪವಾಗಿಟ್ಟುಕೊಂಡ ಜಾಲತಾಣಿಗರು ವಿರಾಟ್‌ ಕೊಹ್ಲಿ ಅವರನ್ನು ವ್ಯಂಗ್ಯ ಮಾಡಿದ್ದಾರೆ. “ನೋಡಿ… ಪೂಜಾರ ಕೂಡ ಒಂದು ಐಪಿಎಲ್‌ ಟ್ರೋಫಿ ಗೆದ್ದರು, ನಿಮ್ಮಿಂದ ಇನ್ನೂ ಸಾಧ್ಯವಾಗಲಿಲ್ಲ’ ಎಂದು ಕೆಣಕಿದ್ದಾರೆ!

ಠಾಕೂರ್‌ಗೆ ಬರ್ತ್‌ಡೇ ಗಿಫ್ಟ್
ಚೆನ್ನೈ ತಂಡದ ಪ್ರಧಾನ ಬೌಲರ್‌ಗಳಲ್ಲಿ ಒಬ್ಬರಾದ ಶಾರ್ದೂಲ್ ಠಾಕೂರ್‌ ಐಪಿಎಲ್‌ ನಡುವೆಯೇ ಭಾರತದ ಟಿ20 ವಿಶ್ವಕಪ್‌ ಪ್ರಧಾನ ತಂಡಕ್ಕೆ ಸೇರ್ಪಡೆಗೊಂಡ ಖುಷಿಯಲ್ಲಿದ್ದರು. ಶುಕ್ರವಾರ ಚೆನ್ನೈ ಟ್ರೋಫಿ ಗೆಲ್ಲುವುದರೊಂದಿಗೆ ಠಾಕೂರ್‌ ಅವರ ಸಂಭ್ರಮ ಇಮ್ಮಡಿಗೊಂಡಿತು. ಕಾರಣ, ಶನಿವಾರ ಅವರ 30ನೇ ಬರ್ತ್‌ಡೇ ಆಗಿತ್ತು!

ಇದನ್ನೂ ಓದಿ:ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ರಾತ್ರಿ 12ರ ಬಳಿಕ ತಂಡ ಡ್ರೆಸ್ಸಿಂಗ್‌ ರೂಮ್‌ ಪ್ರವೇಶಿಸಿದೊಡನೆಯೇ ತಂಡದ ಆಲ್‌ರೌಂಡರ್‌ ಡ್ವೇನ್‌ ಬ್ರಾವೊ “ಓಹ್‌ ಶಾದೂìಲ್‌ ಇಟ್ಸ್‌ ಯುವರ್‌ ಬರ್ತ್‌ ಡೇ’ ಎಂದು ಹಾಡಿ ಕುಣಿದರು. ಬಳಿಕ ಠಾಕೂರ್‌ಗೆ ನಾಯಕ ಧೋನಿ ಕೇಕ್‌ ತಿನ್ನಿಸಿ ಶುಭ ಹಾರೈಸಿದರು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.