ಚೀನಾ ಓಪನ್‌ ಬ್ಯಾಡ್ಮಿಂಟನ್‌: ಸಿಂಧು ಮೇಲೆ ನಿರೀಕ್ಷೆ

ಸೈನಾ ಮೇಲೂ ಭರವಸೆ

Team Udayavani, Sep 16, 2019, 9:45 PM IST

sindhu

ಚಾಂಗ್‌ಜೂ (ಚೀನ): ಕಳೆದ ತಿಂಗಳಷ್ಟೇ ಸ್ವಿಜರ್ಲೆಂಡ್‌ನ‌ಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ ಚಿನ್ನ ಗೆದ್ದ ಬಳಿಕ ನೂತನ ಎತ್ತರ ತಲುಪಿರುವ ಪಿ.ವಿ. ಸಿಂಧು, ಮಂಗಳವಾರದಿಂದ ಆರಂಭವಾಗಲಿರುವ (1,000,000 ಡಾಲರ್‌ ಬಹುಮಾನ) ಚೀನಾ ಓಪನ್‌ ಬ್ಯಾಡ್ಮಿಂಟನ್‌ನಲ್ಲಿ ಭಾರತದ ಪ್ರಮುಖ ಭರವಸೆಯಾಗಿ ಗೋಚರಿಸಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿದ 3ನೇ ಪ್ರಯತ್ನದಲ್ಲಿ ಸಿಂಧು ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದರು. ತಾಂತ್ರಿಕವಾಗಿ ತಮ್ಮ ಆಟದಲ್ಲಿ ಬಹಳಷ್ಟು ಸುಧಾರಣೆ ತಂದುಕೊಂಡ ಸಿಂಧು, ಚೀನ ಓಪನ್‌ನಲ್ಲೂ ಇದೇ ನಿರ್ವಹಣೆಯನ್ನು ಮುಂದುವರಿಸುವ ನಿರೀಕ್ಷೆ ಇಡಲಾಗಿದೆ. 2016ರಲ್ಲಿ ಚೀನ ಓಪನ್‌ ಪ್ರಶಸ್ತಿ ಗೆದ್ದ ಹಿರಿಮೆಯೂ ಭಾರತೀಯಳ ಪಾಲಿಗಿದೆ.

ಕಠಿಣ ಎದುರಾಳಿ :
ಆದರೆ ವಿಶ್ವ ರ್‍ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲಿರುವ ಪಿ.ವಿ. ಸಿಂಧು ಪ್ರಥಮ ಸುತ್ತಿನಲ್ಲೇ ಕಠಿಣ ಎದುರಾಳಿ ವಿರುದ್ಧ ಆಡಬೇಕಿದೆ. ಇಲ್ಲಿ ಆತಿಥೇಯ ದೇಶದ, ಮಾಜಿ ನಂಬರ್‌ ವನ್‌ ಹಾಗೂ ಮಾಜಿ ಒಲಿಂಪಿಕ್‌ ಸ್ವರ್ಣ ವಿಜೇತೆ ಲೀ ಕ್ಸುರುಯಿ ಎದುರಾಗಲಿದ್ದಾರೆ. ಸ್ವಾರಸ್ಯವೆಂದರೆ, ಸಿಂಧು ಜಾಗತಿಕ ಬ್ಯಾಡ್ಮಿಂಟನ್‌ನಲ್ಲಿ ಸುದ್ದಿಯಾದದ್ದೇ ಕ್ಸುರುಯಿ ಅವರನ್ನು ಮಣಿಸುವ ಮೂಲಕ. ಅದು 2012ರ ಚೀನ ಮಾಸ್ಟರ್ ಕೂಟವಾಗಿತ್ತು. ಆಗ ಕ್ಸುರುಯಿ ಒಲಿಂಪಿಕ್‌ ಚಾಂಪಿಯನ್‌ ಆಗಿದ್ದರು!

ಅನಂತರ ಸಿಂಧು ಮೇಲೇರುತ್ತ ಹೋದರೆ, ಕ್ಸುರುಯಿ ಗಾಯದ ಹೊಡೆತಕ್ಕೆ ತತ್ತರಿಸಿದರು. ಸದ್ಯ ಇವರಿಬ್ಬರ ಮಧ್ಯೆ 3-3 ಸಮಬಲದ ದಾಖಲೆ ಇದೆ. ವರ್ಷಾರಂಭದ ಇಂಡೋನೇಶ್ಯ ಮಾಸ್ಟರ್ ಕೂಟದಲ್ಲಿ ಕ್ಸುರುಯಿ ವಿರುದ್ಧ ಸಿಂಧು ಜಯ ಸಾಧಿಸಿದ್ದರು. ಮೊದಲ ಸುತ್ತು ದಾಟಿದರೆ ಸಿಂಧು ಕೆನಡಾದ ಮೈಕಲ್‌ ಲೀ ವಿರುದ್ಧ ಆಡುವ ಸಾಧ್ಯತೆ ಇದೆ. ಕ್ವಾರ್ಟರ್‌ ಫೈನಲ್‌ನಲ್ಲಿ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌, ಚೀನದ ಚೆನ್‌ ಯುಫಿ ಎದುರಾಗಬಹುದು.

ಸೈನಾಗೆ ಸವಾಲು
ಸೈನಾ ನೆಹ್ವಾಲ್‌ ಕೂಡ ರೇಸ್‌ನಲ್ಲಿದ್ದು, ಮೊದಲ ಸುತ್ತಿನಲ್ಲಿ ಥಾಯ್ಲೆಂಡ್‌ನ‌ ಬುಸನಾನ್‌ ಒಂಗ್ಬಾಮ್ರುಂಗಫಾನ್‌ ವಿರುದ್ಧ ಆಡಲಿದ್ದಾರೆ. ಕ್ವಾರ್ಟರ್‌ ಫೈನಲ್‌ ತಲುಪಿದರೆ ಚೈನೀಸ್‌ ತೈಪೆಯ ತೈ ಜು ಯಿಂಗ್‌ ಸವಾಲಿಗೆ ಉತ್ತರಿಸಬೇಕಾಗಬಹುದು.

ಆದರೆ ಕೆ. ಶ್ರೀಕಾಂತ್‌, ಎಚ್‌.ಎಸ್‌. ಪ್ರಣಯ್‌ ಅನುಪಸ್ಥಿತಿ ಭಾರತದ ಪುರುಷರ ವಿಭಾಗದ ಸ್ಪರ್ಧೆಯನ್ನು ತುಸು ಕಳೆಗುಂದುವಂತೆ ಮಾಡಿದೆ. ಹೀಗಾಗಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕದ ಬರ ನೀಗಿಸಿದ ಬಿ. ಸಾಯಿ ಪ್ರಣೀತ್‌, ಪಿ. ಕಶ್ಯಪ್‌, ಚಿರಾಗ್‌ ಶೆಟ್ಟಿ-ಸಾತ್ವಿಕ್‌ರಾಜ್‌ ರಾಂಕಿರೆಡ್ಡಿ ಮೇಲೆ ಹೆಚ್ಚಿನ ನಿರೀಕ್ಷೆ ಇರಿಸಲಾಗಿದೆ.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.