ಚೀನ ಓಪನ್‌ ಬ್ಯಾಡ್ಮಿಂಟನ್‌: ಪ್ರಣೀತ್‌ ಪರಾಭವ


Team Udayavani, Sep 21, 2019, 5:17 AM IST

Chinese-Open-Badminton

ಚಾಂಗ್‌ಜೂ (ಚೀನ): “ಚೀನ ಓಪನ್‌ ವರ್ಲ್ಡ್ ಟೂರ್‌ ಸೂಪರ್‌-1000′ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ಆಟ ಕೊನೆಗೊಂಡಿದೆ. ಶುಕ್ರವಾರ ಪುರು ಷರ ಸಿಂಗಲ್ಸ್‌ ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಬಿ. ಸಾಯಿಪ್ರಣೀತ್‌ ಪರಾಭವಗೊಳ್ಳುವುದರೊಂದಿಗೆ ಭಾರತದ ಕೊನೆಯ ಭರವಸೆಯೂ ಕಮರಿತು.

ಸಾಯಿಪ್ರಣೀತ್‌ ಅವರನ್ನು ವಿಶ್ವದ 9ನೇ ರ್‍ಯಾಂಕಿಂಗ್‌ ಶಟ್ಲರ್‌, ಇಂಡೋ ನೇಶ್ಯದ ಆ್ಯಂಟನಿ ಸಿನಿಸುಕ ಗಿಂಟಿಂಗ್‌ ಭಾರೀ ಹೋರಾಟದ ಬಳಿಕ 21-16, 6-21, 16-21 ಅಂತರದಿಂದ ಪರಾಭವಗೊಳಿಸಿದರು. 55 ನಿಮಿಷಗಳ ಕಾಲ ಇವರ ಹೋರಾಟ ಜಾರಿ ಯಲ್ಲಿತ್ತು. ಗಿಂಟಿಂಗ್‌ ಅವರಿನ್ನು ಡೆನ್ಮಾರ್ಕ್‌ ನ 8ನೇ ಶ್ರೇಯಾಂಕಿತ ಆಟಗಾರ ಆ್ಯಂಡರ್ ಆ್ಯಂಟನ್ಸೆನ್‌ ವಿರುದ್ಧ ಸ್ಪರ್ಧೆಗೆ ಇಳಿಯಲಿದ್ದಾರೆ. ಆ್ಯಂಟನ್ಸೆನ್‌ ಕಳೆದ ವಿಶ್ವ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.

ಆರಂಭಿಕ ಮೇಲುಗೈ
ಈ ವರ್ಷಾರಂಭದಲ್ಲಿ ಸ್ವಿಸ್‌ ಓಪನ್‌ ಫೈನಲ್‌ ತಲುಪಿದ್ದ ಸಾಯಿ ಪ್ರಣೀತ್‌, ಗಿಂಟಿಂಗ್‌ ವಿರುದ್ಧ 3-2 ಗೆಲುವಿನ ದಾಖಲೆಯೊಂದಿಗೆ ಆಡಲಿಳಿದಿದ್ದರು. ಮೊದಲ ಗೇಮ್‌ ವಶಪಡಿಸಿಕೊಂಡ ಸಾಯಿಪ್ರಣೀತ್‌, ಇಂಡೋನೇಶ್ಯನ್‌ ಆಟಗಾರನ ವಿರುದ್ಧ ಮೇಲುಗೈ ಸಾಧಿಸುವ ನಿರೀಕ್ಷೆ ಬಲವಾಗಿತ್ತು. ಆದರೆ ಹಿನ್ನಡೆಯ ಬಳಿಕ ಎಚ್ಚೆತ್ತುಕೊಂಡ ಸಿನಿಸುಕ ತಿರುಗಿ ಬಿದ್ದರು.

ಕಳೆದ ತಿಂಗಳಷ್ಟೇ ವಿಶ್ವ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಸೆಮಿಫೈನಲ್‌ ತನಕ ಸಾಗಿದ್ದ ಸಾಯಿ ಪ್ರಣೀತ್‌ 36 ವರ್ಷ ಕಾಯು ವಿಕೆಯ ಬಳಿಕ ಭಾರತದ ಪುರುಷರ ಸಿಂಗಲ್ಸ್‌ ಪದಕದ ಬರವನ್ನು ನೀಗಿಸಿದ್ದರು. 1983ರಲ್ಲಿ ಪ್ರಕಾಶ್‌ ಪಡುಕೋಣೆ ಕಂಚು ಗೆದ್ದ ಬಳಿಕ ಸಾಯಿಪ್ರಣೀತ್‌ ಅವರದೇ ಪದಕದ ಸಾಧನೆಯಾಗಿತ್ತು.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.