China ಓಪನ್‌ ಬ್ಯಾಡ್ಮಿಂಟನ್‌ ; ರಾಂಕಿರೆಡ್ಡಿ, ಚಿರಾಗ್‌ ಸವಾಲು ಅಂತ್ಯ


Team Udayavani, Sep 6, 2023, 11:48 PM IST

1—sa-asd

ಚಾಂಗ್‌ಜೂ: ಕಾಮನ್ವೆಲ್ತ್‌ ಗೇಮ್ಸ್‌ ಚಾಂಪಿ ಯನ್ಸ್‌ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಮೊದಲ ಸುತ್ತಿನ ಪಂದ್ಯದಲ್ಲಿ ಸೋತು ಹೊರಬಿದ್ದರು. ಈ ಸೋಲಿನಿಂದಾಗಿ ಚೀನ ಓಪನ್‌ ಸೂಪರ್‌ 1000 ಬ್ಯಾಡ್ಮಿಂಟನ್‌ ಕೂಟದಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ.

ವಿಶ್ವದ ಎರಡನೇ ರ್‍ಯಾಂಕಿನ ಸಾತ್ವಿಕ್‌-ಚಿರಾಗ್‌ ಶೆಟ್ಟಿ ಅವರು ಇಂಡೋನೇಶ್ಯದ ಮುಹಮ್ಮದ್‌ ಶೊಹಿಬುಲ್‌ ಫಿಕ್ರಿ ಮತ್ತು ಮೌಲಾನ ಬಾಗಸ್‌ ಅವರನ್ನು 17-21, 21-17, 17-21 ಗೇಮ್‌ಗಳಿಂದ ಸೋಲಿಸಿದರು. ಈ ಹೋರಾಟ ಒಂದು ತಾಸು ಎಂಟು ನಿಮಿಷಗಳವರೆಗೆ ಸಾಗಿತ್ತು.
ಭಾರತದ ಮಿಕ್ಸೆಡ್‌ ಡಬಲ್ಸ್‌ ತಾರೆಯರಾದ ಸಿಕ್ಕಿ ರೆಡ್ಡಿ ಮತ್ತ ರೋಹನ್‌ ಕಪೂರ್‌ ಅವರು ಕೂಡ ಮೊದಲ ಸುತ್ತಿನ ಹೋರಾಟದಲ್ಲಿ ಮಲೇಷ್ಯಾದ ಚೆನ್‌ ಟಾಂಗ್‌ ಝೀ ಮತ್ತು ತೋಹ್‌ ಇ ವೈ ಅವರೆದುರು 15-21, 16-21 ಗೇಮ್‌ಗಳಿಂದ ಶರಣಾದರು.

ಮುಂಬರುವ ಏಷ್ಯನ್‌ ಗೇಮ್ಸ್‌ ಮುಂಚಿತವಾಗಿ ಸಾತ್ವಿಕ್‌-ಚಿರಾಗ್‌ ಶೆಟ್ಟಿ ಅವರು ಮೊದಲ ಸುತ್ತಿನ ಲ್ಲಿಯೇ ಸೋತಿರುವುದು ಬಲುದೊಡ್ಡ ನಿರಾಶೆ ಯಾಗಿದೆ. ಅವರಿಬ್ಬರು ಈ ಮೊದಲು ನಡೆದ ಸ್ವಿಸ್‌ ಓಪನ್‌, ಕೊರಿಯ ಮತ್ತು ಇಂಡೋನೇಶ್ಯ ಓಪನ್‌ ಕೂಟದಲ್ಲಿ ಗಮನಾರ್ಹ ನಿರ್ವಹಣೆ ನೀಡಿದ್ದರು.

ಸಾತ್ವಿಕ್‌-ಚಿರಾಗ್‌ ಇಂಡೋನೇಶ್ಯದ ಆಟಗಾರರೆ ದುರು ಸೋತಿರುವುದು ಇದು ಎರಡನೇ ಸಲ. ಕಳೆದ ಜೂನ್‌ನಲ್ಲಿ ನಡೆದ ಥಾಯ್ಲೆಂಡ್‌ ಓಪನ್‌ನ ಪ್ರಿ-ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಭಾರತೀಯರು ಸೋತಿದ್ದರು. ಮಂಗಳವಾರ ವಿಶ್ವ ಚಾಂಪಿಯನ್‌ಶಿಪ್‌ ಕಂಚು ವಿಜೇತ ಎಚ್‌.ಎಸ್‌. ಪ್ರಣಯ್‌ ಮಲೇಷ್ಯಾದ ಎನ್‌ಜಿ ಝೆ ಯಾಂಗ್‌ ಅವರ ಕೈಯಲ್ಲಿ ಆಘಾತಕಾರಿ ಸೋಲನು ಕಂಡಿದ್ದರು.

ಟಾಪ್ ನ್ಯೂಸ್

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.