ಚೀನ ಓಪನ್‌ ಬ್ಯಾಡ್ಮಿಂಟನ್‌: ಶ್ರೀಕಾಂತ್‌  ದ್ವಿತೀಯ ಸುತ್ತಿಗೆ


Team Udayavani, Nov 8, 2018, 6:00 AM IST

kidambi-srikanth.jpg

ಫ‌ುÂಜು: ಭಾರತದ ಶಟ್ಲರ್‌ ಕಿದಂಬಿ ಶ್ರೀಕಾಂತ್‌ ಚೀನ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ದ್ವಿತೀಯ ಸುತ್ತಿಗೆ ಪ್ರವೇಶಿಸಿದ್ದಾರೆ.

ಬುಧವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಶ್ರೀಕಾಂತ್‌ ಫ್ರಾನ್ಸ್‌ನ ಲೂಕಾಸ್‌ ಕಾರ್ವಿ ಅವರನ್ನು 21-12, 21-16 ಗೇಮ್‌ಗಳಿಂದ ಸೋಲಿಸಿದರು. ಮೊದಲ ಗೇಮ್‌ನ ಆರಂಭದಲ್ಲಿ ಕೊಂಚ ಹೆಣಗಾಡಿದ 9ನೇ ಶ್ರೇಯಾಂಕಿತ ಶ್ರೀಕಾಂತ್‌ ಅಂತಿಮವಾಗಿ 9 ಅಂಕಗಳ ಅಂತರದಲ್ಲಿ ಗೆಲುವು ದಾಖಲಿಸಿದರು.

ಭಾರತದ ಮತ್ತೋರ್ವ ಆಟಗಾರ ಪ್ರಣಯ್‌ ಎಚ್‌. ಎಸ್‌. ಇಂಡೋನೇಶ್ಯದ ಜೊನಾಥನ್‌ ಕ್ರಿಸ್ಟಿ ವಿರುದ್ಧ 11-21, 14-21 ಗೇಮ್‌ಗಳಿಂದ ಪರಾಭವಗೊಂಡರು. ಪುರುಷರ ಡಬಲ್ಸ್‌ ವಿಭಾಗದಲ್ಲಿ ಸಾತ್ವಿಕ್‌ ಸಾಯಿರಾಜ್‌-ಚಿರಾಗ್‌ ಶೆಟ್ಟಿ ಜೋಡಿ ಡೆನ್ಮಾರ್ಕ್‌ನ ಮಾಡ್ಸ್‌ ಕೊರ್ನಾಡ್‌ ಪೀಟರ್‌ಸನ್‌- ಮಾಡ್ಸ್‌ ಪೀಲರ್‌ ಕೋಲ್ಡಿಂಗ್‌ ವಿರುದ್ಧ 23-21, 24-22 ನೇರ ಗೇಮ್‌ಗಳಿಂದ ಜಯಿಸಿ ಮುಂದಿನ ಸುತ್ತಿಗೆ ಕಾಲಿಟ್ಟಿದ್ದಾರೆ.

ವನಿತಾ ಸಿಂಗಲ್ಸ್‌ ವಿಭಾಗದಲ್ಲಿ ವೈಷ್ಣವಿ ರೆಡ್ಡಿ ಜಕ್ಕಾ ಥಾಯ್ಲೆಂಡ್‌ನ‌ ಪೋರ್ನ್ಪಾವೀ ಚುಂಚುವಾಂಗ್‌ ವಿರುದ್ಧ 12-21, 16-21 ಗೇಮ್‌ಗಳಿಂದ ಸೋತು ಟೂರ್ನಿಯಿಂದ ಹೊರನಡೆದರು. ಮಿಶ್ರ ಡಬಲ್ಸ್‌ ವಿಭಾಗದಲ್ಲಿ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿ ರೆಡ್ಡಿ-ಅಶ್ವಿ‌ನಿ ಪೊನ್ನಪ್ಪ ಜೋಡಿ ಮಲೇಶ್ಯದ ಗುಹ್‌ ಲಿಯು ಯಿಂಗ್‌-ಚಾನ್‌ ಪೆಂಗ್‌ ಸೂನ್‌ ಅವರಿಂದ 21-18, 19-21, 17-21 ಗೇಮ್‌ಗಳಿಂದ ಸೋಲನುಭವಿಸಿದರು.

ಮಂಗಳವಾರ ನಡೆದ ವನಿತಾ ಸಿಂಗಲ್ಸ್‌ ವಿಭಾಗದಲ್ಲಿ ಭಾರತದ ಭರವಸೆಯ ಆಟಗಾರ್ತಿ ಪಿ.ವಿ. ಸಿಂಧು ದ್ವಿತೀಯ ಸುತ್ತು ಪ್ರವೇಶಿಸಿದ್ದರು. ರಶ್ಯದ ಎವೆYನಿಯಾ ಕೊಸೆತ್ಸಕಾಯ ವಿರುದ್ಧ ನಡೆದ ಈ ಪಂದ್ಯದಲ್ಲಿ ಸಿಂಧು 21-13, 21-19 ಅಂಕಗಳ ಜಯ ಸಾಧಿಸಿದ್ದರು. ಮುಂದಿನ ಸುತ್ತಿನಲ್ಲಿ  ಸಿಂಧು ಥಾಯ್ಲೆಂಡ್‌ನ‌ ಬುಸನಾನ್‌ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.