ಚೀನದ ವಿವೋದೊಂದಿಗೆ IPL‌ ಸಂಬಂಧ ಖತಂ ; ಬೈಜೂಸ್‌ ಅಥವಾ ಕೋಕಾಕೋಲ ಪ್ರಾಯೋಜಕತ್ವಕ್ಕೆ ಪ್ರಯತ್ನ


Team Udayavani, Aug 7, 2020, 6:52 AM IST

ಚೀನದ ವಿವೋದೊಂದಿಗೆ ಐಪಿಎಲ್‌ ಸಂಬಂಧ ಖತಂ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಚೀನ ಮೊಬೈಲ್‌ ಕಂಪೆನಿ ವಿವೋದೊಂದಿಗಿನ ಐಪಿಎಲ್‌ ಶೀರ್ಷಿಕೆ ಪ್ರಾಯೋಜಕತ್ವ ಒಪ್ಪಂದವನ್ನು ಕಡಿದುಕೊಂಡಿರುವುದಾಗಿ ಬಿಸಿಸಿಐ ಗುರುವಾರ ಅಧಿಕೃತವಾಗಿ ಪ್ರಕ ಟಿಸಿದೆ.

ಆದರೆ ಇದು ಈ ವರ್ಷಕ್ಕೆ ಮಾತ್ರ ಅನ್ವಯವಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ.

2018ರಿಂದ 2022ರ ವರೆಗೆ 5 ವರ್ಷಗಳ ಕಾಲ ಶೀರ್ಷಿಕೆ ಪ್ರಾಯೋಜಕತ್ವ ಹೊಂದಿರುವ ವಿವೋವನ್ನೇ ಈ ಬಾರಿಯೂ ಉಳಿಸಿಕೊಳ್ಳುವುದಾಗಿ ಬಿಸಿಸಿಐ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಸ್ವದೇಶಿ ಜಾಗರಣ್‌ ಮಂಚ್‌ ವಿರೋಧ ವ್ಯಕ್ತಪಡಿಸಿತು. ಕೂಡಲೇ ವಿವೋ ಪರಸ್ಪರ ಮಾತುಕತೆ ಮೂಲಕ ಒಪ್ಪಂದದಿಂದ ಹಿಂದೆ ಸರಿಯಿತು.

ಎರಡು ದಿನಗಳಲ್ಲಿ ಈ ಬಾರಿಯ ಐಪಿಎಲ್‌ ಶೀರ್ಷಿಕೆ ಪ್ರಾಯೋ ಜಕತ್ವಕ್ಕಾಗಿ ಬಿಸಿಸಿಐ ಟೆಂಡರ್‌ ಕರೆಯಲಿದೆ. ಈಗಾಗಲೇ ಕೆಲವು ಭಾರತೀಯ ಕಂಪೆನಿಗಳು ಈ ಅವಕಾಶ ಪಡೆಯಲು ಮುಂದಾಗಿವೆ ಎಂದು ಮೂಲಗಳು ಹೇಳಿವೆ. ಬೈಜೂಸ್‌ ಮತ್ತು ಕೋಕಾಕೋಲ ಮುಂಚೂಣಿಯಲ್ಲಿವೆ ಎಂದು ತಿಳಿದು ಬಂದಿದೆ.

5 ವರ್ಷಗಳ ಒಪ್ಪಂದ
2018ರಲ್ಲಿ ವಿವೋ ಕಂಪೆನಿ, ಬಿಸಿಸಿಐನೊಂದಿಗೆ 5 ವರ್ಷಗಳ ಐಪಿಎಲ್‌ ಶೀರ್ಷಿಕೆ ಪ್ರಾಯೋಜಕತ್ವದ ಒಪ್ಪಂದ ಮಾಡಿಕೊಂಡಿತ್ತು. ಒಟ್ಟು 2,199 ಕೋಟಿ ರೂ. ಮೊತ್ತದ ಒಪ್ಪಂದವದು. ವಾರ್ಷಿಕವಾಗಿ 440 ಕೋಟಿ ರೂ. ಕೊಡಲು ಅದು ಒಪ್ಪಿಕೊಂಡಿತ್ತು. ಈಗ ವಿವೋ ಗೈರಿನಿಂದ ಬಿಸಿಸಿಐಗೆ ಹೊಸ ಪ್ರಾಯೋಜಕರು ಸಿಗಬಹುದು. ಆದರೆ ನಿರೀಕ್ಷಿಸಿದಷ್ಟು ಹಣ ಸಿಗುವುದು ಕಷ್ಟ.

ಜಾಗರಣ್‌ ಮಂಚ್‌ ಸ್ವಾಗತ
ಬಿಸಿಸಿಐ ನಿರ್ಧಾರವನ್ನು ಸ್ವದೇಶಿ ಜಾಗರಣ್‌ ಮಂಚ್‌ ಸಹ ಸಂಘಟನಾ ಕಾರ್ಯದರ್ಶಿ ಅಶ್ವಾನಿ ಮಹಾಜನ್‌ ಸ್ವಾಗತಿಸಿದ್ದಾರೆ. ಈ ವರ್ಷ ಮಾತ್ರವಲ್ಲ, ಮುಂಬರುವ ವರ್ಷಗಳಲ್ಲೂ ವಿವೋವನ್ನು ಮುಂದುವರಿಸಬಾರದು ಎಂದಿದ್ದಾರೆ. ವಿವೋವನ್ನು ಉಳಿಸಿಕೊಳ್ಳುವುದಾಗಿ ಬಿಸಿಸಿಐ ಘೋಷಿಸಿದ್ದಾಗ, ಮೊದಲು ವಿರೋಧಿಸಿದ್ದೇ ಸ್ವದೇಶಿ ಜಾಗರಣ್‌ ಮಂಚ್‌.

20 ಭಾರತೀಯ ಯೋಧರು ಹುತಾತ್ಮರಾಗಲು ಕಾರಣವಾಗಿದ್ದರೂ, ಚೀನದ ಕಂಪೆನಿಯೊಂದಿಗೆ ಬಿಸಿಸಿಐ ಬಾಂಧವ್ಯ ಮುಂದುವರಿಸಲು ಹೊರಟಿರುವುದು ಅಕ್ಷಮ್ಯ. ಐಪಿಎಲ್‌ ಪಂದ್ಯಾವಳಿಯನ್ನು ಬಹಿಷ್ಕರಿಸಬೇಕು ಎಂದು ಜಾಗರಣ್‌ ಮಂಚ್‌ ಹೇಳಿತ್ತು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.