ಚಿರಾಗ್‌ ಶೆಟ್ಟಿ-ರಾಂಕಿರೆಡ್ಡಿ ಮರಳಿ ಕಣಕ್ಕೆ


Team Udayavani, Sep 16, 2019, 5:08 AM IST

chirag-shetty

ಹೊಸದಿಲ್ಲಿ: ಥಾಯ್ಲೆಂಡ್‌ನ‌ಲ್ಲಿ ಬಿಡಬ್ಲ್ಯುಎಫ್ ಸೂಪರ್‌ 500 ಪ್ರಶಸ್ತಿ ಜಯಿಸಿದ ಭಾರತದ ಮೊದಲ ಜೋಡಿ ಎಂಬ ಹೆಗ್ಗಳಿಕೆಯ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮರಳಿ ಕಣಕ್ಕೆ ಇಳಿಯಲಿದ್ದಾರೆ. ಈ ಸಾಧನೆಯ ಬಳಿಕ ಇಬ್ಬರೂ ಗಾಯಾಳಾಗಿ ವಿಶ್ರಾಂತಿ ಯಲ್ಲಿದ್ದರು. ಇದೀಗ ಮಂಗಳವಾರದಿಂದ ಆರಂಭವಾಗಲಿರುವ 1,000,000 ಡಾಲರ್‌ ಬಹುಮಾನದ “ಚೀನ ಓಪನ್‌ ಬ್ಯಾಡ್ಮಿಂಟನ್‌’ ಕೂಟದಲ್ಲಿ ತಮ್ಮ ಸಾಮರ್ಥ್ಯ ವನ್ನು ಪಣಕ್ಕೊಡ್ಡಲಿದ್ದಾರೆ.

ಥಾಯ್ಲೆಂಡ್‌ ಓಪನ್‌ ಯಶಸ್ಸಿನ ಬಳಿಕ ಸ್ವಿಜರ್‌ಲ್ಯಾಂಡ್‌ನ‌ಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಿಂದ ಇಬ್ಬರೂ ಹೊರಗುಳಿದಿದ್ದರು. ಈಗ ಚೀನ ಓಪನ್‌ನಲ್ಲಿ ಆಡುವ ಮೂಲಕ ವಿಶ್ವ ರ್‍ಯಾಂಕಿಂಗ್‌ನಲ್ಲಿ ಪ್ರಗತಿ ಸಾಧಿಸಿ, ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ ಗಳಿಸುವ ಯೋಜನೆಯಲ್ಲಿದ್ದಾರೆ.

ಯಾವುದೇ ಒತ್ತಡವಿಲ್ಲ
“ನಾವಿಬ್ಬರೂ ಈಗ ಸಂಪೂರ್ಣ ಚೇತರಿಸಿ ಕೊಂಡಿದ್ದೇವೆ. ಯಾವುದೇ ಒತ್ತಡವಿಲ್ಲ. ಚೀನ ಹಾಗೂ ಅನಂತರದ ಕೊರಿಯಾ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವುದು ನಮ್ಮ ಗುರಿ. ಕಳೆದ ವರ್ಷ ಚೀನದಲ್ಲಿ ಮೊದಲ ಸುತ್ತಿನಲ್ಲೇ ಎಡವಿದ್ದೆವು. ಈ ಬಾರಿ ಸುಧಾರಿತ ಪ್ರದರ್ಶನ ನೀಡಬೇಕಿದೆ. ಇದು ಸೂಪರ್‌ 1000 ಸರಣಿಯಾದ್ದರಿಂದ ಇಲ್ಲಿನ ಅಂಕಗಳು ನಮ್ಮ ರ್‍ಯಾಂಕಿಂಗ್‌ ಪ್ರಗತಿಗೆ ನೆರವಾಗಲಿವೆ’ ಎಂದು ಚಿರಾಗ್‌ ಶೆಟ್ಟಿ ಹೇಳಿದ್ದಾರೆ.

“ಸ್ಥಿರವಾದ ಪ್ರದರ್ಶನ ನೀಡುವುದು ಈಗಿನ ಅಗತ್ಯ. ಈ ವರ್ಷವನ್ನು ಟಾಪ್‌-10 ಯಾದಿ ಯಲ್ಲಿ ಕಾಣಿಸಿಕೊಳ್ಳುವ ಮೂಲಕ ಮುಗಿಸ ಬೇಕಿದೆ. ಮುಂದಿನ ಜನವರಿ-ಎಪ್ರಿಲ್‌ ಅವಧಿ ಯಲ್ಲಿ ಒಂದೆರಡು ಕ್ವಾರ್ಟರ್‌ ಫೈನಲ್‌ ಅಥವಾ ಸೆಮಿಫೈನಲ್‌ ಪ್ರದರ್ಶನ ನೀಡಿದರೆ ಟಾಪ್‌-5 ಸ್ಥಾನಕ್ಕೆ ಏರಬಲ್ಲೆವು. ಈ ಮೂಲಕ ಟೋಕಿಯೊ ಒಲಿಂಪಿಕ್‌ ಅರ್ಹತೆ ಸಂಪಾದಿಸ ಬಹುದಾಗಿದೆ’ ಎಂಬುದಾಗಿ ಚಿರಾಗ್‌ ಹೇಳಿದರು.

ಕೆನಡಾದ ಎದುರಾಳಿ
ಚೀನ ಓಪನ್‌ಗಾಗಿ ಉತ್ತಮ ಸಿದ್ಧತೆ ಮಾಡಿ ಕೊಂಡಿರುವುದಾಗಿ ಹೇಳಿರುವ ಚಿರಾಗ್‌-ರಾಂಕಿರೆಡ್ಡಿ, ಮೊದಲ ಸುತ್ತಿನಲ್ಲಿ ಕೆನಡಾದ ಜಾಸನ್‌ ಆ್ಯಂಟನಿ ಹೊ ಶು-ನಿಲ್‌ ಯಕುರ ಜೋಡಿಯನ್ನು ಎದುರಿಸಲಿದ್ದಾರೆ. ಚಿರಾಗ್‌-ಸಾತ್ವಿಕ್‌ ಜೋಡಿ ಇವರನ್ನು ಎದುರಿಸುತ್ತಿರುವುದು ಇದೇ ಮೊದಲು. ಆದರೆ ಪ್ರಣವ್‌ ಜೆರ್ರಿ ಚೋಪ್ರಾ ಅವರೊಂದಿಗೆ ಚಿರಾಗ್‌ ಶೆಟ್ಟಿ ಈ ಜೋಡಿಯನ್ನು ಸ್ವಿಸ್‌ ಓಪನ್‌ನಲ್ಲಿ ಎದುರಿಸಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.