ವಿಶ್ವಕಪ್ ನಂತರ ಏಕದಿನ ಕ್ರಿಕೆಟ್ ನಿಂದ ಕ್ರಿಸ್ ಗೇಲ್ ನಿವೃತ್ತಿ 


Team Udayavani, Feb 18, 2019, 6:14 AM IST

gayle.jpg

ಜಮೈಕಾ: ವೆಸ್ಟ್ ಇಂಡೀಸ್ ಕ್ರಿಕೆಟ್ ನ ದೈತ್ಯ ಪ್ರತಿಭೆ ಕ್ರಿಸ್ಟೋಫರ್ ಹೆನ್ರಿ ಗೇಲ್ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಿಗೆ ವಿದಾಯ ಹೇಳಲಿದ್ದಾರೆ. ಇದೇ ವರ್ಷದ ಮೇ ಅಂತ್ಯದಲ್ಲಿ ನಡೆಯಲಿರುವ ವಿಶ್ವಕಪ್ ನಂತರ ಏಕದಿನ ಕ್ರಿಕೆಟ್ ನಿಂದ ದೂರವಾಗುವುದಾಗಿ ಕ್ರಿಸ್ ಗೇಲ್ ಘೋಷಿಸಿದ್ದಾರೆ.

39 ರ ಹರೆಯದ ಕೆರಿಬಿಯನ್ ಬ್ಯಾಟ್ಸಮನ್, 284 ಏಕದಿನ ಪಂದ್ಯಗಳನ್ನಾಡಿದ್ದಾರೆ. 36.98 ರ ಸರಾಸರಿಯಲ್ಲಿ 9727 ರನ್ ಗಳಿಸಿದ್ದಾರೆ. 23 ಶತಕ ಒಂದು ದ್ವಿಶತಕ ಮತ್ತು 49 ಏಕದಿನ ಅರ್ಧ ಶತಕಗಳು ಗೇಲ್ ಹೆಸರಲ್ಲಿವೆ. 

ಬ್ರಿಯಾನ್ ಲಾರಾ ನಂತರ ವೆಸ್ಟ್ ಇಂಡೀಸ್ ಪರವಾಗಿ ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿರುವ ಸಾಧನೆ ಮಾಡಿರುವ ಕ್ರಿಸ್ ಗೇಲ್, ಹತ್ತು ಸಾವಿರ ರನ್ ಮೈಲಿಗಲ್ಲು ತಲುಪಲು 223 ರನ್ ಮಾಡಬೇಕಿದೆ. ವೆಸ್ಟ್ ಇಂಡೀಸ್ ಪರ ಏಕದಿನ ಅತೀ ಹೆಚ್ಚು ಶತಕ ಮತ್ತು ವಿಂಡೀಸ್ ಪರ ಏಕಮಾತ್ರ ದ್ವಿಶತಕ ವೀರ ಎಂಬ ಹೆಗ್ಗಳಿಕೆ ಗೇಲ್ ರದ್ದು.

ಪ್ರವಾಸಿ ಇಂಗ್ಲೆಂಡ್ ವಿರುದ್ದ ಏಕದಿನ ಸರಣಿಗೆ ಆಯ್ಕೆಯಾಗಿರುವ ಈ ಕೆರಿಬಿಯನ್ ಸ್ಪೋಟಕ ಆಟಗಾರ ಕೊನೆಯ ಬಾರಿಗೆ ತವರಲ್ಲಿ ಏಕದಿನ ಆಡಲಿದ್ದಾರೆ. ವಿದಾಯದ ಬಗ್ಗೆ ಮಾತನಾಡಿದ ಗೇಲ್, ವಿಶ್ವಕಪ್ ಗೆಲ್ಲುವುದು ನನ್ನ ಗುರಿ. ಅದನ್ನು ಸಾಧಿಸಲು ಪ್ರಯತ್ನಿಸುತ್ತೇನೆ ಎಂದರು. 

ನಾನು ವಿಶ್ವದ ಶ್ರೇಷ್ಠ ಆಟಗಾರ. ನಾನೇ ಯುನಿವರ್ಸಲ್ ಬಾಸ್. ಅದು ಯಾವತ್ತಿಗೂ ಬದಲಾಗದು. ಇಂಗ್ಲೆಂಡ್ ತಂಡದಲ್ಲಿ ಆರಂಭಿಕ ಬೌಲರ್ ಯಾರೆಂದು ಗೊತ್ತಿಲ್ಲ. ಯಾರೇ ಆಗಲಿ ಕ್ರಿಸ್ ಗೇಲ್ ಹೆಸರು ಕೇಳಿದರೆ ಅವರ ಎದೆಯಲ್ಲಿ ನಡುಕ ಬರುತ್ತದೆ ಎನ್ನುವುದು ಗೇಲ್ ಅಭಿಪ್ರಾಯ.

ಏಕದಿನ ಕ್ರಿಕೆಟ್ ವಿದಾಯ ನಂತರ ಟಿ-20 ಕ್ರಿಕೆಟ್ ನಲ್ಲಿ ಬಯಕೆ ಹೊಂದಿರುವ ಕ್ರಿಸ್ ಗೇಲ್, 2020ರಲ್ಲಿ ನಡೆಯುವ ಚುಟುಕು ಮಾದರಿ ವಿಶ್ವಕಪ್ ಆಡುವ ಅಭಿಲಾಷೆ ಹೊಂದಿದ್ದಾರೆ. 

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.