ಸಿನ್ಸಿನಾಟಿ ಟೆನಿಸ್‌: ಪೇಸ್‌-ಜ್ವೆರೇವ್‌ ಜೋಡಿಗೆ ಸೋಲು


Team Udayavani, Aug 17, 2017, 10:19 AM IST

17-ST-10.jpg

ಸಿನ್ಸಿನಾಟಿ: ಭಾರತದ ಲಿಯಾಂಡರ್‌ ಪೇಸ್‌ ಮತ್ತು ಅಲೆಕ್ಸಾಂಡರ್‌ ಜ್ವೆರೇವ್‌ ಅವರು ಸಿನ್ಸಿನಾಟಿ ಮಾಸ್ಟರ್ ಟೆನಿಸ್‌ ಕೂಟದ ಡಬಲ್ಸ್‌ನ ಮೊದಲ ಸುತ್ತಿನಲ್ಲಿ ಕಠಿನ ಹೋರಾಟ ನೀಡಿ ಶರಣಾಗಿದ್ದಾರೆ.

ಜ್ವೆರೇವ್‌ ಮತ್ತು 44ರ ಹರೆಯದ ಪೇಸ್‌ ಅವರು ಸ್ಪೇನ್‌ನ ಫೆಲಿಸಿಯಾನೊ ಮತ್ತು ಮಾರ್ಕ್‌ ಲೊಪೆಜ್‌ ಅವರಿಗೆ 2-6, 7-6 (7-2), 10-6 ಸೆಟ್‌ಗಳಿಂದ ಶರಣಾಗಿ ಹೊರಬಿದ್ದರು.

ಇಂತಹ ಕೂಟಗಳಲ್ಲಿ ಆಡುವಾಗ ಉನ್ನತ ರ್‍ಯಾಂಕಿನ ಆಟಗಾರ ಬೇಕೆಂದು ಅವರು ಬಯಸಿದ್ದರು. ಅವರು ಜತೆಯಾಗಿ ಆಡಲು ನನ್ನಲ್ಲಿ ಕೇಳಿಕೊಂಡರು. ಅದಕ್ಕೆ ಸಂಕೋಚವಿಲ್ಲದೇ ಒಪ್ಪಿಕೊಂಡೆ. ಅವರ ಆಟವನ್ನು ಚೆನ್ನಾಗಿ ಬಲ್ಲೆ. ದುರದೃಷ್ಟವಶಾತ್‌ ನಾವು ಸೋತೆವು. ಆದರೆ ನಾವು ತೀವ್ರ ಹೋರಾಟ ನಡೆಸಿದ್ದೆವು ಎಂದು ಜ್ವೆರೇವ್‌ ತಿಳಿಸಿದರು. ಡಬಲ್ಸ್‌ನಲ್ಲಿ  ಅಪರೂಪಕ್ಕೆ ನಾನು ಆಡುತ್ತೇನೆ ಎಂದವರು ಸ್ಪಷ್ಟಪಡಿಸಿದರು.

ವೀನಸ್‌ ಮುನ್ನಡೆ
ಸಿನ್ಸಿನಾಟಿ:
ಅಮೆರಿಕದ 9ನೇ ಶ್ರೇಯಾಂಕದ ವೀನಸ್‌ ವಿಲಿಯಮ್ಸ್‌ ತನ್ನದೇ ದೇಶದ ಅಲಿಸನ್‌ ರಿಸ್ಕೆ ಅವರನ್ನು ನೇರ ಸೆಟ್‌ಗಳಿಂದ ಉರುಳಿಸಿ ಸಿನ್ಸಿನಾಟಿ ಮಾಸ್ಟರ್ ಟೆನಿಸ್‌ ಕೂಟದ ದ್ವಿತೀಯ ಸುತ್ತಿಗೇರಿದ್ದಾರೆ. 

6-2, 6-0 ನೇರ ಸೆಟ್‌ಗಳ ಜಯಭೇರಿ ಬಾರಿಸಿದ ವೀನಸ್‌ ದ್ವಿತೀಯ ಸುತ್ತಿನಲ್ಲಿ ಆಸ್ಟ್ರೇಲಿಯದ ಆ್ಯಶ್ಲೇಗ್‌ ಬಾರ್ಟಿ ಅವರನ್ನು ಎದುರಿಸಲಿದ್ದಾರೆ. ಬಾರ್ಟಿ ಇನ್ನೊಂದು ಪಂದ್ಯದಲ್ಲಿ ಅಮೆರಿಕದ ವಾರ್ವರಾ ಲೆಪ್‌ಚೆಂಕೊ ಅವರನ್ನು 6-4, 6-4 ಸೆಟ್‌ಗಳಿಂದ ಉರುಳಿಸಿದ್ದರು.

ಮೊದಲ ಸುತ್ತಿನ ಪಂದ್ಯದಲ್ಲಿ 12ನೇ ಶ್ರೇಯಾಂಕದ ಲಾತ್ವಿಯಾದ ಜೆಲೆನಾ ಒಸ್ಟಾಪೆಂಕೊ ರಶ್ಯದ ಅಲೆಕ್ಸಾಂಡ್ರಾ ಕ್ರುನಿಕ್‌ ಕೈಯಲ್ಲಿ 4-6, 2-6 ಸೆಟ್‌ಗಳಿಂದ ಶರಣಾದರೆ ಅಗ್ನಿಸ್ಕಾ ರಾದ್ವಂಸ್ಕಾ ಅವರು ಜರ್ಮನಿಯ ಜೂಲಿಯಾ ಜಾರ್ಜಸ್‌ ಅವರಿಗೆ 4-6, 4-6 ಸೆಟ್‌ಗಳಿಂದ ಶರಣಾದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.