ಸಿನಿಯಕೋವಾ ಚಾಂಪಿಯನ್‌; ವೋಜ್ನಿಯಾಕಿಗೆ ಈ ವರ್ಷದ 5ನೇ ಫೈನಲ್‌ ಸೋಲು!


Team Udayavani, Aug 1, 2017, 7:35 AM IST

Katerina-Siniakova.jpg

ಬಸ್ಟಾಡ್‌ (ಸ್ವೀಡನ್‌): ಜೆಕ್‌ ಗಣರಾಜ್ಯದ ಕ್ಯಾಥರಿನಾ ಸಿನಿಯ ಕೋವಾ “ಬಸ್ಟಾಡ್‌ ಕ್ಲೇ ಕೋರ್ಟ್‌ ಟೆನಿಸ್‌’ ಪ್ರಶಸ್ತಿಯನ್ನೆತ್ತಿದ್ದಾರೆ. ಭಾರೀ ಮಳೆಯಿಂದ ವಿಳಂಬ ಗೊಂಡ ರವಿವಾರ ರಾತ್ರಿಯ ಫೈನಲ್‌ನಲ್ಲಿ ಅವರು ಡೆನ್ಮಾರ್ಕ್‌ನ ಕ್ಯಾರೋಲಿನ್‌ ವೋಜ್ನಿಯಾಕಿ ವಿರುದ್ಧ 6-3, 6-4 ಅಂತರದ ಜಯ ಸಾಧಿಸಿದರು. 

ಇದು 21ರ ಹರೆಯದ, ವಿಶ್ವ ರ್‍ಯಾಂಕಿಂಗ್‌ನಲ್ಲಿ 56ನೇ ಕ್ರಮಾಂಕ ದಲ್ಲಿರುವ ಸಿನಿಯಕೋವಾ ಪಾಲಾದ ಟೆನಿಸ್‌ ಬಾಳ್ವೆಯ ಕೇವಲ 2ನೇ ಪ್ರಶಸ್ತಿ. ಇದಕ್ಕೂ ಮುನ್ನ ಅವರು ಕಳೆದ ವರ್ಷ “ಶೆಂಜೆನ್‌ ಟೆನಿಸ್‌ ಟೂರ್ನಿ’ಯಲ್ಲಿ ಚಾಂಪಿಯನ್‌ ಆಗಿ ಮೂಡಿಬಂದಿದ್ದರು. ಕಳೆದ ವರ್ಷ ಬಸ್ಟಾಡ್‌ ಫೈನಲ್‌ನಲ್ಲಿ ಸಿನಿಯಕೋವಾ ಜರ್ಮನಿಯ ಲಾರಾ ಸಿಗ¾ಂಡ್‌ ಕೈಯಲ್ಲಿ ಸೋಲನುಭವಿಸಿದ್ದರು.

ಇನ್ನೊಂದೆಡೆ ಕ್ಯಾರೋಲಿನ್‌ ವೋಜ್ನಿಯಾಕಿ ಈ ವರ್ಷ ಸರ್ವಾಧಿಕ 42 ಪಂದ್ಯಗಳನ್ನು ಗೆದ್ದ ದಾಖಲೆ ಹೊಂದಿದ್ದರೂ 5ನೇ ಫೈನಲ್‌ನಲ್ಲಿ ಸೋಲು ಕಾಣಬೇಕಾಯಿತು. ಈ ವರ್ಷದ ದೋಹಾ ದುಬಾೖ, ಮಯಾಮಿ ಮತುತ ಈಸ್ಟ್‌ಬರ್ನ್ ಟೆನಿಸ್‌ ಪಂದ್ಯಾವಳಿಯ ಪ್ರಶಸ್ತಿ ಸಮರದಲ್ಲಿ ವೋಜ್ನಿಯಾಕಿಗೆ ಸೋಲೇ ಸಂಗಾತಿಯಾಗಿತ್ತು.

“ಇದೊಂದು ಕಠಿನ ಪಂದ್ಯವಾಗಿತ್ತು. ಸಿನಿಯಕೋವಾ ಅತ್ಯುತ್ತಮ ಪ್ರದರ್ಶನ ವಿತ್ತರು. ಅವರಿಗೆ ಅಭಿನಂದನೆಗಳು’ ಎಂದಿದ್ದಾರೆ ವೋಜ್ನಿಯಾಕಿ.

ಟಾಪ್ ನ್ಯೂಸ್

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB (2)

RCB ಭವಿಷ್ಯ ಮಳೆಯ ಕೈಯಲ್ಲಿ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

1-wewqwqe

Usain Bolt; ನನ್ನ ದಾಖಲೆಗಳಿಗೆ ಸದ್ಯ ಯಾವುದೇ ಗಂಡಾಂತರವಿಲ್ಲ

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.