“ಭಾರತ ಕ್ರಿಕೆಟ್ ತಂಡ ಕಾಫಿ ಮಾತ್ರ ಎಂಜಾಯ್ ಮಾಡುತ್ತಿದೆ’
Team Udayavani, Aug 17, 2018, 6:00 AM IST
ನವದೆಹಲಿ: ಪ್ರವಾಸಿ ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ರಸ್ತುತ ಎರಡು ಟೆಸ್ಟ್ ಸೋತು ಸಾಕಷ್ಟು ಟೀಕೆಗಳಿಗೆ ಒಳಗಾಗಿದೆ. ಮಾಜಿ ಕ್ರಿಕೆಟಿಗರು ಭಾರತ ತಂಡದ ಆಟಗಾರರನ್ನು ವ್ಯಾಪಕವಾಗಿ ಟೀಕಿಸುತ್ತಿದ್ದಾರೆ. ಇದೀಗ ಸಂದೀಪ್ ಪಾಟೀಲ್ ಸರದಿ. ಭಾರತ ತಂಡ ಇಂಗ್ಲೆಂಡ್ ನೆಲದಲ್ಲಿ ಕೇವಲ ಕಾಫಿ ಎಂಜಾಯ್ ಮಾಡಲಷ್ಟೇ ತೆರಳಿದೆ ಎಂದು ಸಂದೀಪ್ ಕುಟುಕಿದ್ದಾರೆ. ನಮಗಿನ್ನೂ ನೆನಪಿದೆ. ಟೆಸ್ಟ್ ಆರಂಭಕ್ಕೂ ಮೊದಲು ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿ ಶಾಸ್ತ್ರಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಇಂಗ್ಲೆಂಡ್ ತಂಡಕ್ಕೆ ಹೆದರುವುದಿಲ್ಲ. ಸೋಲು ಗೆಲುವುಗಳ ಬಗ್ಗೆ ಚಿಂತಿಸುವುದಿಲ್ಲ. ನಾವಲ್ಲಿಗೆ ತೆರಳುತ್ತಿರುವುದು ಕೇವಲ ಕಾಫಿ ಎಂಜಾಯ್ ಮಾಡಲಷ್ಟೇ ಎಂದು ಹೇಳಿದ್ದರು. ಇಂಗ್ಲೆಂಡ್ ಸರಣಿಯನ್ನು ತಲೆಕೆಡಿಸಿಕೊಳ್ಳದಂತೆ ಹೇಳಿಕೆ ನೀಡಿದ್ದ ಅವರೀಗ ಗೆಲ್ಲುವುದನ್ನು ಮರೆತು ಕೇವಲ ಕಾಫಿ ಎಂಜಾಯ್ ಮಾಡುತ್ತಾ ಕುಳಿತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್