ಕರಾಚಿ ಟೆಸ್ಟ್‌  : ಸೋಲಿನಿಂದ ಪಾರಾದ ಪಾಕಿಸ್ಥಾನ


Team Udayavani, Jan 6, 2023, 11:25 PM IST

ಕರಾಚಿ ಟೆಸ್ಟ್‌  : ಸೋಲಿನಿಂದ ಪಾರಾದ ಪಾಕಿಸ್ಥಾನ

ಕರಾಚಿ: ನ್ಯೂಜಿಲ್ಯಾಂಡ್‌ ಎದುರಿನ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಪಾಕಿಸ್ಥಾನ ಅಂತಿಮ ವಿಕೆಟ್‌ ಉಳಿಸಿಕೊಂಡು ಸೋಲಿನಿಂದ ಪಾರಾಗಿದೆ. ಗೆಲುವಿಗೆ 319 ರನ್‌ ಗುರಿ ಪಡೆದ ಪಾಕ್‌, ಪಂದ್ಯ ಕೊನೆಗೊಳ್ಳುವ ವೇಳೆ 9 ವಿಕೆಟಿಗೆ 304 ರನ್‌ ಗಳಿಸಿತ್ತು.

41 ರನ್‌ ಮುನ್ನಡೆ ಪಡೆದಿದ್ದ ನ್ಯೂಜಿಲ್ಯಾಂಡ್‌ ದ್ವಿತೀಯ ಸರದಿಯಲ್ಲಿ 5ಕ್ಕೆ 277 ರನ್‌ ಗಳಿಸಿ ಡಿಕ್ಲೇರ್‌ ಮಾಡಿತು. ಒಂದು ಹಂತದಲ್ಲಿ ವಿಕೆಟ್‌ ಕೀಪರ್‌ ಸರ್ಫರಾಜ್‌ ಅಹ್ಮದ್‌ ಕಿವೀಸ್‌ ಸವಾಲನ್ನು ದಿಟ್ಟ ರೀತಿಯಲ್ಲೇ ಸ್ವೀಕರಿಸಿದರು.

ಶತಕದೊಂದಿಗೆ ಮುನ್ನುಗ್ಗಿದರು. ಅವರು ಕ್ರೀಸ್‌ನಲ್ಲಿರುವಷ್ಟು ಹೊತ್ತು ಪಾಕ್‌ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದರೆ 118 ರನ್‌ ಬಾರಿಸಿದ ಸಫ‌ìರಾಜ್‌ 9ನೇ ವಿಕೆಟ್‌ ರೂಪದಲ್ಲಿ ಪೆವಿಲಿಯನ್‌ ಸೇರಿಕೊಂಡಾಗ ಪಂದ್ಯ ನ್ಯೂಜಿಲ್ಯಾಂಡ್‌ ಕಡೆ ತಿರುಗಿತು. ಕೊನೆಯಲ್ಲಿ ನಸೀಮ್‌ ಶಾ ಮತ್ತು ಅಬ್ರಾರ್‌ ಅಹ್ಮದ್‌ 3.3 ಓವರ್‌ಗಳನ್ನು ನಿಭಾಯಿಸಿ ಪಂದ್ಯಕ್ಕೆ ಡ್ರಾ ಮುದ್ರೆ ಒತ್ತಿದರು. ಇದರೊಂದಿಗೆ ಸರಣಿಯ ಎರಡೂ ಟೆಸ್ಟ್‌ ಪಂದ್ಯಗಳು ಡ್ರಾಗೊಂಡಂತಾಯಿತು.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-449 ಮತ್ತು 5 ವಿಕೆಟಿಗೆ 277 ಡಿಕ್ಲೇರ್‌. ಪಾಕಿಸ್ಥಾನ-408 ಮತ್ತು 9 ವಿಕೆಟಿಗೆ 304 (ಸರ್ಫರಾಜ್‌ 118, ಮಸೂದ್‌ 35, ಶಕೀಲ್‌ 32, ಬ್ರೇಸ್‌ವೆಲ್‌ 75ಕ್ಕೆ 4, ಸೌಥಿ 43ಕ್ಕೆ 2, ಸೋಧಿ 59ಕ್ಕೆ 2).

ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ: ಸರ್ಫರಾಜ್‌ ಅಹ್ಮದ್‌.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.