ಸ್ಕ್ವಾಷ್‌: ದೀಪಿಕಾ- ಜೋಶ್ನಾ ಮುನ್ನಡೆ


Team Udayavani, Apr 12, 2018, 6:00 AM IST

13.jpg

ಗೋಲ್ಡ್‌ಕೋಸ್ಟ್‌: ಹಾಲಿ ಚಾಂಪಿಯನ್ಸ್‌ ದೀಪಿಕಾ ಪಳ್ಳಿಕಲ್‌- ಜೋಶ್ನಾ ಚಿನ್ನಪ್ಪ ಗೇಮ್ಸ್‌ ವನಿತಾ ಡಬಲ್ಸ್‌ ಸ್ಕ್ವಾಷ್‌ ಸ್ಪರ್ಧೆಯಲ್ಲಿ ಪ್ರಿ-ಕ್ವಾರ್ಟರ್‌ ಫೈನಲ್‌ ತಲುಪಿದ್ದಾರೆ. ಬುಧವಾರದ ಪಂದ್ಯದಲ್ಲಿ ಭಾರತದ ಆಟಗಾರ್ತಿಯರು ಮಾಲ್ಟಾದ ಡಿಯಾನೆ ಕೆಲ್ಲಾಸ್‌-ಕೊಲೆಟ್‌ ಸುಲ್ತಾನಾ ವಿರುದ್ಧ 11-5, 11-6 ಅಂತರದ ಸುಲಭ ಜಯ ಸಾಧಿಸಿದರು.

ಇದಕ್ಕೂ ಮೊದಲು ನಡೆದ ಪಂದ್ಯದಲ್ಲಿ ದೀಪಿಕಾ-ಜೋಶ್ನಾ 11-8, 7-11, 11-8 ಅಂತರದಿಂದ ವೇಲ್ಸ್‌ನ ಟೆಸ್ನಿ ಇವಾನ್ಸ್‌-ಡಿಯೋನ್‌ ಸಫೆರಿ ಜೋಡಿಗೆ ಸೋಲುಣಿಸಿದ್ದರು. ಮಂಗಳವಾರ ಪಾಕಿಸ್ಥಾನದ ಫಾಜಿಯಾ ಜಾಫ‌ರ್‌-ಮದಿನಾ ಜಾಫ‌ರ್‌ ವಿರುದ್ಧವೂ ದೀಪಿಕಾ-ಜೋಶ್ನಾ ಜಯ ಒಲಿಸಿಕೊಂಡಿದ್ದರು. ಇದರೊಂದಿಗೆ ಎಲ್ಲ 3 ಪಂದ್ಯಗಳನ್ನು ಗೆದ್ದ ಭಾರತೀಯ ಜೋಡಿ ಗ್ರೂಪ್‌ನಲ್ಲಿ ಅಗ್ರಸ್ಥಾನ ಅಲಂಕರಿಸಿತು. ಮಿಕ್ಸೆಡ್‌ ಡಬಲ್ಸ್‌ನಲ್ಲಿ ಜೋಶ್ನಾ ಚಿನ್ನಪ್ಪ-ಹರೀಂದರ್‌ ಪಾಲ್‌ ಸಂಧು ಸ್ಕಾಟ್ಲೆಂಡಿನ ಲೀಸಾ ಐಟೆನ್‌-ಕೆವಿನ್‌ ಮೊರಾನ್‌ ಅವರನ್ನು 11-10, 11-8ರಿಂದ ಪರಾಭವಗೊಳಿಸಿದರು.

ಪುರುಷರ ಡಬಲ್ಸ್‌ನಲ್ಲಿ 11ನೇ  ಶ್ರೇಯಾಂಕದ ವಿಕ್ರಮ್‌ ಮಲ್ಹೋತ್ರಾ-ರಮಿತ್‌ ಟಂಡನ್‌ ತಮಗಿಂತ ಮೇಲಿನ ಕ್ರಮಾಂಕದ ವೇಲ್ಸ್‌ ಜೋಡಿಯಾದ ಪೀಟರ್‌ ಕ್ರೀಡ್‌-ಜೋಯೆಲ್‌ ಮಾಕಿನ್‌ ಅವರನ್ನು 11-7, 8-11, 11-10ರಿಂದ ಮಣಿಸಿ ಏರುಪೇರಿನ ಫ‌ಲಿತಾಂಶಕ್ಕೆ ಸಾಕ್ಷಿಯಾದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.