ಕಾಮನ್ವೆಲ್ತ್ ಗೇಮ್ಸ್ ಟೇಬಲ್‌ ಟೆನಿಸ್‌: ಕ್ವಾರ್ಟರ್‌ಗೆ ಭಾರತ


Team Udayavani, Aug 5, 2022, 9:11 PM IST

ಕಾಮನ್ವೆಲ್ತ್ ಗೇಮ್ಸ್ ಟೇಬಲ್‌ ಟೆನಿಸ್‌: ಕ್ವಾರ್ಟರ್‌ಗೆ ಭಾರತ

ಬರ್ಮಿಂಗ್‌ಹ್ಯಾಮ್‌: ಶುಕ್ರವಾರದ ಟೇಬಲ್‌ ಟೆನಿಸ್‌ ಸಿಂಗಲ್ಸ್‌, ಡಬಲ್ಸ್‌ ವಿಭಾಗದಲ್ಲಿ ಭಾರತದ ಬಹುತೇಕ ಆಟಗಾರರು ಗೆಲುವು ಸಾಧಿಸಿ ಕ್ವಾರ್ಟರ್‌ ಫೈನಲ್‌ಗೆ ಪಯಣ ಬೆಳೆಸಿದ್ದಾರೆ.

ವನಿತಾ ಸಿಂಗಲ್ಸ್‌ನಲ್ಲಿ ಮಣಿಕಾ ಬಾತ್ರಾ 11-4, 11-8, 11-6, 12-10 ಅಂತರದಿಂದ ಆಸ್ಟ್ರೇಲಿಯದ ಜೀ ಮಿನ್‌ಹ್ಯುಂಗ್‌ ಅವರನ್ನು ಪರಾಭವಗೊಳಿಸಿದರು. ಇವರ ಎದುರಾಳಿ ಸಿಂಗಾಪುರದ ಜಿಯಾನ್‌ ಜೆಂಗ್‌.

ಶ್ರೀಜಾ ಅಕುಲಾ ವೇಲ್ಸ್‌ನ ಚಾರ್ಲೋಟ್‌ ಕ್ಯಾರಿ ವಿರುದ್ಧ ದಿಟ್ಟ ಹೋರಾಟ ನಡೆಸಿ 8-11, 11-7, 12-14, 9-11, 11-4, 15-13, 12-10 ಅಂತರದಿಂದ ಗೆದ್ದು ನಿಟ್ಟುಸಿರೆಳೆದರು. ಕ್ವಾರ್ಟರ್‌ ಫೈನಲ್‌ನಲ್ಲಿ ಶ್ರೀಜಾ ಎದುರಾಳಿ ಕೆನಡಾದ ಮೊ ಜಾಂಗ್‌. ಮಿಶ್ರ ಡಬಲ್ಸ್‌ನಲ್ಲಿ ಮಣಿಕಾ ಬಾತ್ರಾ-ಜಿ.ಸಥಿಯನ್‌ ಜೋಡಿ ನೈಜೀರಿಯದ ಓಲಾಜಿದ್‌ ಒಮೊಟಾಯೊ-ಅಜೋಕೆ ಒಜೊಮಿ ಅವರನ್ನು 11-7, 11-6, 11-7ರಿಂದ ಮಣಿಸಿ ಕ್ವಾರ್ಟರ್‌ ಫೈನಲ್‌ಗೆ ಏರಿತು.

ಶ್ರೀಜಾ ಅಕುಲಾ-ಅಚಂತ ಶರತ್‌ ಕಮಲ್‌ ಮಲೇಷ್ಯಾದ ಲೆಯೋಂಡ್‌ ಚೀ ಫಾಂಗ್‌-ಹೊ ಯಿಂಗ್‌ ಅವರನ್ನು 5-11, 11-2, 11-6, 11-5 ಅಂತರದಿಂದ ಪರಾಭವಗೊಳಿಸಿದರು. ರೀತ್‌ ಟೆನಿಸನ್‌ ಅವರಿಗೆ ಕ್ವಾರ್ಟರ್‌ ಫೈನಲ್‌ ಬಾಗಿಲು ಮುಚ್ಚಲ್ಪಟ್ಟಿತು. ಅವರನ್ನು ಸಿಂಗಾಪುರದ ಫೆಂಗ್‌ ತಿಯಾನ್‌ವೀ 11-2, 11-4, 9-11, 11-3, 11-4ರಿಂದ ಮಣಿಸಿದರು. ಕ್ವಾರ್ಟರ್‌ ಫೈನಲ್‌ ಪಂದ್ಯಗಳೆಲ್ಲ ಶುಕ್ರವಾರ ತಡರಾತ್ರಿ ನಡೆಯಲಿವೆ.

 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.