ಕಾಮನ್ವೆಲ್ತ್‌ ಗೇಮ್ಸ್‌ : ವನಿತಾ ಕ್ರಿಕೆಟ್‌ ಗೆಲುವನ್ನು ಕೈಚೆಲ್ಲಿದ ಭಾರತ


Team Udayavani, Jul 29, 2022, 11:05 PM IST

ಕಾಮನ್ವೆಲ್ತ್‌ ಗೇಮ್ಸ್‌ : ವನಿತಾ ಕ್ರಿಕೆಟ್‌ ಗೆಲುವನ್ನು ಕೈಚೆಲ್ಲಿದ ಭಾರತ

ಬರ್ಮಿಂಗ್‌ಹ್ಯಾಮ್‌: ಕಾಮನ್ವೆಲ್ತ್‌ ಗೇಮ್ಸ್‌ ಇತಿಹಾಸದ ವನಿತಾ ಕ್ರಿಕೆಟ್‌ ಉದ್ಘಾಟನ ಪಂದ್ಯದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ನೇತೃತ್ವದ ಭಾರತ ಕೈಯಲ್ಲಿದ್ದ ಪಂದ್ಯವನ್ನು ಕಳೆದುಕೊಂಡು ಕೈ ಕೈ ಹಿಸುಕಿಕೊಂಡಿತು.

ನಿರಂತರ ಕುಸಿತದ ಹೊರತಾಗಿಯೂ ಅಮೋಘ ಹೋರಾಟ ಸಂಘಟಿಸಿದ ಆಸ್ಟ್ರೇಲಿಯ 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಭಾರತ, ಓಪನರ್‌ ಶಫಾಲಿ ವರ್ಮ ಮತ್ತು ನಾಯಕಿ ಹರ್ಮನ್‌ಪ್ರೀತ್‌ ಸಿಂಗ್‌ ಅವರ ಆಕರ್ಷಕ ಆಟದ ನೆರವಿನಿಂದ 6 ವಿಕೆಟಿಗೆ 154 ರನ್‌ ಪೇರಿಸಿತು. ಆಸ್ಟ್ರೇಲಿಯ 19 ಓವರ್‌ಗಳಲ್ಲಿ 7 ವಿಕೆಟಿಗೆ 157 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು.

ಕುಸಿತದಿಂದ ನೆಗೆತ
ರೇಣುಕಾ ಸಿಂಗ್‌ ದಾಳಿಗೆ ತತ್ತರಿಸಿದ ಆಸೀಸ್‌ 49 ರನ್‌ ಆಗುವಷ್ಟರಲ್ಲಿ 5 ವಿಕೆಟ್‌ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. 15ನೇ ಓವರ್‌ನಲ್ಲಿ 110ಕ್ಕೆ 7ನೇ ವಿಕೆಟ್‌ ಪತನಗೊಂಡಾಗಲೂ ಪಂದ್ಯ ಭಾರತದ ಕೈಯಲ್ಲೇ ಇತ್ತು. ಆದರೆ ಕೆಳ ಕ್ರಮಾಂಕದ ಆಟಗಾರರಾದ ಆ್ಯಶ್ಲಿ ಗಾರ್ಡನರ್‌, ಗ್ರೇಸ್‌ ಹ್ಯಾರಿಸ್‌ ಮತ್ತು ಅಲಾನಾ ಕಿಂಗ್‌ ಸೇರಿಕೊಂಡು ಮುನ್ನುಗ್ಗಿ ಬೀಸತೊಡಗುವುದರೊಂದಿಗೆ ಪಂದ್ಯದ ಗತಿಯೇ ಬದಲಾಯಿತು. ಭಾರತದ ಬೌಲಿಂಗ್‌ ಧೂಳೀಪಟಗೊಂಡಿತು.

ಗಾರ್ಡನರ್‌-ಕಿಂಗ್‌ ಮುರಿಯದ 8ನೇ ವಿಕೆಟಿಗೆ ಕೇವಲ 4.4 ಓವರ್‌ಗಳಲ್ಲಿ 47 ರನ್‌ ಸಿಡಿಸಿ ಆಸ್ಟ್ರೇಲಿಯದ ಗೆಲುವನ್ನು ಸಾರಿದರು. ಗಾರ್ಡನರ್‌ ಗಳಿಕೆ 35 ಎಸೆತಗಳಿಂದ ಅಜೇಯ 52 ರನ್‌ (9 ಬೌಂಡರಿ). ಕಿಂಗ್‌ 18 ರನ್‌ ಮಾಡಿ ಔಟಾಗದೆ ಉಳಿದರು. ಹ್ಯಾರಿಸ್‌ ಕೊಡುಗೆ 20 ಎಸೆತಗಳಿಂದ 37 ರನ್‌ (5 ಫೋರ್‌, 2 ಸಿಕ್ಸರ್‌). 14 ರನ್ನಿಗೆ 4 ವಿಕೆಟ್‌ ಉರುಳಿಸಿದ ರೇಣುಕಾ ಸಿಂಗ್‌ ಸಾಹಸ ವ್ಯರ್ಥವಾಯಿತು.

ಕೌರ್‌ ಅರ್ಧ ಶತಕ
ಭಾರತದ ಬ್ಯಾಟಿಂಗ್‌ ಸರದಿಯಲ್ಲಿ ನಾಯಕಿ ಕೌರ್‌ ಸರ್ವಾಧಿಕ 52 ರನ್‌ ಹೊಡೆದರು (34 ಎಸೆತ, 8 ಫೋರ್‌, 1 ಸಿಕ್ಸರ್‌). ಶಫಾಲಿ 33 ಎಸೆತಗಳಿಂದ 48 ರನ್‌ (33 ಎಸೆತ, 9 ಬೌಂಡರಿ), ಸ್ಮತಿ ಮಂಧನಾ 24 ರನ್‌ ಮಾಡಿದರು.

ಸಂಕ್ಷಿಪ್ತ ಸ್ಕೋರ್‌: ಭಾರತ-8 ವಿಕೆಟಿಗೆ 154 (ಕೌರ್‌ 52, ಶಫಾಲಿ 48, ಮಂಧನಾ 24, ಜೊನಾಸೆನ್‌ 22ಕ್ಕೆ 4, ಶಟ್‌ 26ಕ್ಕೆ 2). ಆಸ್ಟ್ರೇಲಿಯ-19 ಓವರ್‌ಗಳಲ್ಲಿ 7 ವಿಕೆಟಿಗೆ 157 (ಗಾರ್ಡನರ್‌ ಔಟಾಗದೆ 52, ಹ್ಯಾರಿಸ್‌ 37, ಕಿಂಗ್‌ ಔಟಾಗದೆ 18, ರೇಣುಕಾ 18ಕ್ಕೆ 4, ದೀಪ್ತಿ 24ಕ್ಕೆ 2).

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.