ಕಾಮನ್ವೆಲ್ತ್‌ ಟೇಬಲ್‌ ಟೆನಿಸ್‌: ಭಾರತದಿಂದ ಗೋಲ್ಡನ್‌ ಸ್ವೀಪ್‌


Team Udayavani, Jul 23, 2019, 5:12 AM IST

ARCHANA-SATHIAN

ಮಿಶ್ರ ಟಿಟಿ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಅರ್ಚನಾ ಕಾಮತ್‌- ಜಿ. ಸಥಿಯನ್‌.

ಕಟಕ್‌: 21ನೇ ಕಾಮನ್ವೆಲ್ತ್‌ ಟೇಬಲ್‌ ಟೆನಿಸ್‌ ಚಾಂಪಿಯನ್‌ಶಿಪ್‌ನಲ್ಲಿ ಆತಿಥೇಯ ಭಾರತ “ಗೋಲ್ಡನ್‌ ಸ್ವೀಪ್‌’ ಪೂರ್ತಿಗೊಳಿಸಿದೆ. ಎಲ್ಲ 7 ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ.

ಸೋಮವಾರ ಹರ್ಮೀತ್‌ ದೇಸಾಯಿ ಮತ್ತು ಐಹಿಕಾ ಮುಖರ್ಜಿ ಕ್ರಮವಾಗಿ ಪುರುಷರ ಹಾಗೂ ವನಿತೆಯರ ಸಿಂಗಲ್ಸ್‌ ಪ್ರಶಸ್ತಿ ಜಯಿಸುವುದರೊಂದಿಗೆ ಭಾರತ ಈ ಸಾಧನೆಗೈದಿತು. ಫೈನಲಿಸ್ಟ್‌ಗಳೆಲ್ಲ ಭಾರತೀಯರೇ ಆಗಿದ್ದುದು ವಿಶೇಷ. 26ರ ಹರೆಯದ ಹರ್ಮೀತ್‌ ದೇಸಾಯಿ ತಮ್ಮದೇ ದೇಶದ ನೆಚ್ಚಿನ ಆಟಗಾರ ಜಿ. ಸಥಿಯನ್‌ ವಿರುದ್ಧ ಭಾರೀ ಹೋರಾಟ ನಡೆಸಿ 4-3 ಅಂತರದ ಗೆಲುವು ದಾಖಲಿಸಿದರು. 0-2 ಹಿನ್ನಡೆ ಬಳಿಕ ಹರ್ಮೀತ್‌ ತಿರುಗಿ ಬಿದ್ದ ರೀತಿ ಅಮೋಘವಾಗಿತ್ತು.

ಇದಕ್ಕೂ ಮುನ್ನ ಪುರುಷರ ಡಬಲ್ಸ್‌ ವಿಭಾಗದಲ್ಲಿ ಆ್ಯಂಟನಿ ಅಮಲ್‌ರಾಜ್‌-ಮಾನವ್‌ ಠಕ್ಕರ್‌ ಬಂಗಾರವನ್ನು ಬೇಟೆಯಾಡಿದ್ದರು. ಆಲ್‌ ಇಂಡಿಯನ್‌ ಫೈನಲ್‌ನಲ್ಲಿ ಅವರು ಅಗ್ರ ಶ್ರೇಯಾಂಕದ ಜಿ. ಸಥಿಯನ್‌-ಅಚಂತ ಶರತ್‌ ಕಮಲ್‌ ವಿರುದ್ಧ 3-1 ಅಂತರದ ಜಯ ಒಲಿಸಿಕೊಂಡರು.

ವನಿತಾ ಸಿಂಗಲ್ಸ್‌ನಲ್ಲಿ ಐಹಿಕಾ ಮುಖರ್ಜಿ ಮಾಜಿ ರಾಷ್ಟ್ರೀಯ ಚಾಂಪಿಯನ್‌ ಮಧುರಿಕಾ ಪಾಟ್ಕರ್‌ ಅವರನ್ನು 4-0 ಅಂತರದಿಂದ ಹಿಮ್ಮೆಟ್ಟಿಸಿದರು. ಇದು ಈ ಕೂಟದಲ್ಲಿ ಐಹಿಕಾ ಪಾಲಾದ ಮೊದಲ ಚಿನ್ನದ ಪದಕ. ವನಿತಾ ಡಬಲ್ಸ್‌ ಚಿನ್ನ ಪೂಜಾ ಸಹಸ್ರಬುಢೆ-ಕೃತ್ವಿಕಾ ಸಿನ್ಹಾ ರಾಯ್‌ ಪಾಲಾಯಿತು. ಭಾರತ ಒಟ್ಟು 7 ಚಿನ್ನ, 5 ಬೆಳ್ಳಿ ಮತ್ತು 3 ಕಂಚಿನ ಪದಕ ಗೆದ್ದು ಅಗ್ರಸ್ಥಾನ ಅಲಂಕರಿಸಿದೆ. ಇಂಗ್ಲೆಂಡ್‌ ದ್ವಿತೀಯ (2 ಬೆಳ್ಳಿ, 3 ಕಂಚು), ಸಿಂಗಾಪುರ ತೃತೀಯ (6 ಕಂಚು) ಸ್ಥಾನದಲ್ಲಿವೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.