ಹುಬ್ಬೇರಿಸಿದ ಪದಾಧಿಕಾರಿಗಳ ವೆಚ್ಚ


Team Udayavani, Aug 17, 2017, 11:10 AM IST

17-ST-16.jpg

ತಿಂಗಳ ಹಿಂದಷ್ಟೇ ಭಾರತ ಕ್ರಿಕೆಟ್‌ ತಂಡದ ಕ್ರಿಕೆಟಿಗರ ವೇತನದ ವಿವರವನ್ನು ಬಿಸಿಸಿಐ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಸರ್ವೋಚ್ಚ ನ್ಯಾಯಾಲಯ ಬಿಸಿಸಿಐ ಆಡಳಿತಾಧಿಕಾರಿಗಳು ಈಗ ಹಂಗಾಮಿ ಕಾರ್ಯದರ್ಶಿ ಅಮಿತಾಭ್‌ ಚೌಧರಿ, ಖಜಾಂಚಿ ಅನಿರುದ್ಧ ಚೌಧರಿ ಸೇರಿ ಹಲವರ ಖರ್ಚುವೆಚ್ಚದ ವಿವರವನ್ನು ಬಹಿರಂಗಪಡಿಸಿದ್ದಾರೆ. ಈ ಮಾಹಿತಿಗಳು ಹುಬ್ಬೇರಿಸುವಂತಿವೆ. ಸರ್ವೋಚ್ಚ ನ್ಯಾಯಾಲಯದಿಂದ ಪದಚ್ಯುತಿಗೊಂಡಿರುವ ಮಾಜಿ ಕಾರ್ಯದರ್ಶಿ ಅಜಯ್‌ ಶಿರ್ಕೆ ತಮ್ಮ ಖರ್ಚುವೆಚ್ಚವಾಗಿ ಒಂದೇ ಒಂದು ರೂಪಾಯಿ ಕೂಡ ಪಡೆದಿಲ್ಲವೆನ್ನುವುದು ಇಲ್ಲಿ ಗಮನಿಸಬೇಕಾದ ಸಂಗತಿ.

ಹಂಗಾಮಿ ಕಾರ್ಯದರ್ಶಿ ಅಮಿತಾಭ್‌ ತಮ್ಮ 2 ವರ್ಷ 3 ತಿಂಗಳ (2015-16, 2016-17, 2017 ಏಪ್ರಿಲ್‌-ಜೂನ್‌)  ಖರ್ಚುವೆಚ್ಚವಾಗಿ ಬಿಸಿಸಿಐನಿಂದ 1.56 ಕೋಟಿ ರೂ. ಪಡೆದಿದ್ದಾರೆ. ಆದರೆ ಖಜಾಂಚಿ ಅನಿರುದ್ಧ ಚೌಧರಿ ಇದೇ ಅವಧಿಯಲ್ಲಿ 1.71 ಕೋಟಿ ರೂ. ಪಡೆದಿದ್ದಾರೆ. ಇದು ಅಚ್ಚರಿ ಮೂಡಿಸಿದೆ. ಕಾರ್ಯದರ್ಶಿಗಿಂತ ಹೆಚ್ಚು ಹಣ ಖಜಾಂಚಿಗೆ ಪಾವತಿಯಾಗಿರುವುದು ಪ್ರಶ್ನಾರ್ಥಕವಾಗಿದೆ. ಈ ಇಬ್ಬರಿಗೆ ಹಣವನ್ನು ಹಲವು ವಿಭಾಗದಡಿ ಪಾವತಿಸಲಾಗಿದೆ.  ಅಮಿತಾಭ್‌ಗೆ ವಿಮಾನವೆಚ್ಚವಾಗಿ 65 ಲಕ್ಷ ರೂ., ದಿನಭತ್ಯೆ, ಪ್ರವಾಸ ಭತ್ಯೆಯಾಗಿ 42.25 ಲಕ್ಷ ರೂ., ವಿದೇಶಿ ವಿನಿಮಯವಾಗಿ 29 ಲಕ್ಷ ರೂ., ಹೆಚ್ಚುವರಿ 1.31 ಲಕ್ಷ ರೂ. ನೀಡಲಾಗಿದೆ.

ಖಜಾಂಚಿ ಚೌಧರಿಗೆ ಬರೀ ವಿಮಾನವೆಚ್ಚ 60.29 ಲಕ್ಷ ರೂ., ದಿನಭತ್ಯೆ-ಪ್ರವಾಸಿ ಭತ್ಯೆಯಾಗಿ 75 ಲಕ್ಷ ರೂ. ನೀಡಲಾಗಿದೆ! ಮತ್ತೂಂದು ಹಂಗಾಮಿ ಅಧ್ಯಕ್ಷ ಸಿ.ಕೆ. ಖನ್ನಾ ಇದೇ ಅವಧಿಯಲ್ಲಿ 6.52 ಲಕ್ಷ ರೂ. ಪಡೆದಿದ್ದಾರೆ. ಮತ್ತೂಂದು ಕಡೆ ಪದಚ್ಯುತ ಅಧ್ಯಕ್ಷ ಅನುರಾಗ್‌ ಠಾಕೂರ್‌ ಕೇವಲ 24 ಲಕ್ಷ ರೂ. ಪಡೆದಿದ್ದಾರೆ. 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.