2 ವರ್ಷದ ವೇತನ ನೀಡಿದ ಗಂಭೀರ್
Team Udayavani, Apr 3, 2020, 4:47 AM IST
ಹೊಸದಿಲ್ಲಿ: ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಸಂಸದ ಗೌತಮ್ ಗಂಭೀರ್ ಲೋಕಸಭಾ ಸದಸ್ಯರಾಗಿ 2 ವರ್ಷದ ವೇತನವನ್ನು ಪ್ರಧಾನಮಂತ್ರಿ ಕೋವಿಡ್ 19 ಪರಿಹಾರ ನಿಧಿಗೆ ಸಮರ್ಪಿಸಿದ್ದಾರೆ.
ಟ್ವಿಟರ್ ಮೂಲಕ ಅವರು ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇತ್ತೀಚೆಗೆ ಗಂಭೀರ್ ಲೋಕಸಭಾ ಸದಸ್ಯ ನಿಧಿಯಿಂದ ಪ್ರಧಾನಿ ಪರಿಹಾರ ನಿಧಿಗೆ 1 ಕೋಟಿ ರೂ. ಪರಿಹಾರ ನೀಡಿದ್ದನ್ನು ಸ್ಮರಿಸಬಹುದು. ಭಾರತೀಯ ಕ್ರಿಕೆಟ್ ತಂಡದ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರು ಸಾಮಾಜಿಕ ಜಾಲತಾಣದ ಮೂಲಕ 4 ಲಕ್ಷ ರೂ. ನಗದನ್ನು ಪರಿಹಾರ ನಿಧಿಗೆ ಅರ್ಪಿಸಿದ್ದಾರೆ. ಭಾರತದ ಹೆಮ್ಮೆಯ ಪ್ರಜೆಯಾಗಿ ಇದು ನಮ್ಮೆಲ್ಲರ ಕರ್ತವ್ಯವಾಗಿದೆ. ನಾನು ಪ್ರಧಾನಿ ಪರಿಹಾರ ನಿಧಿಗೆ 3 ಲಕ್ಷ ರೂ. ಮತ್ತು ತೆಲಂಗಾಣ ಮುಖ್ಯಮಂತ್ರಿ ನಿಧಿಗೆ 1 ಲಕ್ಷ ರೂ. ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ