ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ ಫೈನಲ್‌: ಟ್ರಿನ್‌ಬಾಗೊ-ಸೇಂಟ್‌ ಲೂಸಿಯಾ ಪ್ರಶಸ್ತಿ ಸಮರ


Team Udayavani, Sep 9, 2020, 8:03 PM IST

ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ ಫೈನಲ್‌: ಟ್ರಿನ್‌ಬಾಗೊ-ಸೇಂಟ್‌ ಲೂಸಿಯಾ ಪ್ರಶಸ್ತಿ ಸಮರ

ಟರೂಬ (ಟ್ರಿನಿಡಾಡ್‌): ಕೋವಿಡ್‌ ಕಾಲದ ಮೊದಲ ಟಿ20 ಲೀಗ್‌ ಎಂಬ ಹೆಗ್ಗಳಿಕೆಗೆ ಪಾತ್ರವಾದ “ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌’ ಈಗ ಅಂತಿಮ ಘಟ್ಟ ತಲುಪಿದೆ. ಟ್ರಿನ್‌ಬಾಗೊ ನೈಟ್‌ರೈಡರ್ (ಟಿಕೆಆರ್‌) ಮತ್ತು ಸೇಂಟ್‌ ಲೂಸಿಯಾ ಜೂಕ್ಸ್‌ ತಂಡಗಳು ಗುರುವಾರದ ಪ್ರಶಸ್ತಿ ಸಮರದಲ್ಲಿ ಸೆಣಸಲಿವೆ.

ಮಂಗಳವಾರದ ಎರಡೂ ಸೆಮಿಫೈನಲ್‌ ಪಂದ್ಯಗಳು ಏಕಪಕ್ಷೀಯವಾಗಿ ನಡೆದವು. ಅಜೇಯವಾಗಿ ಲೀಗ್‌ ಹಂತವನ್ನು ದಾಟಿ ಬಂದಿದ್ದ ಟ್ರಿನ್‌ಬಾಗೊ ನೈಟ್‌ರೈಡರ್ (ಟಿಕೆಆರ್‌) 9 ವಿಕೆಟ್‌ಗಳಿಂದ ಜಮೈಕಾ ತಲ್ಲವಾಸ್‌ ತಂಡವನ್ನು ಮಣಿಸಿತು. ದ್ವಿತೀಯ ಉಪಾಂತ್ಯದಲ್ಲಿ ಸೇಂಟ್‌ ಲೂಸಿಯಾ ಜೂಕ್ಸ್‌ 10 ವಿಕೆಟ್‌ಗಳಿಂದ ಗಯಾನಾ ಅಮೆಜಾನ್‌ ವಾರಿಯರ್ ಮೇಲೆ ಸವಾರಿ ಮಾಡಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಜಮೈಕಾ 7 ವಿಕೆಟಿಗೆ ಕೇವಲ 107 ರನ್‌ ಗಳಿಸಿದರೆ, ಟಿಕೆಆರ್‌ 11 ಓವರ್‌ಗಳಲ್ಲಿ ಒಂದು ವಿಕೆಟಿಗೆ 111 ರನ್‌ ಬಾರಿಸಿರು. ಟಿಕೆಆರ್‌ ಪರ ಅಖೀಲ್‌ ಹೊಸೀನ್‌ (4-1-14-3) ಮತ್ತು ಸುನೀಲ್‌ ನಾರಾಯಣ್‌ (4-1-13-1) ಪರಿಣಾಮಕಾರಿ ಬೌಲಿಂಗ್‌ ದಾಳಿ ಸಂಘಟಿಸಿದರು.

ಗಯಾನಾ 55 ಆಲೌಟ್‌!
ದ್ವಿತೀಯ ಸೆಮಿಫೈನಲ್‌ನಲ್ಲಿ ಗಯಾನಾ ಅಮೆಜಾನ್‌ ವಾರಿಯರ್ ತೀವ್ರ ಬ್ಯಾಟಿಂಗ್‌ ಬರಗಾಲಕ್ಕೆ ಸಿಲುಕಿ 13.4 ಓವರ್‌ಗಳಲ್ಲಿ 55 ರನ್ನಿಗೆ ಕುಸಿಯಿತು. ಡಿಯಾಕ್‌ ಒಂದಕ್ಕೆ 2, ಕ್ಯುಗೆಲೀನ್‌ 12ಕ್ಕೆ 2, ಜಹೀರ್‌ ಖಾನ್‌ 12ಕ್ಕೆ 2, ಚೇಸ್‌ 15ಕ್ಕೆ 2 ವಿಕೆಟ್‌ ಉರುಳಿಸಿ ಮಿಂಚಿದರು. ಜವಾಬಿತ್ತ ಸೇಂಟ್‌ ಲೂಸಿಯಾ ಜೂಕ್ಸ್‌ ಕೇವಲ 4.3 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 56 ರನ್‌ ಬಾರಿಸಿತು. ಆಗ ಇನ್ನೂ 93 ಎಸೆತ ಉಳಿದಿತ್ತು. ಸಿಪಿಎಲ್‌ ಇತಿಹಾಸದಲ್ಲಿ ಅತ್ಯಧಿಕ ಎಸೆತ ಬಾಕಿ ಇರುವಂತೆಯೆ ದಾಖಲಾದ ಗೆಲುವು ಇದಾಗಿದೆ.

ಗಯಾನಾ ತಂಡದ ಸ್ಕೋರ್‌ ಸಿಪಿಎಲ್‌ ಚರಿತ್ರೆಯ 2ನೇ ಕನಿಷ್ಠ ಮೊತ್ತವಾಗಿದೆ. 2013ರಲ್ಲಿ ರೆಡ್‌ ಸ್ಟೀಲ್‌ ತಂಡ ಟ್ರೈಡೆಂಡ್ಸ್‌ ವಿರುದ್ಧ 52ಕ್ಕೆ ಆಲೌಟ್‌ ಆದದ್ದು ದಾಖಲೆ.  ಫೈನಲ್‌ ಪಂದ್ಯ ಇದೇ ಅಂಗಳದಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನದಂತೆ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.