ಕ್ರಿಕೆಟ್‌ ಮಂಡಳಿ ನೂತನ ಸಂವಿಧಾನಕ್ಕೆ ತಿದ್ದುಪಡಿ?


Team Udayavani, Nov 11, 2019, 11:08 AM IST

CRICKET-MANDALI

ಮುಂಬಯಿ: ಬಿಸಿಸಿಐ ಸಂವಿಧಾನವನ್ನೇ ಬದಲಿಸಿ ಹೊಸರೂಪ ಕೊಟ್ಟಿದ್ದ ಸರ್ವೋಚ್ಚ ನ್ಯಾಯಾಲಯ ನಿಯೋಜಿತ ಆಡಳಿತಾಧಿಕಾರಿಗಳ ಪರಿಶ್ರಮ ವ್ಯರ್ಥವಾಗಲಿÊದೆಯೇ? ಅಂಥದೊಂದು ಸಾಧ್ಯತೆಯಿದೆಯೆಂಬ ಗುಮಾನಿ ಇದೀಗ ಶುರುವಾಗಿದೆ. ಸೌರವ್‌ ಗಂಗೂಲಿ ನೇತೃತ್ವದಲ್ಲಿ ಬಿಸಿಸಿಐ ಆಡಳಿತಕ್ಕೇರಿರುವ ಹೊಸ ತಂಡ ಹಲವು ಪ್ರಮುಖ ಸಾಂವಿಧಾನಾತ್ಮಕ ಬದಲಾವಣೆಗಳಿಗೆ ತಿದ್ದುಪಡಿ ಮಾಡಲು ಚಿಂತಿಸಿದೆ ಎಂದು ವರದಿಯಾಗಿಗಿದೆ.

ಒಂದು ವೇಳೆ ಈ ರೀತಿಯ ಬದಲಾವಣೆ ಸಾಧ್ಯವಾದರೆ; ಬಿಸಿಸಿಐ ಅಧ್ಯಕ್ಷ ಮತ್ತು ಕಾರ್ಯದರ್ಶಿ ಸ್ಥಾನದಿಂದ ಮುಂದಿನ 9 ತಿಂಗಳಲ್ಲಿ ಹೊರಬೀಳುವ ಭೀತಿಯಲ್ಲಿರುವ ಸೌರವ್‌ ಗಂಗೂಲಿ ಮತ್ತು ಜಾಯ್‌ ಶಾಗೆ 3 ವರ್ಷ ಪೂರ್ಣಾವಧಿ ಅಧಿಕಾರ ನಡೆಸಲು ಅವಕಾಶವಾಗಲಿದೆ.

ಡಿ. ಒಂದರಂದು ನಡೆಯಲಿರುವ ಬಿಸಿಸಿಐಯ 88ನೇ ಸರ್ವಸದಸ್ಯರ ಸಭೆಯಲ್ಲಿ ಈ ಸಂಬಂಧ ನೂತನ ಕಾರ್ಯದರ್ಶಿ ಜಾಯ್‌ ಶಾ 12 ಅಂಶಗಳ ಪಟ್ಟಿಯನ್ನು ಮಂಡಿಸಲಿದ್ದಾರೆ.

ಸುಪ್ರೀಂ ಅನುಮತಿ ಬೇಕಿಲ್ಲ
ಬಿಸಿಸಿಐ ಪರಿಷ್ಕೃತ ಸಂವಿಧಾನದಲ್ಲೇನಿದೆ?: ಬಿಸಿಸಿಐ ಸಂವಿಧಾನಕ್ಕೆ ಯಾವುದೇ ತಿದ್ದುಪಡಿ ಮಾಡಲು ಸರ್ವಸದಸ್ಯರ ಸಭೆಯಲ್ಲಿ 4ರಲ್ಲಿ 3ರಷ್ಟು ಬೆಂಬಲ ಬೇಕು. ಅಷ್ಟಾದ ಮೇಲೂ ಅದಕ್ಕೆ ಸರ್ವೋಚ್ಚ ನ್ಯಾಯಾಲಯ ಅಂತಿಮ ಅಂಕಿತ ಹಾಕಬೇಕು.

ಹೊಸ ಆಡಳಿತದ ಬಯಕೆಗಳೇನು?: ಲೋಧಾ ಸಮಿತಿ ಶಿಫಾರಸಿನಲ್ಲಿ ಈ ರೀತಿಯ ನಿಯಮಗಳಿರಲಿಲ್ಲ. ಅಷ್ಟಲ್ಲದೇ ಸರ್ವೋಚ್ಚ ನ್ಯಾಯಾಲಯ ಜು.18, 2016ರಂದು ನೀಡಿದ ತೀರ್ಪಿನಲ್ಲೂ ಈ ಬಗ್ಗೆ ಉಲ್ಲೇಖಗಳಿಲ್ಲ. ಪ್ರತೀ ಬಾರಿಯೂ ಸಂವಿಧಾನಕ್ಕೆ ಬದಲಾವಣೆ ಮಾಡಿ ಅದನ್ನು ಸರ್ವೋಚ್ಚ ನ್ಯಾಯಾಲಯದ ಮುಂದೆ ಮಂಡಿಸುವುದು ಪ್ರಾಯೋಗಿಕವಲ್ಲ. ಆದ್ದರಿಂದ ಬಿಸಿಸಿಐಯ ಸಾಂವಿಧಾನಿಕ ಬದಲಾವಣೆಗೆ ನ್ಯಾಯಾಲಯದ ಅನುಮತಿ ಅಗತ್ಯವಿಲ್ಲ.

3 ವರ್ಷಗಳ ವಿಶ್ರಾಂತಿ ನಿಯಮ ಬದಲು?
ಈ ಕಡ್ಡಾಯ ವಿಶ್ರಾಂತಿ ನಿಯಮ ಉತ್ತಮ ಆಡಳಿತಕ್ಕೆ ಒಂದು ತಡೆಯಾಗಿದೆ. ಯೋಗ್ಯವ್ಯಕ್ತಿಗಳು ಬಿಸಿಸಿಐಯನ್ನು ಮುನ್ನಡೆಸುವುದಕ್ಕೆ ಅಡ್ಡಿಯಾಗುತ್ತದೆ. ಈ ನಿಯಮ ಒಬ್ಬ ವ್ಯಕ್ತಿ ಒಂದೇ ಸಂಸ್ಥೆಯಲ್ಲಿ ಸತತ 6 ವರ್ಷ ಅಧಿಕಾರ ನಡೆಸಿದ್ದರೆ ಮಾತ್ರ ಅನ್ವಯ ವಾಗಬೇಕು. ಎರಡೂ ಸಂಸ್ಥೆಗಳಲ್ಲಿ ನಡೆಸಿದ ಅಧಿ ಕಾರವನ್ನು ಕೂಡಿಸಿ ನಿರ್ಧರಿಸಬಾರದು. ಅಲ್ಲದೇ ಬಿಸಿಸಿಐ ಖಜಾಂಚಿ, ಜಂಟಿ ಕಾರ್ಯದರ್ಶಿ, ಉಪಾ ಧ್ಯಕ್ಷರಿಗೆ ಸತತ 9 ವರ್ಷ ಅಧಿಕಾರದಲ್ಲಿ ಮುಂದು ವರಿಯುವುದಕ್ಕೆ ಅವಕಾಶ ನೀಡಬೇಕು. ಬಿಸಿಸಿಐ ಅಧ್ಯಕ್ಷ, ಕಾರ್ಯದರ್ಶಿ ಸತತ 6 ವರ್ಷ ಅಧಿಕಾರದಲ್ಲಿ‌ಬೇಕು ಎಂಬುದು ಆಶಯ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.