2022ರ ಏಷ್ಯಾಡ್‌:ಮತ್ತೆ ಕ್ರಿಕೆಟ್ ಗೆ ಸ್ಥಾನ


Team Udayavani, Mar 4, 2019, 3:42 AM IST

cricket.jpg

ಬ್ಯಾಂಕಾಕ್‌: ಏಷ್ಯನ್‌ ಒಲಿಂಪಿಕ್‌ ಮಂಡಳಿ 2022ರಲ್ಲಿ ನಡೆಯಲಿರುವ ಏಷ್ಯನ್‌ ಗೇಮ್ಸ್‌ನಲ್ಲಿ ಕ್ರಿಕೆಟಿಗೆ ಅವಕಾಶ ನೀಡುವ ನಿರ್ಧಾರ ಕೈಗೊಂಡಿದೆ. ಭಾನುವಾರ ನಡೆದ ಏಷ್ಯಾದ ಒಲಿಂಪಿಕ್‌ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.

2010ರಲ್ಲಿ ಕ್ರಿಕೆಟನ್ನು ಏಷ್ಯನ್‌ ಗೇಮ್ಸ್ ನಲ್ಲಿ ಮೊದಲ ಸಲ ಪರಿಚಯಿಸಲಾಗಿತ್ತು. ಇಲ್ಲಿ ಟಿ20 ಮಾದರಿಯ ಕ್ರಿಕೆಟ್‌ ಆಡಲಾಗಿತ್ತು. ಉದ್ಘಾಟನಾ ಕೂಟದ ಪುರುಷರ ವಿಭಾಗದಲ್ಲಿ ಬಾಂಗ್ಲಾದೇಶ ಹಾಗೂ ವನಿತಾ ವಿಭಾಗದಲ್ಲಿ ಪಾಕಿಸ್ತಾನ ಚಿನ್ನದ ಪದಕ ಜಯಿಸಿತ್ತು. 2014ರಲ್ಲಿ ಶ್ರೀಲಂಕಾ ಪುರುಷರ ತಂಡ ಹಾಗೂ ಪಾಕಿಸ್ತಾನ ಮಹಿಳಾ ತಂಡ ಚಿನ್ನ ತನ್ನದಾಗಿಸಿಕೊಂಡಿತ್ತು. ಆದರೆ 2018ರ ಏಷ್ಯನ್‌ ಗೇಮ್ಸ್‌ನಿಂದ ಕ್ರಿಕೆಟನ್ನು ದೂರ ಇಡಲಾಯಿತು. 2022ರ ಏಷ್ಯನ್‌ ಗೇಮ್ಸ್ ಗೆ ಆಸ್ಟ್ರೇಲಿಯ ಸೇರಿದಂತೆ ಮಧ್ಯ ಹಾಗೂ ಪೆಸಿಫಿಕ್ ದ್ವೀಪ ರಾಷ್ಟ್ರಗಳನ್ನು ಆಹ್ವಾನಿಸಿರುವುದು ಸಾಮಾನ್ಯ ಸಭೆಯಲ್ಲಿ ಕೈಗೊಂಡ ಮತ್ತೂಂದು ಮಹತ್ತರ ನಿರ್ಧಾರವಾಗಿದೆ.

ಭಾರತ ಪಾಲ್ಗೊಂಡೀತೇ?: ಕ್ರಿಕೆಟ್‌ನ “ಪವರ್‌ ಹೌಸ್‌’ ಎಂದೇ ಗುರುತಿಸಲ್ಪಡುವ ಭಾರತ, ಬಿಡುವಿಲ್ಲದ ವೇಳಾಪಟ್ಟಿಯ ಕಾರಣ ಹೇಳಿ 2010 ಮತ್ತು 2014ರ ಏಷ್ಯಾಡ್‌ ಕ್ರಿಕೆಟ್‌ನಲ್ಲಿ ಪಾಲ್ಗೊಂಡಿರಲಿಲ್ಲ. ಮುಂದಿನ ಏಷ್ಯಾಡ್‌ ಗೆ ಇನ್ನೂ 3 ವರ್ಷವಿರುವುದರಿಂದ ಭಾರತ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಾಕಷ್ಟು ಸಮಯಾವಕಾಶವಿದೆ. “2022ರ ಏಷ್ಯನ್‌ ಗೇಮ್ಸ್‌ಗೆ ಇನ್ನೂ ಬಹಳಷ್ಟು ಸಮಯವಿದೆ. ಹೀಗಾಗಿ ಸಭೆಯಲ್ಲಿಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಬಿಸಿಸಿಐ ಹೇಳಿದೆ. ಕಾಮನ್ವೆಲ್ತ್‌ ಗೇಮ್ಸ್‌ನಲ್ಲೂ ಒಂದು ಬಾರಿ ಕ್ರಿಕೆಟ್‌ ಆಡಲಾಗಿತ್ತು. ಅದು 1998ರಷ್ಟು ಹಿಂದೆ . ಇಲ್ಲಿ ಭಾರತ ಭಾಗವಹಿಸಿತ್ತಾದರೂ ಪದಕ ಜಯಿಸಿರಲಿಲ್ಲ. ದಕ್ಷಿಣ ಆಫ್ರಿಕಾ ಚಿನ್ನ, ಆಸ್ಟ್ರೇಲಿಯ ಬೆಳ್ಳಿ ಪದಕ ಗೆದ್ದಿತ್ತು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

1-weewqe

IPL; 89 ಕ್ಕೆ ಆಲೌಟಾದ ಟೈಟಾನ್ಸ್ ; ಡೆಲ್ಲಿಗೆ ಸುಲಭ ಜಯ

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

IPL ಗುಜರಾತ್‌ ಟೈಟಾನ್ಸ್‌ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಅನಿವಾರ್ಯ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.