ಬಿಸಿಸಿಐಯನ್ನು ಕೇಳಿ ವಿದೇಶದಲ್ಲಿ ಪತಿರಾಯರನ್ನು ಭೇಟಿ ಮಾಡಿ!


Team Udayavani, Jan 5, 2020, 4:17 PM IST

wivesw

ಮುಂಬೈ: ಭಾರತ ಕ್ರಿಕೆಟ್‌ ತಂಡದ ಆಟಗಾರರ ಕುಟುಂಬ ಸದಸ್ಯರು, ಯಾವಾಗ ಬೇಕೆಂದರೆ ಆಗ, ವಿದೇಶ ಪ್ರವಾಸದ ವೇಳೆ ಆಟಗಾರರನ್ನು ಭೇಟಿಯಾಗುವಂತಿಲ್ಲ. ಹಾಗೊಂದು ವೇಳೆ ಭೇಟಿಯಾಗಬೇಕೆಂದರೆ, ಬಿಸಿಸಿಐ ಪದಾಧಿಕಾರಿಗಳ ಅನುಮತಿ ಪಡೆಯುವುದು ಅನಿವಾರ್ಯ.

ಇದುವರೆಗೆ ಈ ಅಧಿಕಾರ ನಾಯಕ ಮತ್ತು ತರಬೇತುದಾರರ ಬಳಿಯಿತ್ತು. ಅದನ್ನೀಗ ಬದಲಾಯಿಸಲಾಗಿದೆ. ನಿಯಮಗಳ ಪ್ರಕಾರ ಅರ್ಧ ವಿದೇಶ ಪ್ರವಾಸ ಮುಗಿದ ನಂತರ ಪತ್ನಿಯರು, ಗೆಳತಿಯರು ಆಟಗಾರರನ್ನು ಕೂಡಿಕೊಳ್ಳಬಹುದು.

ಹತ್ತಿಹತ್ತಿರ ಮೂರುವರ್ಷಗಳ ಕಾಲ ಬಿಸಿಸಿಐ ಆಡಳಿತ ನಡೆಸಿದ್ದ, ಸರ್ವೋಚ್ಚ ನ್ಯಾಯಾಲಯ ನಿಯೋಜಿತ ಆಡಳಿತಾಧಿಕಾರಿಗಳು, ನಿಗದಿಗೆ ಮುನ್ನ ಭೇಟಿ ಮಾಡಬೇಕಾದರೆ, ನಾಯಕ ಮತ್ತು ತರಬೇತುದಾರರನ್ನು ಕೇಳಬೇಕೆಂದು ನಿಯಮ ಮಾಡಿದ್ದರು. ಅದನ್ನು ತಂಡದೊಳಗೆ ಹಲವರು ವಿರೋಧಿಸಿದ್ದರು. ಆಡಳಿತ ವಿಚಾರದಲ್ಲಿ ನಾಯಕನಿಗೇನು ಅಧಿಕಾರ ಎನ್ನುವುದು ಅವರ
ಆಕ್ಷೇಪವಾಗಿತ್ತು.

ಕಳೆದ ವಿಶ್ವಕಪ್‌ ವೇಳೆ ಒಬ್ಬ ಹಿರಿಯ ಆಟಗಾರ ನಾಯಕನ ಅನುಮತಿ ಪಡೆಯದೇ ತನ್ನ ಪತ್ನಿಯನ್ನು ಜೊತೆಗಿರಿಸಿಕೊಂಡಿದ್ದರು. ಅದು ವಿವಾದದಲ್ಲಿ ಮುಕ್ತಾಯವಾಗಿತ್ತು.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.