ಉದ್ಯಮಿ ವಿರುದ್ಧ ವಂಚನೆ ಕೇಸು ದಾಖಲಿಸಿದ ಹರ್ಭನ್ ಸಿಂಗ್
Team Udayavani, Sep 10, 2020, 9:17 PM IST
ಚೆನ್ನೈ: ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಚೆನ್ನೈ ಉದ್ಯಮಿ ಜಿ. ಮಹೇಶ್ ಎಂಬವರ ವಿರುದ್ಧ 4 ಕೋಟಿ ರೂ. ವಂಚನೆ ದೂರು ದಾಖಲಿಸಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ, ಉದ್ಯಮಿ ಮಹೇಶ್ ಮದ್ರಾಸ್ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಅನಂತರ ಈ ವಿಚಾರ ಬಯಲಾಗಿದೆ.
“ಇಬ್ಬರಿಗೂ ಸಮಾನ ಗೆಳೆಯನ ಮೂಲಕ ಮಹೇಶ್ ಪರಿಚಯವಾಗಿದ್ದಾರೆ. ಅವರಿಗೆ 4 ಕೋಟಿ ರೂ. ಸಾಲ ನೀಡಿದ್ದೇನೆ. ಮರುಪಾವತಿಗಾಗಿ ಅವರನ್ನು ಸಂಪರ್ಕಿಸಿದರೆ, ಭೇಟಿಯನ್ನೇ ತಪ್ಪಿಸಿಕೊಳ್ಳುತ್ತಿದ್ದಾರೆ. ಒಮ್ಮೆ ಅವರು ನೀಡಿದ 25 ಲಕ್ಷ ರೂ. ಚೆಕ್ ಬೌನ್ಸ್ ಆಗಿತ್ತು’ ಎಂದು ಹರ್ಭಜನ್ ದೂರಿನಲ್ಲಿ ಉಲ್ಲೇಖೀಸಿದ್ದಾರೆ.
ಮಹೇಶ್ಗೆ ತನಿಖೆಗೆ ಹಾಜರಾಗಲು ಸಮನ್ಸ್ ಬಂದಿದೆ. ಅವರೀಗ ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ. ತಾನು ಭಜ್ಜಿಯಿಂದ ಸಾಲ ಪಡೆಯುವ ಮುನ್ನ ಸ್ಥಿರಾಸ್ತಿಯೊಂದನ್ನು ಭದ್ರತೆಯಾಗಿ ನೀಡಿದ್ದೇನೆಂದು ಮಹೇಶ್ ಸಮರ್ಥಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!