ಧೋನಿ, ರೈನಾರನ್ನು ಉಳಿಸಿಕೊಳ್ಳಲಿದೆ ಚೆನ್ನೈ ಕಿಂಗ್ಸ್
Team Udayavani, Dec 24, 2017, 7:45 AM IST
ಚೆನ್ನೈ: ಮೊನ್ನೆಮೊನ್ನೆಯವರೆಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸುರೇಶ್ ರೈನಾರನ್ನು ಉಳಿಸಿಕೊಳ್ಳುತ್ತದೋ ಇಲ್ಲವೋ ಎಂಬ ಬಗ್ಗೆ ಅನುಮಾನಗಳಿದ್ದವು. ಇದೀಗ ಗೊಂದಲ ಬಗೆಹರಿದಿದೆ.
ಚೆನ್ನೈ ತಂಡ ಮುಂದಿನ ಐಪಿಎಲ್ಗೆ ಧೋನಿ ಮತ್ತು ಸುರೇಶ್ ರೈನಾರನ್ನು ಉಳಿಸಿಕೊಳ್ಳುವುದು ಖಚಿತವಾಗಿದೆ. ಆದರೆ ರವೀಂದ್ರ ಜಡೇಜ, ಆರ್.ಅಶ್ವಿನ್, ಫಾ ಡು ಪ್ಲೆಸಿಸ್ ಉಳಿದುಕೊಳ್ಳುತ್ತಾರೋ ಇಲ್ಲವೋ ಎನ್ನುವುದು ಇನ್ನೂ ಖಚಿತವಾಗಿಲ್ಲ. ಸದ್ಯದ ಬಿಸಿಸಿಐ ನಿಯಮಗಳ ಪ್ರಕಾರ ಫ್ರಾಂಚೈಸಿಯೊಂದು ಐವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶವಿದೆ. ಆದ್ದರಿಂದ ತನ್ನ ಅಷ್ಟೂ ಮೆಚ್ಚಿನ ಆಟಗಾರರನ್ನು ಉಳಿಸಿಕೊಳ್ಳಲು ಅದಕ್ಕೆ ಸಾಧ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…