ರಾಹುಲ್‌ ಆಸ್ಪೋಟ, ಬೆಚ್ಚಿ ಬಿದ್ದ ಚೆನ್ನೈ  


Team Udayavani, Oct 8, 2021, 7:59 AM IST

ghgjfhjgfd

ದುಬೈ: ತನ್ನ ಕಟ್ಟಕಡೆಯ ಲೀಗ್‌ ಪಂದ್ಯದಲ್ಲಿ ಚೆನ್ನೈಯನ್ನು 6 ವಿಕೆಟ್‌ಗಳಿಂದ ಪಂಜಾಬ್‌ ಕಿಂಗ್ಸ್‌ ತಂಡ ಸೋಲಿಸಿದೆ. ದೊಡ್ಡ ಅಂತರದಲ್ಲಿ ಗೆದ್ದು ರನ್‌ರೇಟ್‌ ಹೆಚ್ಚಿಸಿಕೊಳ್ಳಬೇಕಿದ್ದ ಪಂಜಾಬ್‌, ಗುರುವಾರದ ಮೊದಲ ಪಂದ್ಯದಲ್ಲಿ ಈ ಯೋಜನೆಯಲ್ಲಿ ಬಹುತೇಕ ಯಶಸ್ಸು ಸಾಧಿಸಿತು.

ಚೆನ್ನೈಯನ್ನು 20 ಓವರ್‌ಗಳಲ್ಲಿ 6 ವಿಕೆಟಿಗೆ 134 ರನ್‌ಗಳಿಗೆ ನಿಯಂತ್ರಿಸಿದ ಪಂಜಾಬ್‌, ಬಳಿಕ ಕೇವಲ 13 ಓವರ್‌ ಗಳಲ್ಲಿ 4 ವಿಕೆಟಿಗೆ 139 ರನ್‌ ಬಾರಿಸಿ ತನ್ನ 6ನೇ ಗೆಲುವನ್ನು ದಾಖಲಿಸಿತು. ಈ ಸೋಲಿನಿಂದ ಅಗ್ರಸ್ಥಾನಕ್ಕೆ ನೆಗೆಯುವ ಧೋನಿ ಪಡೆಯ ಯೋಜನೆ ವಿಫ‌ಲಗೊಂಡಿತು.

ಈ ಪಂದ್ಯವನ್ನು 10-11 ಓವರ್‌ಗಳಲ್ಲಿ ಅಥವಾ 7-8 ವಿಕೆಟ್‌ಗಳ ಅಂತರದಲ್ಲಿ ಗೆದ್ದದ್ದಿ  ದ್ದರೆ ಪಂಜಾಬ್‌ ತಂಡದ ರನ್‌ರೇಟ್‌ನಲ್ಲಿ ಉತ್ತಮ ಪ್ರಗತಿಯಾಗಿ ಅದು “ಪ್ಲಸ್‌’ಗೆ ಏರುತ್ತಿತ್ತು. ಸದ್ಯ ಮೈನಸ್‌ನಲ್ಲೇ ಉಳಿದಿದೆ. ಆದರೆ ಅಂಕಪಟ್ಟಿಯಲ್ಲಿ ಮುಂಬೈಯನ್ನು ಹಿಂದಿಕ್ಕುವಲ್ಲಿ ಪಂಜಾಬ್‌ ಯಶಸ್ವಿಯಾಗಿದೆ ಎಂಬುದೊಂದು ಹೆಚ್ಚುಗಾರಿಕೆ.

ರಾಹುಲ್‌ ರಾಕೆಟ್‌ ವೇಗ…: ನಾಯಕ ಕೆ.ಎಲ್‌. ರಾಹುಲ್‌ ರಾಕೆಟ್‌ ವೇಗದ ಬೀಸುಗೆಯಲ್ಲಿ ಬಾರಿಸಿದ ಅಜೇಯ 98 ರನ್‌ ಸಾಹಸ ಎನ್ನುವುದು ಪಂಜಾಬ್‌ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು. ಒಂದು ತುದಿಯಲ್ಲಿ ಕ್ರೀಸ್‌ ಆಕ್ರಮಿಸಿಕೊಂಡು ಚೆನ್ನೈ ಬೌಲರ್‌ಗಳ ಮೇಲೆರಗಿ ಹೋದ ರಾಹುಲ್‌ ಕೇವಲ 42 ಎಸೆತಗಳಿಂದ ಈ ಪಂದ್ಯಶ್ರೇಷ್ಠ ಇನಿಂಗ್ಸ್‌ ಕಟ್ಟಿದರು.

8 ಸಿಕ್ಸರ್‌, 7 ಫೋರ್‌ ಸಿಡಿಸಿದ್ದು ರಾಹುಲ್‌ ಅವರ ಕಪ್ತಾನನ ಆಟಕ್ಕೆ ಹಾಗೂ ಏಕಾಂಗಿ ಹೋರಾಟಕ್ಕೆ ಸಾಕ್ಷಿ. ರಾಹುಲ್‌ ಅವರ ಬ್ಯಾಟಿಂಗ್‌ ಸಾಹಸವನ್ನು ಇನ್ನೊಂದು ಮಾನದಂಡದಿಂದಲೂ ಅಳೆಯ ಬಹುದು. ಅವರನ್ನು ಹೊರತುಪಡಿಸಿ  ದರೆ ಉಳಿದವರ್ಯಾರಿಂದಲೂ ಗಮನಾರ್ಹ ಕೊಡುಗೆ ಸಂದಾಯವಾಗಲಿಲ್ಲ.

ಸಂಕ್ಷಿಪ್ತ ಸ್ಕೋರ್‌ : ಚೆನ್ನೈ 20 ಓವರ್‌, 134/6 (ಡು ಪ್ಲೆಸಿಸ್‌ 76, ಕ್ರಿಸ್‌ ಜೋರ್ಡಾನ್‌ 20ಕ್ಕೆ 2). ಪಂಜಾಬ್‌ 13 ಓವರ್‌, 139/4 (ರಾಹುಲ್‌ 98, ಶಾದ್ರೂಲ್‌ ಠಾಕೂರ್‌ 28ಕ್ಕೆ 3).

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.