ಈ ಭಾರತೀಯನಿಗೆ ಬೌಲಿಂಗ್ ಮಾಡುವುದೆಂದರೆ ಬೆನ್ನುಮೂಳೆಯಲ್ಲಿ ನಡುಕ ಬರುತ್ತದೆ: ಪ್ಯಾಟ್ ಕಮಿನ್ಸ್


Team Udayavani, Apr 26, 2020, 2:40 PM IST

ಈ ಭಾರತೀಯನಿಗೆ ಬೌಲಿಂಗ್ ಮಾಡುವುದೆಂದರೆ ಬೆನ್ನುಮೂಳೆಯಲ್ಲಿ ನಡುಕ ಬರುತ್ತದೆ: ಪ್ಯಾಟ್ ಕಮಿನ್ಸ್

ಮೆಲ್ಬೋರ್ನ್: ಟೆಸ್ಟ್ ಕ್ರಿಕೆಟ್ ನ ನಂ.1 ಬೌಲರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಭಾರತೀಯ ಬ್ಯಾಟ್ಸಮನ್ ಓರ್ವನಿಗೆ ಬೌಲಿಂಗ್ ಮಾಡಲು ಹೆದರುತ್ತಾರಂತೆ. 2018-19ರ ಐತಿಹಾಸಿಕ ಆಸೀಸ್ ಟೆಸ್ಟ್ ಸರಣಿ ಭಾರತ ಗೆದ್ದು ವರುಷ ಒಂದು ಕಳೆದರೂ ಕಮಿನ್ಸ್ ಗೆ ಅದರ ನೆನಪು ಇನ್ನೂ ಕಾಡುತ್ತಿದೆ.

ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಶನ್ ನಡೆಸಿದ್ದ ಲೈವ್ ನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಪ್ಯಾಟ್ ಕಮಿನ್ಸ್ ಈ ರೀತಿ ಹೇಳಿದ್ದರೆ.

ಯಾವ ಬ್ಯಾಟ್ಸಮನ್ ಗೆ ಬಾಲ್ ಹಾಕಲು ನಿಮಗೆ ಕಷ್ಟವಾಗುತ್ತದೆ ಎಂದು ಕಮಿನ್ಸ್ ಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಪ್ಯಾಟ್, ನನ್ನ ದುರದೃಷ್ಟದಿಂದ ಕೆಲವರಿದ್ದಾರೆ. ಭಾರತದ ಚೇತೇಶ್ವರ ಪೂಜಾರಗೆ ಬೌಲಿಂಗ್ ಮಾಡುವುದು ಎಂದರೆ ನಿಜಕ್ಕೂ ಕಷ್ಟವಾಗುತ್ತದೆ ಎಂದಿದ್ದಾರೆ.

ಕಳೆದ ಆಸೀಸ್ ಟೆಸ್ಟ್ ಸರಣಿಯಲ್ಲಿ ಪೂಜಾರ ನಿಜಕ್ಕೂ ಬಂಡೆಯಂತೆ ನಿಂತು ಆಡಿದ್ದರು. ಆತನನ್ನು ಔಟ್ ಮಾಡುವುದು ನಿಜಕ್ಕೂ ಕಷ್ಟ. ಆತನ ಏಕಾಗ್ರತೆ ನಿಜಕ್ಕೂ ಅದ್ಭುತ. ಟೆಸ್ಟ್ ಕ್ರಿಕೆಟ್ ನಲ್ಲಿ ಆತನಷ್ಟು ಗಟ್ಟಿಗ ಸದ್ಯ ಬೇರೆ ಯಾರು ಇಲ್ಲ ಎಂದು ಪೂಜಾರ ಹೇಳಿದ್ದಾರೆ.

2018-19ರ ಆಸೀಸ್ ಟೆಸ್ಟ್ ಸರಣಿಯಲ್ಲಿ ಪೂಜಾರ 1258 ಎಸೆತ ಎದುರಿಸಿ 521 ರನ್ ಗಳಿಸಿದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.