ಹಾಕಿ: ಭಾರತ ಸೆಮಿಫೈನಲಿಗೆ


Team Udayavani, Apr 11, 2018, 7:00 AM IST

11.jpg

ಗೋಲ್ಡ್‌ ಕೋಸ್ಟ್‌: ಗೇಮ್ಸ್‌ನ ಪುರುಷರ ಹಾಕಿ ಸ್ಪರ್ಧೆಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದ ಭಾರತವು ಸೆಮಿಫೈನಲ್‌ ಹಂತಕ್ಕೇರಿದೆ. “ಬಿ’ ಬಣದ ಪಂದ್ಯದಲ್ಲಿ ಭಾರತವು ತನಗಿಂತ ಕೆಳಗಿನ ರ್‍ಯಾಂಕಿನ ಮಲೇಶ್ಯವನ್ನು 2-1 ಗೋಲುಗಳಿಂದ ಮಣಿಸಿತು.

ಡ್ರ್ಯಾಕ್‌ಫ್ಲಿಕ್‌ ತಜ್ಞ ಹರ್ಮನ್‌ಪ್ರೀತ್‌ ಸಿಂಗ್‌ ಅವರ ಅವಳಿ ಗೋಲುಗಳ ನೆರವಿನಿಂದ ಭಾರತ ಮೇಲುಗೈ ಸಾಧಿಸಿತು. ಮಲೇಶ್ಯ ಪರ ಫೈಜಲ್‌ ಸಾರಿ ಗೋಲನ್ನು ಹೊಡೆದಿದ್ದರು. ಮಲೇಶ್ಯದ ಆಟವನ್ನು ಗಮನಿಸಿದರೆ ಭಾರತ ಭಾರೀ ಅಂತರದಿಂದ ಗೆಲ್ಲಬೇಕಿತ್ತು. ನೀರಸವಾಗಿ ಆಡಿದ ಭಾರತ ಹಲವು ಗೋಲು ಹೊಡೆಯುವ ಅವಕಾಶವನ್ನು ಕೈಚೆಲ್ಲಿತು. ಪೆನಾಲ್ಟಿ ಕಾರ್ನರ್‌ ವಿಷಯದಲ್ಲೂ ಭಾರತ ಪರಿಣಾಮಕಾರಿಯಾಗಿ ಆಡಿಲ್ಲ. ಭಾರತ ತಂಡಕ್ಕೆ 9 ಪೆನಾಲ್ಟಿ ಕಾರ್ನರ್‌ ಅವಕಾಶ ಲಭಿಸಿದ್ದರೂ ಕೇವಲ ಎರಡನ್ನು ಮಾತ್ರ ಗೋಲಾಗಿ ಪರಿವರ್ತಿಸಲು ಯಶಸ್ವಿಯಾಗಿತ್ತು. 

ಪಂದ್ಯ ಆರಂಭವಾದ ಮೂರನೇ ನಿಮಿಷದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪೆನಾಲ್ಟಿ ಕಾರ್ನರ್‌ ಮೂಲಕ ಮೊದಲ ಗೋಲನ್ನು ಹೊಡೆದು ಭಾರತಕ್ಕೆ ಮುನ್ನಡೆ ಒದಗಿಸಿದ್ದರು. ಆಬಳಿಕ ಗೋಲು ಸಮಬಲಕ್ಕೆ ಮಲೇಶ್ಯ ಸಾಕಷ್ಟು ಪ್ರಯತ್ನಪಟ್ಟಿತು. ಆರನೇ ನಿಮಿಷದಲ್ಲಿ ಸಿಕ್ಕಿದ ಪೆನಾಲ್ಟಿ ಕಾರ್ನರ್‌ ಅವಕಾಶದಲ್ಲಿ ಮಲೇಶ್ಯದ ರಝೀ ರಹೀಂ ಗೋಲು ಹೊಡೆಯಲು ವಿಫ‌ಲರಾಗಿ ನಿರಾಶೆಗೆ ಒಳಗಾದರು. 16ನೇ ನಿಮಿಷದಲ್ಲಿ ಫೈಜಲ್‌ ಗೋಲನ್ನು ಹೊಡೆಯುವ ಮೂಲಕ ಮಲೇಶ್ಯ ಸಮಬಲ ಸಾಧಿಸಿತು. 

ಗೋಲ್‌ಕೀಪರ್‌ ಶ್ರೀಜೇಶ್‌ ಅವರ ಅಮೋಘ ನಿರ್ವಹಣೆಯಿಂದ ಭಾರತ ಈ ಪಂದ್ಯದಲ್ಲಿ ಗೆಲುವಿನ ನಗೆ ಚೆಲ್ಲಿತು. ಅವರು ಮಲೇಶ್ಯದ ಹಲವು ಗೋಲು ಹೊಡೆಯುವ ಪ್ರಯತ್ನಗಳನ್ನು ಯಶಸ್ವಿಯಾಗಿ ತಡೆದಿದ್ದರು. ಬಣದ ಅಂತಿಮ ಪಂದ್ಯದಲ್ಲಿ ಭಾರತ ಬುಧವಾರ ಇಂಗ್ಲೆಂಡ್‌ ತಂಡವನ್ನು ಎದುರಿಸಲಿದೆ. 

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.