ಸೂಜಿ ಪ್ರಕರಣ: ಮೇಲ್ಮನವಿ ಇಲ್ಲ?
Team Udayavani, Apr 15, 2018, 7:15 AM IST
ಹೊಸದಿಲ್ಲಿ: ಕಾಮನ್ವೆಲ್ತ್ನಲ್ಲಿ ಪಾಲ್ಗೊಂಡ ಭಾರತೀಯ ಕ್ರೀಡಾಪಟುಗಳಿಬ್ಬರು ತಂಗಿದ್ದ ಕೊಠಡಿಯ ಪಕ್ಕದಲ್ಲಿ ಸೂಜಿ ಸಿಕ್ಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ ಇಬ್ಬರು ಆ್ಯತ್ಲೀಟ್ಗಳು ಅಮಾನತುಗೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಾರತ ಮೇಲ್ಮನವಿ ಸಲ್ಲಿಸಿದ್ದಾಗಿ ಹೇಳಿತ್ತು. ಆದರೆ ಇದುವರೆಗೆ ಭಾರತ ಮೇಲ್ಮನವಿ ಸಲ್ಲಿಸಿಲ್ಲ ಎಂದು ಕಾಮನ್ವೆಲ್ತ್ ಗೇಮ್ಸ್ ಒಕ್ಕೂಟ (ಸಿಜಿಎಫ್) ಸ್ಪಷ್ಟನೆ ನೀಡಿದೆ.
ರೇಸ್ ವಾಕರ್ ಕೆ.ಟಿ.ಇರ್ಫಾನ್ ಹಾಗೂ ಟ್ರಿಪಲ್ ಜಂಪ್ ಸ್ಪರ್ಧಿ ವಿ. ರಾಕೇಶ್ ಬಾಬು ಅವರನ್ನು ಕ್ರೀಡಾ ಗ್ರಾಮದಿಂದ ಸಂಘಟಕರು ಹೊರಹಾಕಿದ್ದರು. ಇದನ್ನು ಭಾರತ ವಿರೋಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ