ಟಿಟಿ: ಭಾರತದ ಅಗ್ರ ಸಾಧನೆ


Team Udayavani, Apr 16, 2018, 6:40 AM IST

Manika-Batra-strikes-gold.jpg

ಗೋಲ್ಡ್‌ಕೋಸ್ಟ್‌: ಸ್ಟಾರ್‌ ಟಿಟಿ ಆಟಗಾರ್ತಿ ಮಣಿಕಾ ಬಾತ್ರಾ ಗೋಲ್ಡ್‌ ಕೋಸ್ಟ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೂಂದು ಪದಕ ತಂದಿತ್ತಿದ್ದಾರೆ. ಮಿಕ್ಸೆಡ್‌ ಡಬಲ್ಸ್‌ ನಲ್ಲಿ ಜಿ. ಸತಿಯನ್‌ ಜತೆಗೂಡಿ ಕಣಕ್ಕಿಳಿದ ಅವರು ರವಿವಾರದ ಕಂಚಿನ ಸ್ಪರ್ಧೆಯಲ್ಲಿ ಭಾರತದವರೇ ಆದ ಶರತ್‌ ಕಮಲ್‌-ಮೌಮಾ ದಾಸ್‌ ವಿರುದ್ಧ 11-6, 11-2, 11-4 ಅಂತರದ ಜಯ ಸಾಧಿಸಿದರು.
 
ಇದರೊಂದಿಗೆ ಮಣಿಕಾ ಪಾಲ್ಗೊಂಡ ಎಲ್ಲ 4 ಸ್ಪರ್ಧೆಗಳಲ್ಲೂ ಪದಕ ಗೆದ್ದ ಸಾಧನೆಗೈದಂತಾಯಿತು. ವನಿತಾ ಸಿಂಗಲ್ಸ್‌ನಲ್ಲಿ ಐತಿಹಾಸಿಕ ಚಿನ್ನ, ತಂಡ ಸ್ಪರ್ಧೆಯಲ್ಲಿ ಚಿನ್ನ ಹಾಗೂ ವನಿತಾ ಡಬಲ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಹೆಗ್ಗಳಿಕೆ ಮಣಿಕಾ ಬಾತ್ರಾ ಅವರದು.

ಅಂತಿಮ ದಿನದ ಅವಳಿ ಕಂಚಿನ ಬೇಟೆಯೊಂದಿಗೆ ಭಾರತ ಗೋಲ್ಡ್‌ಕೋಸ್ಟ್‌ ಟಿಟಿಯಲ್ಲಿ ಸರ್ವಾಧಿಕ 8 ಪದಕ ಗೆದ್ದು ಅಗ್ರಸ್ಥಾನಿಯಾಗಿ ಹೊರಹೊಮ್ಮಿತು. ಇದರಲ್ಲಿ 3 ಚಿನ್ನ, 2 ಬೆಳ್ಳಿ ಹಾಗೂ 3 ಕಂಚಿನ ಪದಕಗಳು ಸೇರಿವೆ. ಕಾಮನ್ವೆಲ್ತ್‌ ಗೇಮ್ಸ್‌ ಇತಿಹಾಸದಲ್ಲಿ ಭಾರತ ಅತ್ಯಧಿಕ ಪದಕ ಗೆದ್ದು ಕೂಟದ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದು ಇದೇ ಮೊದಲು. 

ಗೋಲ್ಡ್‌ಕೋಸ್ಟ್‌ನಲ್ಲಿ ಒಟ್ಟು 10 ಮಂದಿ ಟಿಟಿ ಪಟುಗಳು ಭಾರತವನ್ನು ಪ್ರತಿನಿಧಿಸಿದ್ದರು. ಸಿಂಗಾಪುರ ಮತ್ತು ಇಂಗ್ಲೆಂಡ್‌ ಅನಂತರದ ಸ್ಥಾನ ಪಡೆದವು. ಗ್ಲಾಸೊYà ಗೇಮ್ಸ್‌ ಟಿಟಿಯಲ್ಲಿ ಭಾರತ ಕೇವಲ ಒಂದೇ ಪದಕ ಜಯಿಸಿತ್ತು.

ಶರತ್‌ ಕಮಲ್‌ಗೆ ಕಂಚು
ರವಿವಾರ ಕೊನೆಯದಾಗಿ ನಡೆದ ಪುರುಷರ ಸಿಂಗಲ್ಸ್‌ನಲ್ಲಿ ಅಚಂತ ಶರತ್‌ ಕಮಲ್‌ ಇಂಗ್ಲೆಂಡಿನ ಸಾಮ್ಯುಯೆಲ್‌ ವಾಕರ್‌ ಅವರನ್ನು 4-1 ಅಂತರದಿಂದ ಮಣಿಸಿ ಕಂಚಿನ ಪದಕ ಜಯಿಸಿದರು. ಶರತ್‌ ಕಮಲ್‌ ಗೆಲುವಿನ ಅಂತರ 11-7, 11-9, 9-11, 11-6, 12-10. ಇದು ಗೋಲ್ಡ್‌ಕೋಸ್ಟ್‌ ನಲ್ಲಿ ಶರತ್‌ ಕಮಲ್‌ಗೆ ಒಲಿದ 3ನೇ ಪದಕ. ಬಂಗಾರ ವಿಜೇತ ಪುರುಷರ ತಂಡದಲ್ಲಿ ಹಾಗೂ ಪುರುಷರ ಡಬಲ್ಸ್‌ನಲ್ಲಿ ಶರತ್‌ ಕಮಲ್‌ ಪದಕ ಜಯಿಸಿದ್ದರು.ಮಿಶ್ರ ಡಬಲ್ಸ್‌ ಫ‌ಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಮಣಿಕಾ ಬಾತ್ರಾ, “2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲೂ ಸತಿಯನ್‌ ಜತೆಗೂಡಿ ಆಡಬೇಕು.  ಎಂದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.