ಅರ್ಜುನ: ಮಣಿಕಾ ಹೆಸರು ಶಿಫಾರಸು


Team Udayavani, Apr 21, 2018, 6:00 AM IST

19.jpg

ಹೊಸದಿಲ್ಲಿ: ಗೋಲ್ಡ್‌ಕೋಸ್ಟ್‌ ಕಾಮ ನ್ವೆಲ್ತ್‌ ಗೇಮ್ಸ್‌ನಲ್ಲಿ 2 ಚಿನ್ನದ ಪದಕ ಗೆದ್ದ ಟೇಬಲ್‌ ಟೆನಿಸ್‌ ಆಟಗಾರ್ತಿ ಮಣಿಕಾ ಬಾತ್ರಾ ಅವರನ್ನು ಟೇಬಲ್‌ ಟೆನಿಸ್‌ ಫೆಡರೇಶನ್‌ ಆಫ್ ಇಂಡಿಯಾ (ಟಿಟಿಎಫ್ಐ) ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.

“ನಾವಿಂದು ಅರ್ಜುನ ಪ್ರಶಸ್ತಿಗಾಗಿ ಮಣಿಕಾ ಬಾತ್ರಾ ಅವರ ನಾಮಪತ್ರವನ್ನು ಕಳುಹಿಸಿಕೊಟ್ಟಿದ್ದೇವೆ. ಗೋಲ್ಡ್‌ಕೋಸ್ಟ್‌ ಗೇಮ್ಸ್‌ನಲ್ಲಿ ಮಣಿಕಾ ಉತ್ತಮ ಸಾಧನೆ ಮೆರೆದಿರುವುದರಿಂದ ಸರಕಾರದ ಸಮಿತಿಗೆ ಅವರನ್ನು ಕಡೆಗಣಿ ಸುವುದು ಕಷ್ಟವಾಗಬಹುದು’ ಎಂದು ಟಿಟಿ ಎಫ್ಐ ಅಧಿಕಾರಿಗಳು ಹೇಳಿದರು.

ಗೋಲ್ಡ್‌ಕೋಸ್ಟ್‌ನಲ್ಲಿ ಮಣಿಕಾ ಬಾತ್ರಾ ತಂಡ ವಿಭಾಗದಲ್ಲಿ ಚಿನ್ನ ಗೆದ್ದ ಬಳಿಕ ವನಿತಾ ಸಿಂಗಲ್ಸ್‌ನಲ್ಲೂ ಸ್ವರ್ಣ ಸಾಧನೆಯನ್ನು ಪುನರಾವರ್ತಿಸಿದ್ದರು. 

ಎ. 29ರಂದು ಮಣಿಕಾ ಬಾತ್ರಾ ಆವರು ವರ್ಲ್ಡ್ ಟೀಮ್‌ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ಸ್ವೀಡನ್‌ಗೆ ತೆರಳುವರು.

Ad

ಟಾಪ್ ನ್ಯೂಸ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

Gadag: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ

15-sri-ramulu

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಆರಂಭವಾಗಿದ್ದು, ಬದಲಾವಣೆ ಸನಿಹವಿದೆ: ಬಿ.ಶ್ರೀರಾಮುಲು

ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?

ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹ*ತ್ಯೆಗೆ ಶರಣು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eng

T20: ಸರಣಿ ವಶಕ್ಕೆ ಭಾರತ ಮರು ಯತ್ನ

Nat Sciver Brunt return to ODI series

INDWvsENGW: ಏಕದಿನ ಸರಣಿಗೆ ಮರಳಿದ ನ್ಯಾಟ್‌ ಸ್ಕಿವರ್‌ ಬ್ರಂಟ್‌

Is the Lord’s pitch conducive to speed?

INDvsENG: ಲಾರ್ಡ್ಸ್‌ ಪಿಚ್‌ ವೇಗಕ್ಕೆ ಪೂರಕ?

T20 Bowling Ranking: No.1 Saniha Deepti Sharma

Deepti Sharma: ಟಿ20 ಬೌಲಿಂಗ್‌ ರ್‍ಯಾಂಕಿಂಗ್‌: ನಂ.1 ಸನಿಹ ದೀಪ್ತಿ

Wimbledon 2025: Fritz, Sabalenka advance to semifinals

Wimbledon 2025: ಫ್ರಿಟ್ಜ್, ಸಬಲೆಂಕಾ ಸೆಮಿಫೈನಲ್‌ ಪ್ರವೇಶ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

18-uv-fusion

Optimistic: ಆಶಾವಾದಿಗಳಾಗೋಣ

17-uv-fusion

Path of Life: ಬದುಕಿನ ದಾರಿಯಲ್ಲಿ ಬೆಳಕಿದೆ; ಧೈರ್ಯವಾಗಿ ಹೆಜ್ಜೆ ಹಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.