![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Cycling; ಗ್ಲಿಯೋನಾ ಡಿ’ಸೋಜಾಗೆ ಸ್ವರ್ಣ ಪದಕ
Team Udayavani, May 31, 2024, 11:03 PM IST
![1-cycling](https://www.udayavani.com/wp-content/uploads/2024/05/1-cycling-614x465.jpg)
ಮಂಗಳೂರು: ಭಾರತದ ಸುದೀರ್ಘ ಸೈಕ್ಲಿಂಗ್ ರೇಸ್ ಆಗಿರುವ “ಬೆಂಗಳೂರು ಕ್ಲಾಸಿಕ್ ರೋಡ್ ರೇಸ್-ಬೆಂಗಳೂರು ಬೆ„ಸಿಕಲ್ ಚಾಂಪಿಯನ್ಶಿಪ್’ನಲ್ಲಿ (ಬಿಬಿಸಿಎಚ್) ಮಂಗಳೂರಿನ ಸೈಕ್ಲಿಸ್ಟ್ ಗ್ಲಿಯೋನಾ ಡಿ’ಸೋಜಾ ಅವರು ಚಿನ್ನದ ಪದಕ ಜಯಿಸಿದ್ದಾರೆ.
ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಈ ಚಾಂಪಿಯನ್ಶಿಪ್ನ ವಿವಿಧ ವಿಭಾಗಗಳಲ್ಲಿ ದೇಶದ ಇನ್ನೂರರಷ್ಟು ಸ್ಪರ್ಧಿಗಳು ಪಾಲ್ಗೊಂಡಿದ್ದರು. ಎರಡನೇ ಬಾರಿಗೆ ಈ ರೇಸ್ನಲ್ಲಿ ಪಾಲ್ಗೊಳ್ಳುತ್ತಿರುವ ಗ್ಲಿಯೋನಾ ಅವರು ಮಹಿಳಾ ವಿಭಾಗದ 83 ಕಿ.ಮೀ. ಅಂತರದ ದೂರವನ್ನು 2 ಗಂಟೆ, 43 ನಿಮಿಷಗಳಲ್ಲಿ ಪೂರ್ಣಗೊಳಿಸಿ ಅಗ್ರಸ್ಥಾನಿಯಾದರು. ಈ ವಿಭಾಗದಲ್ಲಿ 25 ಸ್ಪರ್ಧಿಗಳಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.