ಪ್ರೊ ಕಬಡ್ಡಿ: ಮುಂಬಾಗೆ ಮತ್ತೆ ಸೋಲು


Team Udayavani, Aug 28, 2017, 11:20 AM IST

Mumba-28-8.jpg

ಮುಂಬಯಿ: ಪ್ರೊ ಕಬಡ್ಡಿ ಲೀಗ್‌ ಐದರಲ್ಲಿ ಯು ಮುಂಬಾ ತನ್ನ ತವರಿನಲ್ಲಿ ಸತತ ಮೂರನೇ ಪಂದ್ಯದಲ್ಲೂ ಸೋಲನ್ನು ಕಂಡು ನಿರಾಶೆಗೊಳಗಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಜೈಪುರ ಮತ್ತು ಪುನೇರಿಗೆ ಶರಣಾಗಿದ್ದ ಮುಂಬಾ ತಂಡ ರವಿವಾರ ನಡೆದ ತೀವ್ರ ಪೈಪೋಟಿಯ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ ತಂಡದೆದುರು 32-33 ಅಂಕಗಳಿಂದ ಸೋತಿದೆ. ಕೊನೆ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಈ ಪಂದ್ಯದಲ್ಲಿ ಡೆಲ್ಲಿ ಕೊನೆಗೂ ಗೆಲುವಿನ ನಗೆ ಚೆಲ್ಲಿತು.

ಈ ಮೊದಲು ನಡೆದ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ಸ್ನ ಭರ್ಜರಿ ಹೋರಾಟಕ್ಕೆ ದಂಗಾದ ಬೆಂಗಳೂರು ಬುಲ್ಸ್‌ ಪ್ರೊ ಕಬಡ್ಡಿಯಲ್ಲಿ 32-26 ರಿಂದ ಸೋಲುಂಡಿದೆ. ಈ ಮೂಲಕ ಬುಲ್ಸ್‌ ಕೂಟದಲ್ಲಿ ಸತತವಾಗಿ 4ನೇ ಸೋಲನ್ನು ಕಂಡಿದೆ. ಬುಲ್ಸ್‌ಗೆ ಇದು ಮಹತ್ವದ ಪಂದ್ಯವಾಗಿತ್ತು. ಆದರೆ ಪಂದ್ಯದ ಆರಂಭದಲ್ಲಿ ತೋರಿದ ಉತ್ಸಾಹ ನಂತರದ ಹಂತದಲ್ಲಿ ಬರಲಿಲ್ಲ. ತಾರಾ ಆಟಗಾರ ರೋಹಿತ್‌ ಕುಮಾರ್‌ ಕೂಡ ಸತತವಾಗಿ ಎದುರಾಳಿಯ ಬಲೆಯಲ್ಲಿ ಸಿಕ್ಕಿಬಿದ್ದರು. ಇದರಿಂದ ಬೆಂಗಾಲ್‌ ಆಟಕ್ಕೆ ಬುಲ್ಸ್‌ ಮಂಡಿಯೂರಬೇಕಾಯಿತು.

ಇಲ್ಲಿನ ಎನ್‌ಎಸ್‌ಸಿಐ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಆರಂಭದಲ್ಲಿ ಬುಲ್ಸ್‌ ಪರ ಹರೀಶ್‌ ನಾಯ್ಕ ರೈಡಿಂಗ್‌ ಅಂಕ ತಂದು ಖಾತೆ  ತೆರೆಸಿದರು. ಬೆಂಗಾಲ್‌ ಕೂಡ ತೀವ್ರ ಸ್ಪರ್ಧೆ ನೀಡಿತು. ಇದರಿಂದಾಗಿ ಉಭಯ ತಂಡಗಳ ನಡುವೆ ಸಮಬಲದ ಹೋರಾಟವಿತ್ತು. ಪಂದ್ಯ ಆರಂಭವಾಗಿ 10ನೇ ನಿಮಿಷದಲ್ಲಿ ಎರಡೂ ತಂಡಗಳು 5-5 ರಲ್ಲಿದ್ದವು.

– ಮಂಜು ಮಳಗುಳಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.