7 ಖಂಡ 7 ಪಂದ್ಯ ಆಡಲಿರುವ ಬೆಕಂ


Team Udayavani, May 25, 2017, 12:02 PM IST

32_Beckham.jpg

ಹೊಸದಿಲ್ಲಿ ತನ್ನ ಹೊಸ ಟಿವಿ ಕಾರ್ಯಕ್ರಮ “ಡೇವಿಡ್‌ ಬೆಕೆಂ-ಫಾರ್‌ ದ ಲವ್‌ ಆಫ್ ಗೇಮ್‌’ಗಾಗಿ ಇಂಗ್ಲೆಂಡಿನ ಫ‌ುಟ್ಬಾಲ್‌ ದಂತಕಥೆ ಡೇವಿಡ್‌ ಬೆಕಂ 13 ದಿನಗಳ ಅವಧಿಯಲ್ಲಿ ಏಳು ಖಂಡಗಳಲ್ಲಿ ಏಳು ಪಂದ್ಯಗಳನ್ನಾಡುವ ಯೋಜನೆ ಹಾಕಿಕೊಂಡಿದ್ದಾರೆ.  ಈ ಟಿವಿ ಕಾರ್ಯಕ್ರಮ ಮೇ 28ರಿಂದ ಪ್ರಸಾರಗೊಳ್ಳಲಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಬೆಕಂ ಎರಡು ವಾರಗಳ ಅಂತರದಲ್ಲಿ ವಿಶ್ವದಾದ್ಯಂತ ಪ್ರಯಾಣ ಮಾಡಿ ಯುನೈಟೆಡ್‌ ಕಿಂಗ್‌ಡಂಗೆ ಮರಳಿ ತನ್ನದೇ ಪ್ರಖ್ಯಾತ ಆಟಗಾರರನ್ನು ಒಳಗೊಂಡ ಯುನಿಸೆಫ್ ನಿಧಿ ಸಂಗ್ರಹ ಪಂದ್ಯದಲ್ಲಿ ಆಡಲಿದ್ದಾರೆ. 

ಮ್ಯಾಂಚೆಸ್ಟರ್‌ ಯುನೈಟೆಡ್‌ ತಂಡ ಮಾಜಿ ಆಟಗಾರರಾದ ಬೆಕಂ ವಿಶ್ವ ಪರ್ಯಟನೆ ವೇಳೆ ಫ‌ುಟ್ಬಾಲ್‌ ಆಡಲು ತೀರಾ ಗ್ರಾಮೀಣ ಪ್ರದೇಶಕ್ಕೂ ಭೇಟಿ ನೀಡಿದ್ದಾರೆ. ಬಡತನದಲ್ಲಿ ನರಳುತ್ತಿರುವ ಜನರ ಕಥೆ ಮತ್ತು ನರಳಾಟದ ಚಿತ್ರಣವನ್ನು ತೋರಿಸಿದ್ದಾರಲ್ಲದೇ ಅವರೊಂದಿಗೆ ಫ‌ುಟ್ಬಾಲ್‌ ಆಟ ಆಡಿದ್ದಾರೆ. ನೇಪಾಳದಲ್ಲಿ ನಡೆದ ಭೂಕಂಪದಿಂದ ಹಾನಿಗೊಳಗಾದ ಶಾಲೆಯಿಂದ ಹಿಡಿದು ಪಪುವಾ ನ್ಯೂ ಗೈನಿಯದ ಕಾಡಿನ ಬುಡಕಟ್ಟು ಪ್ರದೇಶ, ಮಿಯಾಮಿಯ ವನಿತಾ ಫ‌ುಟ್ಬಾಲ್‌ ತಂಡದ ಜತೆ ಚರ್ಚಿಸಿ ಫ‌ುಟ್ಬಾಲ್‌ ಪ್ರೀತಿ ಯಾವ ರೀತಿ ಜನರನ್ನು ಒಟ್ಟುಗೂಡಿಸುತ್ತಿದೆ ಎಂಬುದನ್ನು ಪತ್ತೆಹಚ್ಚಿದ್ದಾರೆ.

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.