ಡೇವಿಡ್‌ ವಾರ್ನರ್‌ಗೆ ಬೌನ್ಸರ್‌ ಏಟು


Team Udayavani, Aug 16, 2017, 11:27 AM IST

11-SPORTS-9.jpg

ಡಾರ್ವಿನ್‌: ಆಸ್ಟ್ರೇಲಿಯ ತಂಡದ ಮಾಜಿ ನಾಯಕ ಡೇವಿಡ್‌ ವಾರ್ನರ್‌ ಅವರಿಗೆ ಬೌನ್ಸರ್‌ ಏಟು ಬಿದ್ದಿದೆ. ಇದರಿಂದ ಅವರು ಪಂದ್ಯ ದಿಂದ ನಿವೃತ್ತರಾಗಿದ್ದಾರೆ.

ಮಂಗಳವಾರ ಡಾರ್ವಿನ್‌ನಲ್ಲಿ ನಡೆದ ದೇಶಿ ತಂಡಗಳ ಅಭ್ಯಾಸ ಪಂದ್ಯ ದಲ್ಲಿ ಈ ಘಟನೆ ಸಂಭವಿಸಿದೆ. ವೇಗಿ ಜೋಶ್‌ ಹ್ಯಾಝಲ್‌ವುಡ್‌ ಅವರ ಬೌನ್ಸರ್‌ ಒಂದನ್ನು ಹುಕ್‌ ಮಾಡುವ ಯತ್ನದಲ್ಲಿ ಚೆಂಡು ವಾರ್ನರ್‌ ಆವರ ಕುತ್ತಿಗೆಗೆ ಒಂದು ಪಾರ್ಶ್ವಕ್ಕೆ ಬಂದು ಆಪ್ಪಳಿಸಿದೆ.  ಕೂಡಲೇ ಮೈದಾನದಲ್ಲಿ ಕುಸಿದ ವಾರ್ನರ್‌, ಅಷ್ಟೇ ಬೇಗ ಚೇತರಿಸಿ ಕೊಂಡು ಎದ್ದು ನಿಂತಿದ್ದಾರೆ. ತಂಡದ ವೈದ್ಯರಾದ ರಿಚರ್ಡ್‌ ಸಾ ಮೈದಾನಕ್ಕೆ ಧಾವಿಸಿ ವಾರ್ನರ್‌ಗೆ ಪ್ರಥಮ ಚಿಕಿತ್ಸೆ ನೀಡಿದರು. ವಾರ್ನರ್‌ ಮತ್ತೆ ಬ್ಯಾಟಿಂಗ್‌ ಮುಂದುವರಿಸಲಿಲ್ಲ. ಆಗ ಅವರು 2 ರನ್‌ ಮಾಡಿದ್ದರಷ್ಟೇ. ಇದು ದ್ವಿತೀಯ ಇನ್ನಿಂಗ್ಸ್‌ ಬ್ಯಾಟಿಂಗ್‌ ಆಗಿತ್ತು. ಮೊದಲ ಸರದಿಯಲ್ಲಿ ವಾರ್ನರ್‌ ಕೇವಲ 4 ರನ್‌ ಮಾಡಿ ಔಟಾಗಿದ್ದರು.

ಬಾಂಗ್ಲಾದೇಶ ಪ್ರವಾಸ ಕೈಗೊಳ್ಳ ಲಿರುವ ಆಸ್ಟ್ರೇಲಿಯ  ಕ್ರಿಕೆಟ್‌ ತಂಡಕ್ಕೆ ಡಾರ್ವಿನ್‌ನಲ್ಲಿ ಡೇವಿಡ್‌ ವಾರ್ನರ್‌ ಇಲೆವೆನ್‌ ಮತ್ತು ಸ್ಟೀವನ್‌ ಸ್ಮಿತ್‌ ಇಲೆವೆನ್‌ ತಂಡಗಳ ನಡುವೆ ತ್ರಿದಿನಅಭ್ಯಾಸ ಪಂದ್ಯವನ್ನು ಆಯೋ ಜಿಸಲಾಗಿತ್ತು. ಪಂದ್ಯದ 2ನೇ ದಿನ ಈ ದುರ್ಘ‌ಟನೆ ಸಂಭವಿಸಿದೆ.

ಇದು ಗಂಭೀರ ಸ್ವರೂಪದ ಏಟಲ್ಲ ಎಂಬುದಾಗಿ ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಕುತ್ತಿಗೆ ಭಾಗದಲ್ಲಿ ಸ್ವಲ್ಪ ನೋವು ಹಾಗೂ ಊತ ಇದೆ ಎಂದಿದ್ದಾರೆ. 
ಮತ್ತೂಬ್ಬ ವೇಗಿ ಪ್ಯಾಟ್‌ ಕಮಿನ್ಸ್‌ ಕೂಡ ವಾರ್ನರ್‌ ಆರೋಗ್ಯದಿಂದ ಇದ್ದಾರೆ ಎಂದು ತಿಳಿಸಿದ್ದಾರೆ. ವಾರ್ನರ್‌ ಅಂತಿಮ ದಿನ ಕಣಕ್ಕಿಳಿಯುವರೋ ಎಂಬುದು ಬುಧವಾರ ಬೆಳಗ್ಗೆಯಷ್ಟೇ ತಿಳಿದು ಬರಲಿದೆ.

ವೇತನ ವಿವಾದಗಳನ್ನೆಲ್ಲ ಒಂದು ಹಂತಕ್ಕೆ ಬಗೆಹರಿ ಸಿಕೊಂಡಿರುವ ಆಸ್ಟ್ರೇಲಿಯ ಕ್ರಿಕೆಟಿಗರು ಶುಕ್ರವಾರ ಬಾಂಗ್ಲಾದೇಶಕ್ಕೆ ವಿಮಾನ ಏರಲಿದ್ದಾರೆ. ಈ ಸರಣಿಯ ವೇಳೆ 2 ಟೆಸ್ಟ್‌ ಪಂದ್ಯ ಗಳನ್ನು ಆಡಲಾಗುವುದು. ಇದು 2006ರ ಬಳಿಕ ಬಾಂಗ್ಲಾ ದೇಶಕ್ಕೆ ಆಸ್ಟ್ರೇಲಿಯ ಕೈಗೊಳ್ಳುತ್ತಿರುವ ಮೊದಲ ಪ್ರವಾಸ ಎಂಬುದು ಉಲ್ಲೇಖನೀಯ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.