ಫ್ಯಾನ್ ಸ್ಟ್ಯಾಂಡ್ ನಲ್ಲಿ ಕುಳಿತು ಹೈದರಾಬಾದ್ ತಂಡಕ್ಕೆ ಬೆಂಬಲ ಸೂಚಿಸಿದ ವಾರ್ನರ್


Team Udayavani, Oct 4, 2021, 10:00 AM IST

ಫ್ಯಾನ್ ಸ್ಟ್ಯಾಂಡ್ ನಲ್ಲಿ ಕುಳಿತು ಹೈದರಾಬಾದ್ ತಂಡಕ್ಕೆ  ಬೆಂಬಲ ಸೂಚಿಸಿದ ವಾರ್ನರ್

ದುಬೈ: ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ರವಿವಾರ ದುಬೈ ನಲ್ಲಿ ಪಂದ್ಯ ನಡೆಯಿತು. ರವಿವಾರದ ಎರಡನೇ ಪಂದ್ಯದಲ್ಲಿ ಇಯಾನ್ ಮಾರ್ಗನ್ ನಾಯಕತ್ವದ ಕೆಕೆಆರ್ ತಂಡ ಗೆಲುವು ಸಾಧಿಸಿದೆ.

ಹೈದರಾಬಾದ್ ತಂಡದ ಮಾಜಿ ನಾಯಕ ಡೇವಿಡ್ ವಾರ್ನರ್ ಈ ಪಂದ್ಯದಲ್ಲಿ ಅಭಿಮಾನಿಗಳ ಮಧ್ಯೆ ಕುಳಿತು ತಂಡಕ್ಕೆ ಬೆಂಬಲ ನೀಡಿದರು. ಅದರ ಹಿಂದಿನ ಕೆಲ ಪಂದ್ಯಗಳಲ್ಲಿ ಮೈದಾನದಿಂದ ದೂರ ಉಳಿದಿದ್ದ ವಾರ್ನರ್ ರವಿವಾರ ಎಸ್ಆರ್ ಎಚ್ ಜೆರ್ಸಿ ಧರಿಸಿ ತಂಡಕ್ಕೆ ಬೆಂಬಲ ನೀಡಿದರು.

ಈ ಬಾರಿಯ ಐಪಿಎಲ್ ನಲ್ಲಿ ನೀರಸ ಪ್ರದರ್ಶನ ನೀಡಿದ ಕಾರಣ ಡೇವಿಡ್ ವಾರ್ನರ್ ಅವರನ್ನು ಹೈದರಾಬಾದ್ ಫ್ರಾಂಚೈಸಿ ನಾಯಕತ್ವದಿಂದ ಕೈಬಿಟ್ಟಿತ್ತು. ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಗೆ ಈ ಹೊಣೆ ನೀಡಲಾಗಿತ್ತು. ಯುಎಇ ಚರಣದ ಮೊದಲೆರಡು ಡೇವಿಡ್ ವಾರ್ನರ್ ಸೊನ್ನೆ ಸುತ್ತಿದ ಬಳಿಕ ಅವರನ್ನು ಆಡುವ ಬಳಗಿಂದಲೂ ಫ್ರಾಂಚೈಸಿ ಕೈಬಿಟ್ಟಿತ್ತು. ಅವರ ಬದಲಿಗೆ ಜೇಸನ್ ರಾಯ್ ರನ್ನು ಆಡುವ ಬಳಗಕ್ಕೆ ಸೇರಿಸಲಾಗಿತ್ತು.

ಇದನ್ನೂ ಓದಿ:ಒಂದೇ ತಿಂಗಳು ಎರಡು ಸಿನಿಮಾ ರಿಲೀಸ್‌ : ಅಕ್ಟೋಬರ್‌ ನಿರೀಕ್ಷೆಯಲ್ಲಿ ಭಾವನಾ

ಇದುವರೆಗೆ ಕೇವಲ ಎರಡು ಪಂದ್ಯ ಗೆದ್ದಿರುವ ಹೈದರಾಬಾದ್ ತಂಡ ಕೆಕೆಆರ್ ವಿರುದ್ಧವೂ ಮುಗ್ಗರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬದ್ ತಂಡ ಎಂಟು ವಿಕೆಟ್ ಕಳೆದುಕೊಂಡು 115 ರನ್ ಗಳಿಸಿತು. ಸುಲಭ ಗುರಿ ಬೆನ್ನತ್ತಿದ್ದ ಕೆಕೆಆರ್ ತಂಡವು 4 ಕಳೆದುಕೊಂಡು ಜಯ ಸಾಧಿಸಿತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.