Davis Cup: ಪಾಕಿಸ್ಥಾನ ವಿರುದ್ಧ 4-0 ಗೆಲುವು : ವಿಶ್ವ ಬಣ ಒಂದಕ್ಕೇರಿದ ಭಾರತ


Team Udayavani, Feb 4, 2024, 10:57 PM IST

1-uyutyutyu

ಇಸ್ಲಾಮಾಬಾದ್‌: ಭಾರತೀಯ ಡೇವಿಸ್‌ ಕಪ್‌ ತಂಡವು ಎದುರಾಳಿ ಪಾಕಿಸ್ಥಾನವನ್ನು 4-0 ಅಂತರದಿಂದ ಸೋಲಿಸಿ ವಿಶ್ವ ಬಣ ಒಂದಕ್ಕೇರಿದ ಸಾಧನೆ ಮಾಡಿದೆ. 60 ವರ್ಷಗಳ ಬಳಿಕ ಪಾಕಿಸ್ಥಾನಕ್ಕೆ ಪ್ರವಾಸಗೈಯುವ ಮೂಲಕ ಇತಿಹಾಸ ನಿರ್ಮಿಸಿದ್ದ ಭಾರತೀಯ ತಂಡವು ಪಾಕಿಸ್ಥಾನವನ್ನು ಅಧಿಕಾರಯುತವಾಗಿ ಸೋಲಿಸಿ ಪರಾಕ್ರಮ ಮೆರೆಯಿತು.

ರವಿವಾರ ನಡೆದ ಡಬಲ್ಸ್‌ನಲ್ಲಿ ಯೂಕಿ ಭಾಂಬ್ರಿ ಮತ್ತು ಸಾಕೇತ್‌ ಮೈನೇನಿ ಅಮೋಘ ಗೆಲುವು ದಾಖಲಿಸಿದರೆ ಆಬಳಿಕ ನಡೆದ ಸಿಂಗಲ್ಸ್‌ನಲ್ಲಿ ನಿಕಿ ಪೂಣಚ್ಚ ಡೇವಿಸ್‌ಗೆ ಪಾದಾರ್ಪಣೆಗೈದ ಪಂದ್ಯದಲ್ಲಿಯೇ ಜಯಭೇರಿ ಬಾರಿಸಿದರು. ಎಲ್ಲ ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿದ್ದರಿಂದ ಐದನೇ ಪಂದ್ಯವನ್ನು ಕೈಬಿಡಲಾಯಿತು. ಮೊದಲ ದಿನ ನಡೆದ ಎರಡು ಸಿಂಗಲ್ಸ್‌ ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಭಾರತ 2-0 ಮುನ್ನಡೆ ಸಾಧಿಸಿತ್ತು.
ಮಹತ್ವದ ಡಬಲ್ಸ್‌ ಪಂದ್ಯದಲ್ಲಿ ಭಾಂಬ್ರಿ ಮತ್ತು ಮೈನೇನಿ ಅವರು ಪಾಕಿಸ್ಥಾನದ ಮುಜಾಮ್ಮಿಲ್‌ ಮುರ್ತಜ ಮತ್ತು ಅಖೀಲ್‌ ಖಾನ್‌ ಅವರನ್ನು 6-2, 7-6 (5) ಸೆಟ್‌ಗಳಿಂದ ಸೋಲಿಸಿ ಮುನ್ನಡೆಯನ್ನು 3-0ಕ್ಕೇರಿಸಿದರು. ಇದರಿಂದ ಇನ್ನುಳಿದ ಎರಡು ಪಂದ್ಯ ಮಹತ್ವ ಪಡೆಯಲಿಲ್ಲ. ಹೀಗಾಗಿ 28ರ ಹರೆಯದ ಪೂಣಚ್ಚ ಅವರನ್ನು ಆಡಿಸಲು ಭಾರತ ನಿರ್ಧರಿಸಿತು. ಚೊಚ್ಚಲ ಬಾರಿ ಆಡಿದ ಅವರು ಮುಹಮ್ಮದ್‌ ಶೋಯಿಬ್‌ ಅವರನ್ನು 6-3, 6-4 ಸೆಟ್‌ಗಳಿಂದ ಸೋಲಿಸಿ ಮುನ್ನಡೆಯನ್ನು 4-0ಕ್ಕೇರಿಸಿದರು.

ಇದು ಭಾರತದ ಪಾಕಿಸ್ಥಾನ ವಿರುದ್ಧದ ಎಂಟನೇ ಗೆಲುವು ಆಗಿದೆ. ಈ ಗೆಲುವಿನಿಂದ ಭಾರತ ಮುಂದಿನ ಸೆಪ್ಟಂಬರ್‌ನಲ್ಲಿ ವಿಶ್ವ ಬಣ ಒಂದರಲ್ಲಿ ಆಡಲು ಅರ್ಹತೆ ಗಳಿಸಿದರೆ ಪಾಕಿಸ್ಥಾನವು ಬಣ ಎರಡರಲ್ಲಿ ಆಡಬೇಕಾಗಿದೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.