ಡೇವಿಸ್‌ ಕಪ್‌: ಪಾಕಿಸ್ಥಾನ ತಂಡ ಪ್ರಕಟ


Team Udayavani, Nov 21, 2019, 1:07 AM IST

tennis

ಹೊಸದಿಲ್ಲಿ: ತಟಸ್ಥ ತಾಣಕ್ಕೆ ಭಾರತ ಮತ್ತು ಪಾಕಿಸ್ಥಾನ ನಡುವಣ ಡೇವಿಸ್‌ ಕಪ್‌ ಕೂಟ ಸ್ಥಳಾಂತರಗೊಂಡಿದ್ದನ್ನು ಪ್ರತಿಭಟಿಸಿ ಹಿರಿಯ ಆಟಗಾರರಾದ ಐಸಮ್‌ ಉಲ್‌ ಹಕ್‌ ಕುರೇಶಿ ಮತ್ತು ಅಖೀಲ್‌ ಖಾನ್‌ ಅವರು ಹಿಂದೆ ಸರಿದಿದ್ದಾರೆ. ಈ ಕಾರಣದಿಂದ ಪಾಕಿಸ್ಥಾನವು ಇಬ್ಬರು 17ರ ಹರೆ ಯದ ಆಟಗಾರರನ್ನು ಒಳಗೊಂಡ ತಂಡವನ್ನು ಆಯ್ಕೆ ಮಾಡಿದೆ.

ಅಖೀಲ ಭಾರತ ಟೆನಿಸ್‌ ಅಸೋಸಿಯೇಶನ್‌ನ ಕೋರಿಕೆ ಮೇರೆಗೆ ಇಂಟರ್‌ನ್ಯಾಶನಲ್‌ ಟೆನಿಸ್‌ ಫೆಡರೇಶನ್‌ (ಐಟಿಎಫ್) ನ. 29 ಮತ್ತು 30ರಂದು ಇಸ್ಲಾಮಾಬಾದ್‌ನಲ್ಲಿ ನಡೆಯುವ ಡೇವಿಸ್‌ ಕಪ್‌ ಹೋರಾಟವನ್ನು ಕಜಾಕ್‌ಸ್ಥಾನದ ನೂರ್‌ ಸುಲ್ತಾನ್‌ಗೆ ಸ್ಥಳಾಂತರ ಮಾಡಿತ್ತು.

ಪರಿಪೂರ್ಣ ಭಾರತೀಯ ತಂಡದ ವಿರುದ್ಧ ಆಡಲಿರುವ ಪಾಕಿಸ್ಥಾನ ತಂಡದಲ್ಲಿ ಹೆಚ್ಚಿನವರು ಹದಿಹರೆಯದ ಆಟಗಾರರಿದ್ದಾರೆ. ಜೂನಿಯರ್‌ ಐಟಿಎಫ್ ರ್‍ಯಾಂಕಿಂಗ್‌ ಪಟ್ಟಿಯಲ್ಲಿ 446 ಮತ್ತು 1004ನೇ ರ್‍ಯಾಂಕ್‌ ಹೊಂದಿರುವ ಹುಜೈಫ‌ ಅಬ್ದುಲ್‌ ರೆಹಮಾನ್‌ ಮತ್ತು ಶೋಯಿಬ್‌ ಖಾನ್‌ ಅವರು ಪಾಕಿಸ್ಥಾನ ಟೆನಿಸ್‌ ಫೆಡರೇಶನ್‌ (ಪಿಟಿಎಫ್) ಪ್ರಕಟಿಸಿದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯೂಸುಫ್ ಖಾನ್‌, ಅಹ್ಮದ್‌ ಕಾಮಿಲ್‌ ಮತ್ತು ಅಮ್ಜದ್‌ ತಂಡದಲ್ಲಿರುವ ಇನ್ನುಳಿದ ಮೂವರು ಆಟಗಾರರಾಗಿದ್ದಾರೆ.

ಅಗ್ರ ಕ್ರಮಾಂಕದ ಆಟಗಾರರಾದ ಕುರೇಶಿ ಮತ್ತು ಅಖೀಲ್‌ ಖಾನ್‌ ಕೂಟದಿಂದ ಹಿಂದೆ ಸರಿದ ಕಾರಣ ನಾವು ಜೂನಿಯರ್‌ ಆಟಗಾರರನ್ನು ಆಯ್ಕೆ ಮಾಡದೇ ಬೇರೆ ದಾರಿ ಇರಲಿಲ್ಲ ಎಂದು ಪಿಟಿಎಫ್ ಅಧ್ಯಕ್ಷ ಸಲೀಮ್‌ ಸೈಫ‌ುಲ್ಲಾ ಖಾನ್‌ ಹೇಳಿದ್ದಾರೆ.

ನಮ್ಮದು ಜೂನಿಯರ್‌ ತಂಡ
ಇದೊಂದು ಒಳ್ಳೆಯ ಹೋರಾಟವಾಗಿ ಸಾಗಬಹುದಿತ್ತು. ಆದರೆ ಇದೀಗ ಭಾರತಕ್ಕೆ ಸೀಮಿತವಾಗಿದೆ. ನಾವು ಜೂನಿಯರ್‌ ಆಟಗಾರರನ್ನು ಕಳುಹಿಸುತ್ತಿದ್ದೇವೆ. ನಮ್ಮ ಸೀನಿಯರ್‌ ಡೇವಿಸ್‌ ಕಪ್‌ ಆಟಗಾರರು ಬರುವುದಿಲ್ಲ. ಅವರೆಲ್ಲ 16-17 ವರ್ಷದವರು ಮತ್ತು ಸ್ವಲ್ಪಮಟ್ಟಿಗೆ ಅನುಭ ವ ಪಡೆಯಲಿದ್ದಾರೆ ಎಂದು ಅವರು ವಿವರಿಸಿದರು.

ಈ ಕೂಟವನ್ನು ಭಾರತ ಗೆಲ್ಲಲು ಬಯಸಿತ್ತು. ಹಾಗಾಗಿ ಅವರು ಸುಲಭವಾಗಿ ಗೆಲ್ಲಬಹುದು ಎಂದವರು ಹೇಳಿದರು. ಈ ಕೂಟದ ವಿಜೇತರು 2020ರ ಡೇವಿಸ್‌ ಕಪ್‌ ಅರ್ಹತಾ ಪಂದ್ಯಾಟದಲ್ಲಿ ಆಡಲಿದ್ದಾರೆ. ಅಲ್ಲಿ ಗೆದ್ದ ತಂಡವು ವಿಶ್ವಬಣಕ್ಕೆ ತೇರ್ಗಡೆಯಾಗುತ್ತದೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.